ಬ್ರೇಕಿಂಗ್ ನ್ಯೂಸ್
05-01-21 06:09 pm Headline Karnataka News Network ದೇಶ - ವಿದೇಶ
ನವದೆಹಲಿ, ಜನವರಿ 05: ಜನವರಿ 29ರಿಂದ ಸಂಸತ್ ಬಜೆಟ್ ಅಧಿವೇಶನ ಆರಂಭವಾಗಲಿದ್ದು, ಫೆ.1ರಂದು ಕೇಂದ್ರ ಬಜೆಟ್ ಮಂಡನೆ ಆಗಲಿರುವುದಾಗಿ ಸಂಸದೀಯ ವ್ಯವಹಾರಗಳ ಸಮಿತಿ ತಿಳಿಸಿದೆ.
ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಜನವರಿ 29ರಂದು ಸಂಸತ್ತಿನ ಉಭಯ ಸದನಗಳ ಜಂಟಿ ಸಭೆಯನ್ನು ಉದ್ದೇಶಿಸಿ ಮಾತನಾಡಲಿರುವುದಾಗಿ ತಿಳಿದುಬಂದಿದೆ. ಸಂಸತ್ತಿನ ಬಜೆಟ್ ಅಧಿವೇಶನವು ಜನವರಿ 29ರಿಂದ ಫೆಬ್ರುವರಿ 15ರವರೆಗೂ ನಡೆಸಬೇಕೆಂದು ಸಮಿತಿ ಶಿಫಾರಸು ಮಾಡಿದೆ. ಫೆಬ್ರವರಿ ಒಂದರಂದು ಬಜೆಟ್ ಮಂಡನೆಯಾಗಲಿದ್ದು, ಬಜೆಟ್ ಅಧಿವೇಶನದ ಎರಡನೇ ಭಾಗವು ಮಾರ್ಚ್ 8ರಿಂದ ಏಪ್ರಿಲ್ 8ರವರೆಗೂ ನಡೆಯಲಿದೆ ಎಂದು ತಿಳಿದುಬಂದಿದೆ.
ಜೊತೆಗೆ ಸಂಸತ್ ಕಲಾಪ ಪ್ರತಿ ದಿನ 4 ಗಂಟೆಗಳ ಅವಧಿ ನಡೆಯಲಿದ್ದು, ರಾಜ್ಯಸಭೆ ಹಾಗೂ ಲೋಕಸಭೆಯಲ್ಲಿ ತಲಾ 4 ಗಂಟೆಗಳ ಕಾಲ ಕಲಾಪ ನಡೆಯಲಿದೆ ಎಂದು ತಿಳಿದುಬಂದಿದೆ.
2021-22ರ ಬಜೆಟ್ ಕುರಿತು ಬಜೆಟ್ ಪೂರ್ವ ಸಮಾಲೋಚನೆಯ ಭಾಗವಾಗಿ ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಡಿಸೆಂಬರ್ 14ರಂದು ಹಲವಾರು ಪ್ರಮುಖ ಕೈಗಾರಿಕೋದ್ಯಮಿಗಳನ್ನು ಭೇಟಿಯಾಗಿದ್ದರು.
The Cabinet Committee on Parliamentary Affairs (CCPA) has recommended the Budget session of Parliament from January 29, according to the report
06-10-25 10:47 pm
Bangalore Correspondent
ಕಫ್ ಸಿರಪ್ ದುರಂತ ; ರಾಜ್ಯದಲ್ಲಿ ಕಟ್ಟೆಚ್ಚರ, ಎಲ್ಲ...
06-10-25 05:27 pm
Basavaraj Rayareddy, Mallikarjuna kharge, CM...
05-10-25 09:41 pm
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
06-10-25 07:56 pm
HK News Desk
ಬಿಹಾರ ಚುನಾವಣೆಗೆ ಮುಹೂರ್ತ ನಿಗದಿ ; ಎರಡು ಹಂತದಲ್ಲಿ...
06-10-25 07:21 pm
ಕುಂಬಳೆಯಲ್ಲಿ ಡಿವೈಎಫ್ಐ ನಾಯಕಿ, ಯುವ ವಕೀಲೆ ಆತ್ಮಹತ್...
05-10-25 11:07 pm
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
Coldrif syrup: ಸಿರಪ್ ಸೇವಿಸಿ 11 ಮಕ್ಕಳು ಸಾವು ;...
04-10-25 04:45 pm
06-10-25 10:42 pm
Mangalore Correspondent
ದಕ್ಷಿಣ ಕನ್ನಡದ 38 ಕಡೆ ಆಯುಷ್ಮಾನ್ ಭಾರತ್- ಆರೋಗ್ಯ...
06-10-25 07:19 pm
ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಹೃದ್ರೋಗ...
06-10-25 04:57 pm
ಟ್ರಾಫಿಕ್ ಸಿಬಂದಿ ಕಾರು ನಿಲ್ಲಿಸಲೆತ್ನಿಸಿ ಒಡೆದ ಗಾಜ...
06-10-25 02:58 pm
Ullal, UT Khader, Sharadotsava Clash: ಉಳ್ಳಾಲ...
04-10-25 10:29 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm