ಬ್ರೇಕಿಂಗ್ ನ್ಯೂಸ್
08-01-21 04:24 pm Headline Karnataka News Network ದೇಶ - ವಿದೇಶ
ಕರಾಚಿ, ಜ.8: 26-11ರ ಮುಂಬೈ ದಾಳಿಯ ಮುಖ್ಯ ಸಂಚುಕೋರ, ಲಷ್ಕರ್ ಇ- ತೊಯ್ಬಾದ ಉಗ್ರವಾದಿ ಸಂಘಟನೆಯ ಮುಖ್ಯಸ್ಥ ಜಕೀವುರ್ ರೆಹ್ಮಾನ್ ಲಖ್ವಿಗೆ ಪಾಕಿಸ್ತಾನದ ಭಯೋತ್ಪಾದಕ ವಿರೋಧಿ ನ್ಯಾಯಾಲಯ 15 ವರ್ಷಗಳ ಶಿಕ್ಷೆ ಘೋಷಿಸಿದೆ ಎಂದು ಪಾಕ್ ಮಾಧ್ಯಮಗಳು ವರದಿ ಮಾಡಿವೆ.
2015ರಲ್ಲಿ ಬಂಧಿತನಾಗಿ ಜಾಮೀನು ಮೇಲೆ ಹೊರಗಡೆ ತಿರುಗಾಡಿಕೊಂಡಿದ್ದ ಲಖ್ವಿಯನ್ನು ಆರು ದಿನಗಳ ಹಿಂದೆ ಪಂಜಾಬ್ ಪ್ರಾಂತದ ಭಯೋತ್ಪಾದನಾ ವಿರೋಧಿ ಘಟಕ (ಸಿಟಿಡಿ) ಬಂಧಿಸಿತ್ತು. ಭಯೋತ್ಪಾದನಾ ಸಂಘಟನೆಗಳಿಗೆ ಹಣದ ನೆರವು ನೀಡುತ್ತಿದ್ದ ಆರೋಪದಲ್ಲಿ ಪೊಲೀಸರು ಬಂಧಿಸಿದ್ದರು.

2015ರಲ್ಲಿ ರಾವಲ್ಪಿಂಡಿ ಜೈಲಿನಿಂದ ಬಿಡುಗಡೆಯಾದ ಬಳಿಕ ಲಖ್ವಿ ಲಷ್ಕರ್ ಇ- ತೊಯ್ಬಾ ಸಂಖಘಟನೆ ಪ್ರಮುಖನಾಗಿ ಗುರುತಿಸಿಕೊಂಡಿದ್ದ. ಅಲ್ಲದೆ, ಫಂಡ್ ರೈಸಿಂಗ್ ಮಾಡುವುದಕ್ಕಾಗಿ ತನ್ನ ಸಹಚರರ ಮೂಲಕ ಡಿಸ್ಪೆನ್ಸರಿ ನಡೆಸುತ್ತಿದ್ದ. ಡಿಸ್ಪೆನ್ಸರಿ ಹೆಸರಲ್ಲಿ ಹಣ ಸಂಗ್ರಹಿಸುತ್ತಿದ್ದು, ಅಲ್ಲಿಂದಲೇ ಲಷ್ಕರ್ ಸಂಘಟನೆಯ ಕೆಲಸಗಳಿಗೆ ಬಳಸುತ್ತಿದ್ದ ಎಂದು ಕಳೆದ ವಾರದ ಬಂಧಿಸಿದ ವೇಳೆ ಕೌಂಟರ್ ಟೆರರಿಸಮ್ ಡಿಪಾರ್ಟ್ಮೆಂಟ್ ಪೊಲೀಸರು ಹೇಳಿಕೆ ನೀಡಿದ್ದರು.
2008ರಲ್ಲಿ ವಿಶ್ವಸಂಸ್ಥೆ ಕೂಡ ಲಖ್ವಿಯನ್ನು ಗ್ಲೋಬಲ್ ಟೆರರಿಸ್ಟ್ ಎಂದು ಘೋಷಣೆ ಮಾಡಿತ್ತು. ಅಲ್ ಖೈದಾ ಮತ್ತು ಲಷ್ಕರ್ ಸಂಘಟನೆಗಳಲ್ಲಿ ಗುರುತಿಸಿಕೊಂಡಿದ್ದ ಬಗ್ಗೆ ಉಲ್ಲೇಖಿಸಿದ್ದಲ್ಲದೆ, ಬೇನಾಮಿ ಹೆಸರಲ್ಲಿ ಹಣಕಾಸು ವ್ಯವಸ್ಥೆ, ವಿಧ್ವಂಸಕ ಕೃತ್ಯಗಳಿಗೆ ಯೋಜನೆ ರೂಪಿಸುವುದು, ಸೌಲಭ್ಯ ಒದಗಿಸುವುದು, ಸಂಚು ರೂಪಿಸುತ್ತಿದ್ದ ಎಂಬುದನ್ನು ಆಗಲೇ ಪತ್ತೆ ಮಾಡಿತ್ತು.
A Pakistan court has sentenced Zaki-ur-Rehman Lakhvi, the operational commander of the Lashkar-e-Tayiba to 15 years in jail and also ordered him to pay a fine.
22-08-26 11:10 am
HK News Staffer
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm