ಬ್ರೇಕಿಂಗ್ ನ್ಯೂಸ್
08-01-21 11:58 am Headline Karnataka News Network ದೇಶ - ವಿದೇಶ
ವಾಷಿಂಗ್ಟನ್, ಜ.8 : ಅಮೆರಿಕ ಕಾಂಗ್ರೆಸ್ ಕೊನೆಗೂ ಜೋ ಬೈಡೆನ್ ಅವರ ಗೆಲುವನ್ನು ಘೋಷಿಸಿದ್ದು ಡೊನಾಲ್ಡ್ ಟ್ರಂಪ್ ತಮ್ಮ ಸೋಲನ್ನು ಒಪ್ಪಿಕೊಳ್ಳುವುದರ ಜೊತೆಗೆ ಇದೇ ಜನವರಿ 20ರಂದು ಅಧಿಕಾರ ಹಸ್ತಾತರಿಸುವುದಾಗಿ ಹೇಳಿದ್ದಾರೆ.
ಜ.7ರಂದು ಅಮೆರಿಕದ ಸಂಸತ್ತು ಮತ್ತು ಎಲೆಕ್ಟೋರಲ್ ಕಾಲೇಜ್ ಫಲಿತಾಂಶವನ್ನು ಅಂಗೀಕರಿಸುವುದಾಗಿ ಹೇಳಿದ್ದು ಈ ಮೂಲಕ ಜೋ ಬೈಡೆನ್ ಅಮೆರಿಕದ 46ನೇ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಲು ಅನುವು ಮಾಡಿಕೊಟ್ಟಿದೆ.

2020ರ ಅಧ್ಯಕ್ಷೀಯ ಚುನಾವಣೆಯ ಫಲಿತಾಂಶದ ಘೋಷಣೆಯಾಗುತ್ತಲೇ ಅತ್ತ ಡೊನಾಲ್ಡ್ ಟ್ರಂಪ್ ಬೆಂಬಲಿಗರು ಅಮೆರಿಕದ ಕ್ಯಾಪಿಟಲ್ ಕಟ್ಟಡಕ್ಕೆ ಮುತ್ತಿಗೆ ಹಾಕಿ ದಾಂಧಲೆ ನಡೆಸಿದ್ದರು. ಘಟನೆಯಲ್ಲಿ ನಾಲ್ಕು ಮಂದಿ ಸಾವನ್ನಪ್ಪಿದ್ದು ಐತಿಹಾಸಿಕ ಎನ್ನುವ ರೀತಿ ಟೀಕೆ ಕೇಳಿಬಂದಿದೆ. ಟ್ರಂಪ್ ಬೆಂಬಲಿಗರು ಈ ರೀತಿಯ ಹಿಂಸಾಚಾರ ನಡೆಸಿದ್ದನ್ನು ಅಲ್ಲಿನ ಮಾಧ್ಯಮಗಳು ತೀವ್ರ ಟೀಕಿಸಿದ್ದವು. ಇದರ ಬೆನ್ನಲ್ಲೇ ತಾನು ಚುನಾವಣೆ ಫಲಿತಾಂಶವನ್ನು ಒಪ್ಪಿಕೊಂಡು ಕ್ರಮಬದ್ಧವಾಗಿ ಅಧಿಕಾರ ಹಸ್ತಾಂತರ ಮಾಡಲಿದ್ದೇನೆ ಎಂದು ಟ್ರಂಪ್ ಘೋಷಣೆ ಮಾಡಿದ್ದಾರೆ.
ನವೆಂಬರ್ ಮೊದಲ ವಾರದಲ್ಲಿ ಅಮೆರಿಕ ಸಂಸತ್ತಿಗೆ ಚುನಾವಣೆ ನಡೆದಿದ್ದು ತೀವ್ರ ಪೈಪೋಟಿ ಎದುರಾಗಿತ್ತು. ಕ್ಯಾಲಿಫೋರ್ನಿಯಾ, ಫ್ಲೋರಿಡಾ ರಾಜ್ಯಗಳಲ್ಲಿ ಹಣಾಹಣಿ ಏರ್ಪಟ್ಟ ಕಾರಣ ಡೊನಾಲ್ಡ್ ಟ್ರಂಪ್ ಕಾನೂನು ಹೋರಾಟಕ್ಕೆ ಇಳಿದಿದ್ದರು. ತನ್ನ ಅಧಿಕಾರ ಬಲದಿಂದ ಚುನಾವಣೆ ಫಲಿತಾಂಶ ನಿರ್ಬಂಧಿಸಿ ಮುಂದುವರಿಯಲು ಕಸರತ್ತು ನಡೆಸಿದ್ದರು. ಆದರೆ, ಫಲಿತಾಂಶ ತಡೆಹಿಡಿದು ನಡೆಸಿದ ಹೋರಾಟದಲ್ಲೂ ಟ್ರಂಪ್ ಪರವಾಗಿ ಜಯ ಲಭಿಸಲಿಲ್ಲ. ಹೀಗಾಗಿ ಇಲೆಕ್ಟೋರಲ್ ಕಾಲೇಜು ಕಡೆಗೂ ಫಲಿತಾಂಶ ಘೋಷಿಸಿತ್ತು. ಅದರಂತೆ, ಅಧಿಕಾರ ಹಸ್ತಾಂತರ ಮಾಡಲೇಬೇಕಾದ ಅನಿವಾರ್ಯತೆಗೆ ಸಿಲುಕಿದ್ದರು. ಎಲ್ಲವೂ ಅಂದ್ಕೊಂಡ ರೀತಿಯಲ್ಲಿ ನಡೆದರೆ ಜ.20ರಿಂದ ಅಮೆರಿಕದ ದೊಡ್ಡಣ್ಣನಾಗಿ ಜೋ ಬಿಡೆನ್ ಅಧಿಕಾರದ ಗಾದಿ ಏರಲಿದ್ದಾರೆ.
President Donald Trump conceded on Thursday that Joe Biden will be the next US president, a day after his supporters stormed the US Capitol as Congress was certifying Biden's victory in a stunning assault on American democracy.
22-08-26 11:10 am
HK News Staffer
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm