ಬ್ರೇಕಿಂಗ್ ನ್ಯೂಸ್
07-01-21 03:06 pm Headline Karnataka News Network ದೇಶ - ವಿದೇಶ
ತಿರುವನಂತಪುರ, ಜ.7: ಕೊರೊನಾ ಲಾಕ್ಡೌನ್ ಎಫೆಕ್ಟ್ ಬರೀಯ ಭಾರತದಲ್ಲಿ ಮಾತ್ರ ಆಗಿದ್ದಲ್ಲ. ಇಡೀ ಜಗತ್ತಿನ ಬಹುತೇಕ ರಾಷ್ಟ್ರಗಳಲ್ಲಿ ಇದರ ಪರಿಣಾಮ ತೀವ್ರವಾಗಿ ತಟ್ಟಿದೆ. ವರದಿ ಪ್ರಕಾರ, ಕೇರಳದಲ್ಲಿ ಅತಿ ಹೆಚ್ಚು ಮಂದಿ ಇದರ ಎಫೆಕ್ಟ್ ತಟ್ಟಿದೆ ಅನ್ನುವ ಮಾಹಿತಿ ಲಭಿಸಿದೆ.
ಕಳೆದ ಮೇ ತಿಂಗಳಿಂದ ಜನ.4ರ ನಡುವೆ ಕೇರಳಕ್ಕೆ ಕೊಲ್ಲಿ ಸೇರಿದಂತೆ ವಿದೇಶಿ ರಾಷ್ಟ್ರಗಳಿಂದ 8.40 ಲಕ್ಷ ಮಂದಿ ತಾಯ್ನಾಡಿಗೆ ಮರಳಿದ್ದಾರೆ. ಈ ಪೈಕಿ 5.52 ಲಕ್ಷ ಮಂದಿ ತಮ್ಮ ಉದ್ಯೋಗವನ್ನೇ ಕಳಕೊಂಡಿದ್ದಾರೆ. ಹೌದು.. ಇಂಥ ವರದಿಯೊಂದನ್ನು ಕೇರಳ ಸರಕಾರವೇ ಬಿಡುಗಡೆ ಮಾಡಿದೆ. ಇದರಿಂದ ದೊಡ್ಡ ಆರ್ಥಿಕ ನಷ್ಟ ಕೇರಳಕ್ಕೆ ಆಗಲಿದೆ ಎನ್ನುವ ಮಾತು ಕೇಳಿಬಂದಿದೆ.

ಕೇರಳ ಸರಕಾರದ ಎನ್ಆರ್ ಐ ಘಟಕ ಈ ಮಾಹಿತಿಗಳನ್ನು ಅದಿಕೃತವಾಗಿ ಬಿಡುಗಡೆ ಮಾಡಿದೆ. ಕಳೆದ 30 ದಿನಗಳಲ್ಲಿ ಮತ್ತೆ 1.40 ಲಕ್ಷ ಮಂದಿ ಊರಿಗೆ ಮರಳಿದ್ದಾರೆ. ಇದಲ್ಲದೆ, 2.8 ಲಕ್ಷ ಮಂದಿಯ ವೀಸಾ ಅವಧಿ ಮುಗಿದು ಇನ್ನಿತರ ಕಾರಣಕ್ಕೆ ಮತ್ತೆ ವಿದೇಶಕ್ಕೆ ಹೋಗುವ ಅವಕಾಶವನ್ನು ಕಳಕೊಂಡಿದ್ದಾರೆ.
ಕೇರಳದ ಮಟ್ಟಿಗೆ ದೊಡ್ಡ ಆರ್ಥಿಕತೆಯ ಮೂಲವಾಗಿದ್ದ ವಿದೇಶಿ ಉದ್ಯೋಗ ಕೊರೊನಾ ಲಾಕ್ಡೌನ್ ಕಾರಣದಿಂದ ಉದ್ಯೋಗ ನಷ್ಟವಾಗಿದ್ದು ಮತ್ತೊಂದು ಹೊಡೆತ ನೀಡಲಿದೆ. ವಿದೇಶಗಳಲ್ಲಿ ಉದ್ಯೋಕ ಕಳಕೊಂಡವರು ಇನ್ನಷ್ಟು ಮಂದಿ ತಾಯ್ನಾಡಿಗೆ ಬರುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. 2018ರಲ್ಲಿ ಕೇರಳಕ್ಕೆ ವಿದೇಶಿ ವಿನಿಮಯದ ರೂಪದಲ್ಲಿ 85 ಸಾವಿರ ಕೋಟಿ ರೂಪಾಯಿ ಹರಿದು ಬಂದಿತ್ತು. 2020ರಲ್ಲಿ ಇದು ಒಂದು ಲಕ್ಷ ಕೋಟಿಗೆ ಸಮೀಪಿಸುವ ಅಂದಾಜಿತ್ತು. ಆದರೆ, ಇದರ ನಡುವಲ್ಲೇ ಹೊಡೆತ ಬಿದ್ದಿದ್ದು 15ರಿಂದ 20 ಪರ್ಸೆಂಟ್ ಕಡಿತವಾಗಲಿದೆ ಅನ್ನುವ ಮಾತನ್ನು ತಜ್ಞರು ಹೇಳುತ್ತಿದ್ದಾರೆ.
AMIDST the Covid-19 pandemic-induced economic crisis, 5.52 lakh people who have returned to Kerala from abroad since May last year have given the loss of jobs as reason, according to government data.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 08:58 pm
HK News Staffer
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm