ಬ್ರೇಕಿಂಗ್ ನ್ಯೂಸ್
09-01-21 06:36 pm Headline Karnataka News Network ದೇಶ - ವಿದೇಶ
ಜಕಾರ್ತಾ, ಜ.9: ಇಂಡೋನೇಶ್ಯಾ ರಾಜಧಾನಿ ಜಕಾರ್ತಾದಿಂದ ಹೊರಟಿದ್ದ ಏರ್ ಶ್ರೀವಿಜಯ ಎನ್ನುವ ವಿಮಾನ ದಿಢೀರ್ ನಾಪತ್ತೆಯಾಗಿದ್ದು, ಸಮುದ್ರ ಮಧ್ಯೆ ಪತನವಾಗಿರುವ ಶಂಕೆ ವ್ಯಕ್ತವಾಗಿದೆ.
ಜಕಾರ್ತಾ ವಿಮಾನ ನಿಲ್ದಾಣದಿಂದ ಹೊರಟಿದ್ದ ಬೋಯಿಂಗ್ 737 ವಿಮಾನದಲ್ಲಿ 62 ಮಂದಿ ಪ್ಯಾಸೆಂಜರ್ ಇದ್ದರು. ಆಗಸಕ್ಕೆ ಹಾರಿದ ನಾಲ್ಕು ನಿಮಿಷದಲ್ಲೇ ರಾಡಾರ್ ಸಂಪರ್ಕ ಕಡಿದುಕೊಂಡಿದೆ. ಅಲ್ಲದೆ, ಸಂಪರ್ಕ ಕಡಿದುಕೊಂಡ ಸಂದರ್ಭದಲ್ಲಿ ವಿಮಾನವು 11 ಸಾವಿರ ಅಡಿ ಎತ್ತರದಲ್ಲಿತ್ತು ಎಂದು ಅಲ್ಲಿನ ವಿಮಾನ ಸಚಿವಾಲಯ ತಿಳಿಸಿದೆ.
ಇದೇ ವೇಳೆ, ಇಂಡೋನೇಶ್ಯಾ ದ್ವೀಪ ಸಮೂಹದ ಉತ್ತರ ಭಾಗದಲ್ಲಿ ವಿಮಾನ ಪತನ ಆಗಿರುವ ಬಗ್ಗೆ ಅಲ್ಲಿನ ಮೀನುಗಾರರು ಶಂಕೆ ವ್ಯಕ್ತಪಡಿಸಿದ್ದಾರೆ. ಕೂಡಲೇ ರಕ್ಷಣಾ ತಂಡ ಅಲ್ಲಿ ಧಾವಿಸಿದೆ. ಆದರೆ, ಅದು ಜಕಾರ್ತಾದಿಂದ ಹೊರಟ ವಿಮಾನವೇ ಅನ್ನೋದನ್ನು ಇನ್ನೂ ಖಚಿತಪಡಿಸಿಲ್ಲ.
11 ಸಾವಿರ ಅಡಿ ಎತ್ತರಕ್ಕೇರಿದ್ದ ವಿಮಾನ ಹಠಾತ್ತಾಗಿ 250 ಅಡಿ ಎತ್ತರಕ್ಕೆ ಬಂದಿರುವ ಬಗ್ಗೆ ರಾಡಾರ್ ಮಾಹಿತಿ ರವಾನಿಸಿತ್ತು ಎನ್ನಲಾಗುತ್ತಿದೆ. ಆನಂತರ ವಿಮಾನದ ಸಂಪರ್ಕ ಕಡಿದುಕೊಂಡಿದೆ ಎನ್ನಲಾಗುತ್ತಿದೆ.
2018ರಲ್ಲಿ ಇದೇ ರೀತಿ ಇಂಡೋನೇಶ್ಯಾದ ಜಕಾರ್ತಾದಲ್ಲಿ ಬೋಯಿಂಗ್ ವಿಮಾನ ಪತನವಾಗಿದ್ದು 189 ಮಂದಿ ಪ್ರಾಣ ಕಳಕೊಂಡಿದ್ದ ಘಟನೆ ನಡೆದಿತ್ತು.
This is what we know about Sriwijaya Air flight #SJ182 based on ADS-B data.
— Flightradar24 (@flightradar24) January 9, 2021
Route: Jakarta to Pontianak
Callsign: SJY182
Aircraft: Boeing 737-500, PK-CLC
Take off: 07:36 UTC
Highest altitude: 10,900 feet
Last altitude: 250 feet
Signal lost: 07:40 UTChttps://t.co/fNZqlIR2dz pic.twitter.com/CPzFJdsuJZ
22-08-26 11:10 am
HK News Staffer
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm