ಬ್ರೇಕಿಂಗ್ ನ್ಯೂಸ್
12-08-20 09:25 am Headline Karnataka News Network ದೇಶ - ವಿದೇಶ
ರಾಯ್ ಪುರ್: ಭದ್ರತಾ ಪಡೆ ನಡೆಸಿದ ಎನ್ ಕೌಂಟರ್ ಗೆ ನಾಲ್ವರು ನಕ್ಸಲೀಯರು ಸಾವನ್ನಪ್ಪಿರುವ ಘಟನೆ ಚತ್ತೀಸ್ ಗಢದ ನಕ್ಸಲ್ ಬಂಡುಕೋರರು ಹೆಚ್ಚಾಗಿರುವ ಸುಕ್ಮಾ ಜಿಲ್ಲೆಯಲ್ಲಿ ಬುಧವಾರ ನಡೆದಿದೆ ಎಂದು ವರದಿ ತಿಳಿಸಿದೆ.
ಮೂಲಗಳ ಪ್ರಕಾರ ಫುಲಂಪಾರ್ ಗ್ರಾಮದಲ್ಲಿ ಸೇನಾಪಡೆಗಳು ಗಸ್ತು ತಿರುಗುತ್ತಿದ್ದ ಸಂದರ್ಭದಲ್ಲಿ ಅಲ್ಲಿಯೇ ಅಡಗಿ ಕುಳಿತಿದ್ದ ನಕ್ಸಲರು ಏಕಾಏಕಿ ಭದ್ರತಾ ಪಡೆಗಳ ಮೇಲೆ ದಾಳಿ ನಡೆಸಿದ್ದಾರೆ.
ಕಾರ್ಯಾಚರಣೆಯಲ್ಲಿ ನಾಲ್ವರು ನಕ್ಸಲೀಯರು ಸಾವಿಗೀಡಾಗಿದ್ದಾರೆ. ಜಿಲ್ಲಾ ಮೀಸಲು ಪಡೆ (ಡಿಆರ್ ಜಿ), 201 ಬೆಟಾಲಿಯನ್ ಕೋಬ್ರಾ ಮತ್ತು 223 ಬೆಟಾಲಿಯನ್ ಸಿಆರ್ ಪಿಎಫ್ ಸುಕ್ಮಾ ಜಿಲ್ಲೆಯ ಜಗರ್ಗುಂಡಾ ಅರಣ್ಯಪ್ರದೇಶದಲ್ಲಿ ಜಂಟಿ ಕಾರ್ಯಾಚರಣೆ ನಡೆಸಿರುವುದಾಗಿ ವರದಿ ತಿಳಿಸಿದೆ.
ಘಟನಾ ಸ್ಥಳದಲ್ಲಿ ನಾಲ್ಕು ಪುರುಷ ನಕ್ಸಲರ ಮೃತದೇಹಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಅಲ್ಲದೆ 303 ರೈಫಲ್ ಗಳನ್ನು, ದೇಶೀ ನಿರ್ಮಿತ ಶಸ್ತ್ರಾಸ್ತ್ರಗಳು, ಸ್ಫೋಟಕ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಅಂತೆಯೇ ಶೋಧ ಕಾರ್ಯ ಕೂಡ ಮುಂದುವರೆದಿದೆ.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
ಕೆಎಫ್ ಸಿ ಬಳಿಕ ಮಂಗಳೂರಿನಲ್ಲಿ ಎಂಎಫ್ ಸಿ ರೆಸ್ಟೋರೆಂ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm