ಬ್ರೇಕಿಂಗ್ ನ್ಯೂಸ್
07-01-21 03:06 pm Headline Karnataka News Network ದೇಶ - ವಿದೇಶ
ತಿರುವನಂತಪುರ, ಜ.7: ಕೊರೊನಾ ಲಾಕ್ಡೌನ್ ಎಫೆಕ್ಟ್ ಬರೀಯ ಭಾರತದಲ್ಲಿ ಮಾತ್ರ ಆಗಿದ್ದಲ್ಲ. ಇಡೀ ಜಗತ್ತಿನ ಬಹುತೇಕ ರಾಷ್ಟ್ರಗಳಲ್ಲಿ ಇದರ ಪರಿಣಾಮ ತೀವ್ರವಾಗಿ ತಟ್ಟಿದೆ. ವರದಿ ಪ್ರಕಾರ, ಕೇರಳದಲ್ಲಿ ಅತಿ ಹೆಚ್ಚು ಮಂದಿ ಇದರ ಎಫೆಕ್ಟ್ ತಟ್ಟಿದೆ ಅನ್ನುವ ಮಾಹಿತಿ ಲಭಿಸಿದೆ.
ಕಳೆದ ಮೇ ತಿಂಗಳಿಂದ ಜನ.4ರ ನಡುವೆ ಕೇರಳಕ್ಕೆ ಕೊಲ್ಲಿ ಸೇರಿದಂತೆ ವಿದೇಶಿ ರಾಷ್ಟ್ರಗಳಿಂದ 8.40 ಲಕ್ಷ ಮಂದಿ ತಾಯ್ನಾಡಿಗೆ ಮರಳಿದ್ದಾರೆ. ಈ ಪೈಕಿ 5.52 ಲಕ್ಷ ಮಂದಿ ತಮ್ಮ ಉದ್ಯೋಗವನ್ನೇ ಕಳಕೊಂಡಿದ್ದಾರೆ. ಹೌದು.. ಇಂಥ ವರದಿಯೊಂದನ್ನು ಕೇರಳ ಸರಕಾರವೇ ಬಿಡುಗಡೆ ಮಾಡಿದೆ. ಇದರಿಂದ ದೊಡ್ಡ ಆರ್ಥಿಕ ನಷ್ಟ ಕೇರಳಕ್ಕೆ ಆಗಲಿದೆ ಎನ್ನುವ ಮಾತು ಕೇಳಿಬಂದಿದೆ.

ಕೇರಳ ಸರಕಾರದ ಎನ್ಆರ್ ಐ ಘಟಕ ಈ ಮಾಹಿತಿಗಳನ್ನು ಅದಿಕೃತವಾಗಿ ಬಿಡುಗಡೆ ಮಾಡಿದೆ. ಕಳೆದ 30 ದಿನಗಳಲ್ಲಿ ಮತ್ತೆ 1.40 ಲಕ್ಷ ಮಂದಿ ಊರಿಗೆ ಮರಳಿದ್ದಾರೆ. ಇದಲ್ಲದೆ, 2.8 ಲಕ್ಷ ಮಂದಿಯ ವೀಸಾ ಅವಧಿ ಮುಗಿದು ಇನ್ನಿತರ ಕಾರಣಕ್ಕೆ ಮತ್ತೆ ವಿದೇಶಕ್ಕೆ ಹೋಗುವ ಅವಕಾಶವನ್ನು ಕಳಕೊಂಡಿದ್ದಾರೆ.
ಕೇರಳದ ಮಟ್ಟಿಗೆ ದೊಡ್ಡ ಆರ್ಥಿಕತೆಯ ಮೂಲವಾಗಿದ್ದ ವಿದೇಶಿ ಉದ್ಯೋಗ ಕೊರೊನಾ ಲಾಕ್ಡೌನ್ ಕಾರಣದಿಂದ ಉದ್ಯೋಗ ನಷ್ಟವಾಗಿದ್ದು ಮತ್ತೊಂದು ಹೊಡೆತ ನೀಡಲಿದೆ. ವಿದೇಶಗಳಲ್ಲಿ ಉದ್ಯೋಕ ಕಳಕೊಂಡವರು ಇನ್ನಷ್ಟು ಮಂದಿ ತಾಯ್ನಾಡಿಗೆ ಬರುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. 2018ರಲ್ಲಿ ಕೇರಳಕ್ಕೆ ವಿದೇಶಿ ವಿನಿಮಯದ ರೂಪದಲ್ಲಿ 85 ಸಾವಿರ ಕೋಟಿ ರೂಪಾಯಿ ಹರಿದು ಬಂದಿತ್ತು. 2020ರಲ್ಲಿ ಇದು ಒಂದು ಲಕ್ಷ ಕೋಟಿಗೆ ಸಮೀಪಿಸುವ ಅಂದಾಜಿತ್ತು. ಆದರೆ, ಇದರ ನಡುವಲ್ಲೇ ಹೊಡೆತ ಬಿದ್ದಿದ್ದು 15ರಿಂದ 20 ಪರ್ಸೆಂಟ್ ಕಡಿತವಾಗಲಿದೆ ಅನ್ನುವ ಮಾತನ್ನು ತಜ್ಞರು ಹೇಳುತ್ತಿದ್ದಾರೆ.
AMIDST the Covid-19 pandemic-induced economic crisis, 5.52 lakh people who have returned to Kerala from abroad since May last year have given the loss of jobs as reason, according to government data.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm