ಬ್ರೇಕಿಂಗ್ ನ್ಯೂಸ್
13-06-26 03:01 pm HK News Staffer ದೇಶ - ವಿದೇಶ
ನವದೆಹಲಿ, ಜೂ 13: ಡೀಸೆಲ್ ಮಾರಾಟಕ್ಕೆ ಕೇಂದ್ರ ಸರ್ಕಾರ ಮಿತಿ ಹೇರಿದೆ. ಪೆಟ್ರೋಲ್ ಬಂಕ್ಗಳಲ್ಲಿ ಒಂದು ವಾಹನಕ್ಕೆ ದಿನಕ್ಕೆ 200 ಲೀಟರ್ ಡೀಸೆಲ್ ಖರೀದಿಗೆ ಮಿತಿ ನಿಗದಿಪಡಿಸಲಾಗಿದೆ.
ಇಂಧನ ಅಕ್ರಮ ದಾಸ್ತಾನು ಮತ್ತು ಕಾಳಸಂತೆಯಲ್ಲಿ ಮಾರಾಟವನ್ನು ತಡೆಯಲು ಈ ಕ್ರಮಕೈಗೊಳ್ಳಲಾಗಿದೆ ಎಂದು ಕೇಂದ್ರ ತಿಳಿಸಿದೆ.
ವಾಣಿಜ್ಯ, ಕೈಗಾರಿಕಾ ಮತ್ತು ಸಾಂಸ್ಥಿಕ ಗ್ರಾಹಕರು ಇನ್ಮುಂದೆ ರಿಟೇಲ್ ಬಂಕ್ಗಳಲ್ಲಿ ಡೀಸೆಲ್ ಖರೀದಿಸುವಂತಿಲ್ಲ. ವಾಣಿಜ್ಯ ಉದ್ದೇಶಕ್ಕೆ ನಿಗದಿಪಡಿಸಿದ ಮಾರಾಟ ಕೇಂದ್ರಗಳಿಂದಲೇ ಇಂಧನ ಖರೀದಿಸಬೇಕು ಎಂದು ಸೂಚಿಸಿದೆ. ಪೆಟ್ರೋಲ್ ಪಂಪ್ಗಳಲ್ಲಿ ಡೀಸೆಲ್ ಲೀಟರ್ಗೆ 95.20 ರೂ.ಗಳಾಗಿದ್ದರೆ, ಬೃಹತ್ ಮಾರಾಟ ಕೇಂದ್ರಗಳಲ್ಲಿ ಈ ಬೆಲೆ 134.50 ರೂ. ಇದೆ. ದರ ಕಡಿಮೆ ಇರುವುದರಿಂದ ಬೃಹತ್ ವಾಹನಗಳ ಗ್ರಾಹಕರು ಪೆಟ್ರೋಲ್ ಬಂಕ್ಗಳಲ್ಲಿ ಇಂಧನ ಖರೀದಿಸುತ್ತಿದ್ದಾರೆ. ಇದನ್ನು ತಪ್ಪಿಸಲು ಹೊಸ ನಿಯಮ ಜಾರಿಗೊಳಿಸಲಾಗಿದೆ.
ರಿಟೇಲ್ ಬಂಕ್ಗಳಲ್ಲಿ ಡೀಸೆಲ್ ಅನ್ನು ವಾಹನದ ಇಂಧನ ಟ್ಯಾಂಕ್ಗೇ ತುಂಬಿಸಿ ಮಾರಬೇಕು. ಕ್ಯಾನ್, ಬ್ಯಾರೆಲ್ಗಳಲ್ಲಿ ತುಂಬಿಸಿ ಮಾರುವಂತಿಲ್ಲ. ಪೆಟ್ರೋಲಿಯಂ ಮತ್ತು ಸ್ಫೋಟಕ ಸುರಕ್ಷಿತಾ ಸಂಸ್ಥೆ ಅನುಮತಿಸಿದ ಕ್ಯಾನ್ನಲ್ಲಿ ಡೀಸೆಲ್ ಖರೀದಿಸಬಹುದು ಎಂದು ಸೂಚನೆ ನೀಡಿದೆ.
ಮಧ್ಯಪ್ರಾಚ್ಯ ಯುದ್ಧದಿಂದ ಜಾಗತಿಕ ಮಟ್ಟದಲ್ಲಿ ತೈಲ ಬಿಕ್ಕಟ್ಟು ಉಂಟಾಗಿದೆ. ಭಾರತದಲ್ಲೂ ಪೆಟ್ರೋಲ್ ಮತ್ತು ಡೀಸೆಲ್ ಪೂರೈಕೆಯಲ್ಲಿ ವ್ಯತ್ಯಯವಾಗಿದೆ. ಹೀಗಾಗಿ, ರಿಟೇಲ್ ಬಂಕ್ಗಳಲ್ಲಿ ಇಂಧನ ಕೊರತೆ ಆಗದಂತೆ ನೋಡಿಕೊಳ್ಳಲು ಮಿತಿ ಕ್ರಮ ಅನುಸರಿಸಲಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
13-06-26 03:01 pm
HK News Staffer
4,399 ದಿನಗಳ ಸುದೀರ್ಘ ಆಡಳಿತ, ಭಾರತದ ಇತಿಹಾಸದಲ್ಲೇ...
10-06-26 06:42 pm
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
12-06-26 10:48 pm
HK News Desk
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್ ಜೋಸೆ...
12-06-26 04:31 pm
ದ್ರಾವಿಡ ನಾಡಿನ ಸಿಎಂ ಜೋಸೆಫ್ ವಿಜಯ್ ದಿಢೀರ್ ಕೊಲ್ಲೂ...
12-06-26 02:56 pm
ನಾಳೆ ಕೊಲ್ಲೂರು ದೇಗುಲಕ್ಕೆ ಸಿಎಂ ವಿಜಯ್ ಭೇಟಿ ; ಮಧ್...
11-06-26 06:37 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm