ಬ್ರೇಕಿಂಗ್ ನ್ಯೂಸ್
09-01-21 06:36 pm Headline Karnataka News Network ದೇಶ - ವಿದೇಶ
ಜಕಾರ್ತಾ, ಜ.9: ಇಂಡೋನೇಶ್ಯಾ ರಾಜಧಾನಿ ಜಕಾರ್ತಾದಿಂದ ಹೊರಟಿದ್ದ ಏರ್ ಶ್ರೀವಿಜಯ ಎನ್ನುವ ವಿಮಾನ ದಿಢೀರ್ ನಾಪತ್ತೆಯಾಗಿದ್ದು, ಸಮುದ್ರ ಮಧ್ಯೆ ಪತನವಾಗಿರುವ ಶಂಕೆ ವ್ಯಕ್ತವಾಗಿದೆ.
ಜಕಾರ್ತಾ ವಿಮಾನ ನಿಲ್ದಾಣದಿಂದ ಹೊರಟಿದ್ದ ಬೋಯಿಂಗ್ 737 ವಿಮಾನದಲ್ಲಿ 62 ಮಂದಿ ಪ್ಯಾಸೆಂಜರ್ ಇದ್ದರು. ಆಗಸಕ್ಕೆ ಹಾರಿದ ನಾಲ್ಕು ನಿಮಿಷದಲ್ಲೇ ರಾಡಾರ್ ಸಂಪರ್ಕ ಕಡಿದುಕೊಂಡಿದೆ. ಅಲ್ಲದೆ, ಸಂಪರ್ಕ ಕಡಿದುಕೊಂಡ ಸಂದರ್ಭದಲ್ಲಿ ವಿಮಾನವು 11 ಸಾವಿರ ಅಡಿ ಎತ್ತರದಲ್ಲಿತ್ತು ಎಂದು ಅಲ್ಲಿನ ವಿಮಾನ ಸಚಿವಾಲಯ ತಿಳಿಸಿದೆ.
ಇದೇ ವೇಳೆ, ಇಂಡೋನೇಶ್ಯಾ ದ್ವೀಪ ಸಮೂಹದ ಉತ್ತರ ಭಾಗದಲ್ಲಿ ವಿಮಾನ ಪತನ ಆಗಿರುವ ಬಗ್ಗೆ ಅಲ್ಲಿನ ಮೀನುಗಾರರು ಶಂಕೆ ವ್ಯಕ್ತಪಡಿಸಿದ್ದಾರೆ. ಕೂಡಲೇ ರಕ್ಷಣಾ ತಂಡ ಅಲ್ಲಿ ಧಾವಿಸಿದೆ. ಆದರೆ, ಅದು ಜಕಾರ್ತಾದಿಂದ ಹೊರಟ ವಿಮಾನವೇ ಅನ್ನೋದನ್ನು ಇನ್ನೂ ಖಚಿತಪಡಿಸಿಲ್ಲ.
11 ಸಾವಿರ ಅಡಿ ಎತ್ತರಕ್ಕೇರಿದ್ದ ವಿಮಾನ ಹಠಾತ್ತಾಗಿ 250 ಅಡಿ ಎತ್ತರಕ್ಕೆ ಬಂದಿರುವ ಬಗ್ಗೆ ರಾಡಾರ್ ಮಾಹಿತಿ ರವಾನಿಸಿತ್ತು ಎನ್ನಲಾಗುತ್ತಿದೆ. ಆನಂತರ ವಿಮಾನದ ಸಂಪರ್ಕ ಕಡಿದುಕೊಂಡಿದೆ ಎನ್ನಲಾಗುತ್ತಿದೆ.
2018ರಲ್ಲಿ ಇದೇ ರೀತಿ ಇಂಡೋನೇಶ್ಯಾದ ಜಕಾರ್ತಾದಲ್ಲಿ ಬೋಯಿಂಗ್ ವಿಮಾನ ಪತನವಾಗಿದ್ದು 189 ಮಂದಿ ಪ್ರಾಣ ಕಳಕೊಂಡಿದ್ದ ಘಟನೆ ನಡೆದಿತ್ತು.
This is what we know about Sriwijaya Air flight #SJ182 based on ADS-B data.
— Flightradar24 (@flightradar24) January 9, 2021
Route: Jakarta to Pontianak
Callsign: SJY182
Aircraft: Boeing 737-500, PK-CLC
Take off: 07:36 UTC
Highest altitude: 10,900 feet
Last altitude: 250 feet
Signal lost: 07:40 UTChttps://t.co/fNZqlIR2dz pic.twitter.com/CPzFJdsuJZ
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am