ಬ್ರೇಕಿಂಗ್ ನ್ಯೂಸ್
08-01-21 04:24 pm Headline Karnataka News Network ದೇಶ - ವಿದೇಶ
ಕರಾಚಿ, ಜ.8: 26-11ರ ಮುಂಬೈ ದಾಳಿಯ ಮುಖ್ಯ ಸಂಚುಕೋರ, ಲಷ್ಕರ್ ಇ- ತೊಯ್ಬಾದ ಉಗ್ರವಾದಿ ಸಂಘಟನೆಯ ಮುಖ್ಯಸ್ಥ ಜಕೀವುರ್ ರೆಹ್ಮಾನ್ ಲಖ್ವಿಗೆ ಪಾಕಿಸ್ತಾನದ ಭಯೋತ್ಪಾದಕ ವಿರೋಧಿ ನ್ಯಾಯಾಲಯ 15 ವರ್ಷಗಳ ಶಿಕ್ಷೆ ಘೋಷಿಸಿದೆ ಎಂದು ಪಾಕ್ ಮಾಧ್ಯಮಗಳು ವರದಿ ಮಾಡಿವೆ.
2015ರಲ್ಲಿ ಬಂಧಿತನಾಗಿ ಜಾಮೀನು ಮೇಲೆ ಹೊರಗಡೆ ತಿರುಗಾಡಿಕೊಂಡಿದ್ದ ಲಖ್ವಿಯನ್ನು ಆರು ದಿನಗಳ ಹಿಂದೆ ಪಂಜಾಬ್ ಪ್ರಾಂತದ ಭಯೋತ್ಪಾದನಾ ವಿರೋಧಿ ಘಟಕ (ಸಿಟಿಡಿ) ಬಂಧಿಸಿತ್ತು. ಭಯೋತ್ಪಾದನಾ ಸಂಘಟನೆಗಳಿಗೆ ಹಣದ ನೆರವು ನೀಡುತ್ತಿದ್ದ ಆರೋಪದಲ್ಲಿ ಪೊಲೀಸರು ಬಂಧಿಸಿದ್ದರು.

2015ರಲ್ಲಿ ರಾವಲ್ಪಿಂಡಿ ಜೈಲಿನಿಂದ ಬಿಡುಗಡೆಯಾದ ಬಳಿಕ ಲಖ್ವಿ ಲಷ್ಕರ್ ಇ- ತೊಯ್ಬಾ ಸಂಖಘಟನೆ ಪ್ರಮುಖನಾಗಿ ಗುರುತಿಸಿಕೊಂಡಿದ್ದ. ಅಲ್ಲದೆ, ಫಂಡ್ ರೈಸಿಂಗ್ ಮಾಡುವುದಕ್ಕಾಗಿ ತನ್ನ ಸಹಚರರ ಮೂಲಕ ಡಿಸ್ಪೆನ್ಸರಿ ನಡೆಸುತ್ತಿದ್ದ. ಡಿಸ್ಪೆನ್ಸರಿ ಹೆಸರಲ್ಲಿ ಹಣ ಸಂಗ್ರಹಿಸುತ್ತಿದ್ದು, ಅಲ್ಲಿಂದಲೇ ಲಷ್ಕರ್ ಸಂಘಟನೆಯ ಕೆಲಸಗಳಿಗೆ ಬಳಸುತ್ತಿದ್ದ ಎಂದು ಕಳೆದ ವಾರದ ಬಂಧಿಸಿದ ವೇಳೆ ಕೌಂಟರ್ ಟೆರರಿಸಮ್ ಡಿಪಾರ್ಟ್ಮೆಂಟ್ ಪೊಲೀಸರು ಹೇಳಿಕೆ ನೀಡಿದ್ದರು.
2008ರಲ್ಲಿ ವಿಶ್ವಸಂಸ್ಥೆ ಕೂಡ ಲಖ್ವಿಯನ್ನು ಗ್ಲೋಬಲ್ ಟೆರರಿಸ್ಟ್ ಎಂದು ಘೋಷಣೆ ಮಾಡಿತ್ತು. ಅಲ್ ಖೈದಾ ಮತ್ತು ಲಷ್ಕರ್ ಸಂಘಟನೆಗಳಲ್ಲಿ ಗುರುತಿಸಿಕೊಂಡಿದ್ದ ಬಗ್ಗೆ ಉಲ್ಲೇಖಿಸಿದ್ದಲ್ಲದೆ, ಬೇನಾಮಿ ಹೆಸರಲ್ಲಿ ಹಣಕಾಸು ವ್ಯವಸ್ಥೆ, ವಿಧ್ವಂಸಕ ಕೃತ್ಯಗಳಿಗೆ ಯೋಜನೆ ರೂಪಿಸುವುದು, ಸೌಲಭ್ಯ ಒದಗಿಸುವುದು, ಸಂಚು ರೂಪಿಸುತ್ತಿದ್ದ ಎಂಬುದನ್ನು ಆಗಲೇ ಪತ್ತೆ ಮಾಡಿತ್ತು.
A Pakistan court has sentenced Zaki-ur-Rehman Lakhvi, the operational commander of the Lashkar-e-Tayiba to 15 years in jail and also ordered him to pay a fine.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm