ಬ್ರೇಕಿಂಗ್ ನ್ಯೂಸ್
07-01-21 03:06 pm Headline Karnataka News Network ದೇಶ - ವಿದೇಶ
ತಿರುವನಂತಪುರ, ಜ.7: ಕೊರೊನಾ ಲಾಕ್ಡೌನ್ ಎಫೆಕ್ಟ್ ಬರೀಯ ಭಾರತದಲ್ಲಿ ಮಾತ್ರ ಆಗಿದ್ದಲ್ಲ. ಇಡೀ ಜಗತ್ತಿನ ಬಹುತೇಕ ರಾಷ್ಟ್ರಗಳಲ್ಲಿ ಇದರ ಪರಿಣಾಮ ತೀವ್ರವಾಗಿ ತಟ್ಟಿದೆ. ವರದಿ ಪ್ರಕಾರ, ಕೇರಳದಲ್ಲಿ ಅತಿ ಹೆಚ್ಚು ಮಂದಿ ಇದರ ಎಫೆಕ್ಟ್ ತಟ್ಟಿದೆ ಅನ್ನುವ ಮಾಹಿತಿ ಲಭಿಸಿದೆ.
ಕಳೆದ ಮೇ ತಿಂಗಳಿಂದ ಜನ.4ರ ನಡುವೆ ಕೇರಳಕ್ಕೆ ಕೊಲ್ಲಿ ಸೇರಿದಂತೆ ವಿದೇಶಿ ರಾಷ್ಟ್ರಗಳಿಂದ 8.40 ಲಕ್ಷ ಮಂದಿ ತಾಯ್ನಾಡಿಗೆ ಮರಳಿದ್ದಾರೆ. ಈ ಪೈಕಿ 5.52 ಲಕ್ಷ ಮಂದಿ ತಮ್ಮ ಉದ್ಯೋಗವನ್ನೇ ಕಳಕೊಂಡಿದ್ದಾರೆ. ಹೌದು.. ಇಂಥ ವರದಿಯೊಂದನ್ನು ಕೇರಳ ಸರಕಾರವೇ ಬಿಡುಗಡೆ ಮಾಡಿದೆ. ಇದರಿಂದ ದೊಡ್ಡ ಆರ್ಥಿಕ ನಷ್ಟ ಕೇರಳಕ್ಕೆ ಆಗಲಿದೆ ಎನ್ನುವ ಮಾತು ಕೇಳಿಬಂದಿದೆ.

ಕೇರಳ ಸರಕಾರದ ಎನ್ಆರ್ ಐ ಘಟಕ ಈ ಮಾಹಿತಿಗಳನ್ನು ಅದಿಕೃತವಾಗಿ ಬಿಡುಗಡೆ ಮಾಡಿದೆ. ಕಳೆದ 30 ದಿನಗಳಲ್ಲಿ ಮತ್ತೆ 1.40 ಲಕ್ಷ ಮಂದಿ ಊರಿಗೆ ಮರಳಿದ್ದಾರೆ. ಇದಲ್ಲದೆ, 2.8 ಲಕ್ಷ ಮಂದಿಯ ವೀಸಾ ಅವಧಿ ಮುಗಿದು ಇನ್ನಿತರ ಕಾರಣಕ್ಕೆ ಮತ್ತೆ ವಿದೇಶಕ್ಕೆ ಹೋಗುವ ಅವಕಾಶವನ್ನು ಕಳಕೊಂಡಿದ್ದಾರೆ.
ಕೇರಳದ ಮಟ್ಟಿಗೆ ದೊಡ್ಡ ಆರ್ಥಿಕತೆಯ ಮೂಲವಾಗಿದ್ದ ವಿದೇಶಿ ಉದ್ಯೋಗ ಕೊರೊನಾ ಲಾಕ್ಡೌನ್ ಕಾರಣದಿಂದ ಉದ್ಯೋಗ ನಷ್ಟವಾಗಿದ್ದು ಮತ್ತೊಂದು ಹೊಡೆತ ನೀಡಲಿದೆ. ವಿದೇಶಗಳಲ್ಲಿ ಉದ್ಯೋಕ ಕಳಕೊಂಡವರು ಇನ್ನಷ್ಟು ಮಂದಿ ತಾಯ್ನಾಡಿಗೆ ಬರುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. 2018ರಲ್ಲಿ ಕೇರಳಕ್ಕೆ ವಿದೇಶಿ ವಿನಿಮಯದ ರೂಪದಲ್ಲಿ 85 ಸಾವಿರ ಕೋಟಿ ರೂಪಾಯಿ ಹರಿದು ಬಂದಿತ್ತು. 2020ರಲ್ಲಿ ಇದು ಒಂದು ಲಕ್ಷ ಕೋಟಿಗೆ ಸಮೀಪಿಸುವ ಅಂದಾಜಿತ್ತು. ಆದರೆ, ಇದರ ನಡುವಲ್ಲೇ ಹೊಡೆತ ಬಿದ್ದಿದ್ದು 15ರಿಂದ 20 ಪರ್ಸೆಂಟ್ ಕಡಿತವಾಗಲಿದೆ ಅನ್ನುವ ಮಾತನ್ನು ತಜ್ಞರು ಹೇಳುತ್ತಿದ್ದಾರೆ.
AMIDST the Covid-19 pandemic-induced economic crisis, 5.52 lakh people who have returned to Kerala from abroad since May last year have given the loss of jobs as reason, according to government data.
27-06-26 04:21 pm
HK News Staffer
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 04:23 pm
HK News Staffer
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am
Mumbai Train Murder, Mangalore: ಮುಂಬೈ ಲೋಕಲ್ ಟ...
26-06-26 07:35 pm