ಬ್ರೇಕಿಂಗ್ ನ್ಯೂಸ್
09-01-21 06:36 pm Headline Karnataka News Network ದೇಶ - ವಿದೇಶ
ಜಕಾರ್ತಾ, ಜ.9: ಇಂಡೋನೇಶ್ಯಾ ರಾಜಧಾನಿ ಜಕಾರ್ತಾದಿಂದ ಹೊರಟಿದ್ದ ಏರ್ ಶ್ರೀವಿಜಯ ಎನ್ನುವ ವಿಮಾನ ದಿಢೀರ್ ನಾಪತ್ತೆಯಾಗಿದ್ದು, ಸಮುದ್ರ ಮಧ್ಯೆ ಪತನವಾಗಿರುವ ಶಂಕೆ ವ್ಯಕ್ತವಾಗಿದೆ.
ಜಕಾರ್ತಾ ವಿಮಾನ ನಿಲ್ದಾಣದಿಂದ ಹೊರಟಿದ್ದ ಬೋಯಿಂಗ್ 737 ವಿಮಾನದಲ್ಲಿ 62 ಮಂದಿ ಪ್ಯಾಸೆಂಜರ್ ಇದ್ದರು. ಆಗಸಕ್ಕೆ ಹಾರಿದ ನಾಲ್ಕು ನಿಮಿಷದಲ್ಲೇ ರಾಡಾರ್ ಸಂಪರ್ಕ ಕಡಿದುಕೊಂಡಿದೆ. ಅಲ್ಲದೆ, ಸಂಪರ್ಕ ಕಡಿದುಕೊಂಡ ಸಂದರ್ಭದಲ್ಲಿ ವಿಮಾನವು 11 ಸಾವಿರ ಅಡಿ ಎತ್ತರದಲ್ಲಿತ್ತು ಎಂದು ಅಲ್ಲಿನ ವಿಮಾನ ಸಚಿವಾಲಯ ತಿಳಿಸಿದೆ.
ಇದೇ ವೇಳೆ, ಇಂಡೋನೇಶ್ಯಾ ದ್ವೀಪ ಸಮೂಹದ ಉತ್ತರ ಭಾಗದಲ್ಲಿ ವಿಮಾನ ಪತನ ಆಗಿರುವ ಬಗ್ಗೆ ಅಲ್ಲಿನ ಮೀನುಗಾರರು ಶಂಕೆ ವ್ಯಕ್ತಪಡಿಸಿದ್ದಾರೆ. ಕೂಡಲೇ ರಕ್ಷಣಾ ತಂಡ ಅಲ್ಲಿ ಧಾವಿಸಿದೆ. ಆದರೆ, ಅದು ಜಕಾರ್ತಾದಿಂದ ಹೊರಟ ವಿಮಾನವೇ ಅನ್ನೋದನ್ನು ಇನ್ನೂ ಖಚಿತಪಡಿಸಿಲ್ಲ.
11 ಸಾವಿರ ಅಡಿ ಎತ್ತರಕ್ಕೇರಿದ್ದ ವಿಮಾನ ಹಠಾತ್ತಾಗಿ 250 ಅಡಿ ಎತ್ತರಕ್ಕೆ ಬಂದಿರುವ ಬಗ್ಗೆ ರಾಡಾರ್ ಮಾಹಿತಿ ರವಾನಿಸಿತ್ತು ಎನ್ನಲಾಗುತ್ತಿದೆ. ಆನಂತರ ವಿಮಾನದ ಸಂಪರ್ಕ ಕಡಿದುಕೊಂಡಿದೆ ಎನ್ನಲಾಗುತ್ತಿದೆ.
2018ರಲ್ಲಿ ಇದೇ ರೀತಿ ಇಂಡೋನೇಶ್ಯಾದ ಜಕಾರ್ತಾದಲ್ಲಿ ಬೋಯಿಂಗ್ ವಿಮಾನ ಪತನವಾಗಿದ್ದು 189 ಮಂದಿ ಪ್ರಾಣ ಕಳಕೊಂಡಿದ್ದ ಘಟನೆ ನಡೆದಿತ್ತು.
This is what we know about Sriwijaya Air flight #SJ182 based on ADS-B data.
— Flightradar24 (@flightradar24) January 9, 2021
Route: Jakarta to Pontianak
Callsign: SJY182
Aircraft: Boeing 737-500, PK-CLC
Take off: 07:36 UTC
Highest altitude: 10,900 feet
Last altitude: 250 feet
Signal lost: 07:40 UTChttps://t.co/fNZqlIR2dz pic.twitter.com/CPzFJdsuJZ
06-10-25 10:47 pm
Bangalore Correspondent
ಕಫ್ ಸಿರಪ್ ದುರಂತ ; ರಾಜ್ಯದಲ್ಲಿ ಕಟ್ಟೆಚ್ಚರ, ಎಲ್ಲ...
06-10-25 05:27 pm
Basavaraj Rayareddy, Mallikarjuna kharge, CM...
05-10-25 09:41 pm
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
06-10-25 07:56 pm
HK News Desk
ಬಿಹಾರ ಚುನಾವಣೆಗೆ ಮುಹೂರ್ತ ನಿಗದಿ ; ಎರಡು ಹಂತದಲ್ಲಿ...
06-10-25 07:21 pm
ಕುಂಬಳೆಯಲ್ಲಿ ಡಿವೈಎಫ್ಐ ನಾಯಕಿ, ಯುವ ವಕೀಲೆ ಆತ್ಮಹತ್...
05-10-25 11:07 pm
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
Coldrif syrup: ಸಿರಪ್ ಸೇವಿಸಿ 11 ಮಕ್ಕಳು ಸಾವು ;...
04-10-25 04:45 pm
06-10-25 10:42 pm
Mangalore Correspondent
ದಕ್ಷಿಣ ಕನ್ನಡದ 38 ಕಡೆ ಆಯುಷ್ಮಾನ್ ಭಾರತ್- ಆರೋಗ್ಯ...
06-10-25 07:19 pm
ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಹೃದ್ರೋಗ...
06-10-25 04:57 pm
ಟ್ರಾಫಿಕ್ ಸಿಬಂದಿ ಕಾರು ನಿಲ್ಲಿಸಲೆತ್ನಿಸಿ ಒಡೆದ ಗಾಜ...
06-10-25 02:58 pm
Ullal, UT Khader, Sharadotsava Clash: ಉಳ್ಳಾಲ...
04-10-25 10:29 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm