ಬ್ರೇಕಿಂಗ್ ನ್ಯೂಸ್
09-01-21 06:36 pm Headline Karnataka News Network ದೇಶ - ವಿದೇಶ
ಜಕಾರ್ತಾ, ಜ.9: ಇಂಡೋನೇಶ್ಯಾ ರಾಜಧಾನಿ ಜಕಾರ್ತಾದಿಂದ ಹೊರಟಿದ್ದ ಏರ್ ಶ್ರೀವಿಜಯ ಎನ್ನುವ ವಿಮಾನ ದಿಢೀರ್ ನಾಪತ್ತೆಯಾಗಿದ್ದು, ಸಮುದ್ರ ಮಧ್ಯೆ ಪತನವಾಗಿರುವ ಶಂಕೆ ವ್ಯಕ್ತವಾಗಿದೆ.
ಜಕಾರ್ತಾ ವಿಮಾನ ನಿಲ್ದಾಣದಿಂದ ಹೊರಟಿದ್ದ ಬೋಯಿಂಗ್ 737 ವಿಮಾನದಲ್ಲಿ 62 ಮಂದಿ ಪ್ಯಾಸೆಂಜರ್ ಇದ್ದರು. ಆಗಸಕ್ಕೆ ಹಾರಿದ ನಾಲ್ಕು ನಿಮಿಷದಲ್ಲೇ ರಾಡಾರ್ ಸಂಪರ್ಕ ಕಡಿದುಕೊಂಡಿದೆ. ಅಲ್ಲದೆ, ಸಂಪರ್ಕ ಕಡಿದುಕೊಂಡ ಸಂದರ್ಭದಲ್ಲಿ ವಿಮಾನವು 11 ಸಾವಿರ ಅಡಿ ಎತ್ತರದಲ್ಲಿತ್ತು ಎಂದು ಅಲ್ಲಿನ ವಿಮಾನ ಸಚಿವಾಲಯ ತಿಳಿಸಿದೆ.
ಇದೇ ವೇಳೆ, ಇಂಡೋನೇಶ್ಯಾ ದ್ವೀಪ ಸಮೂಹದ ಉತ್ತರ ಭಾಗದಲ್ಲಿ ವಿಮಾನ ಪತನ ಆಗಿರುವ ಬಗ್ಗೆ ಅಲ್ಲಿನ ಮೀನುಗಾರರು ಶಂಕೆ ವ್ಯಕ್ತಪಡಿಸಿದ್ದಾರೆ. ಕೂಡಲೇ ರಕ್ಷಣಾ ತಂಡ ಅಲ್ಲಿ ಧಾವಿಸಿದೆ. ಆದರೆ, ಅದು ಜಕಾರ್ತಾದಿಂದ ಹೊರಟ ವಿಮಾನವೇ ಅನ್ನೋದನ್ನು ಇನ್ನೂ ಖಚಿತಪಡಿಸಿಲ್ಲ.
11 ಸಾವಿರ ಅಡಿ ಎತ್ತರಕ್ಕೇರಿದ್ದ ವಿಮಾನ ಹಠಾತ್ತಾಗಿ 250 ಅಡಿ ಎತ್ತರಕ್ಕೆ ಬಂದಿರುವ ಬಗ್ಗೆ ರಾಡಾರ್ ಮಾಹಿತಿ ರವಾನಿಸಿತ್ತು ಎನ್ನಲಾಗುತ್ತಿದೆ. ಆನಂತರ ವಿಮಾನದ ಸಂಪರ್ಕ ಕಡಿದುಕೊಂಡಿದೆ ಎನ್ನಲಾಗುತ್ತಿದೆ.
2018ರಲ್ಲಿ ಇದೇ ರೀತಿ ಇಂಡೋನೇಶ್ಯಾದ ಜಕಾರ್ತಾದಲ್ಲಿ ಬೋಯಿಂಗ್ ವಿಮಾನ ಪತನವಾಗಿದ್ದು 189 ಮಂದಿ ಪ್ರಾಣ ಕಳಕೊಂಡಿದ್ದ ಘಟನೆ ನಡೆದಿತ್ತು.
This is what we know about Sriwijaya Air flight #SJ182 based on ADS-B data.
— Flightradar24 (@flightradar24) January 9, 2021
Route: Jakarta to Pontianak
Callsign: SJY182
Aircraft: Boeing 737-500, PK-CLC
Take off: 07:36 UTC
Highest altitude: 10,900 feet
Last altitude: 250 feet
Signal lost: 07:40 UTChttps://t.co/fNZqlIR2dz pic.twitter.com/CPzFJdsuJZ
12-08-25 10:39 pm
Bangalore Correspondent
Rajendra Swamiji of Kodimath, Dharmasthala: ಧ...
12-08-25 07:43 pm
ಕೆಎನ್ ರಾಜಣ್ಣ ರಾಜಿನಾಮೆ ಅಲ್ಲ, ಸಚಿವ ಸ್ಥಾನದಿಂದ ಕಿ...
11-08-25 11:01 pm
ರಾಜ್ಯಪಾಲರ ವಿರುದ್ಧ ಅವಹೇಳನ ಹೇಳಿಕೆ ; ಐವಾನ್ ಡಿಸೋಜ...
11-08-25 10:26 pm
KN Rajanna resigns: ಸಹಕಾರ ಸಚಿವ ಕೆ.ಎನ್ ರಾಜಣ್ಣ...
11-08-25 03:29 pm
13-08-25 11:56 am
HK News Desk
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
'ದೇಶ ಸುರಕ್ಷಿತ ಕೈಯಲ್ಲಿದೆ' ; ನರೇಂದ್ರ ಮೋದಿ ಸರ್ಕ...
12-08-25 02:49 pm
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
ಕರ್ನಾಟಕ ಸರ್ಕಾರದಿಂದ ಹಿರಿಯ ನಾಗರಿಕರಿಗೆ ಸಾರ್ವತ್ರಿ...
12-08-25 11:35 am
13-08-25 10:37 am
Mangalore Correspondent
ನಿಯಂತ್ರಣ ತಪ್ಪಿದ ಸ್ಕೂಟರ್ ಆವರಣ ಗೋಡೆಗೆ ಡಿಕ್ಕಿ ;...
13-08-25 10:17 am
ಧರ್ಮಸ್ಥಳ ಕೇಸ್ ; ಜಿಪಿಆರ್ ಬಳಸಿದರೂ ಸಿಗಲಿಲ್ಲ ಎಲುಬ...
12-08-25 11:06 pm
ಕೆಂಪು ಕಲ್ಲು ಗಣಿಗಾರಿಕೆಗೆ ಶೀಘ್ರದಲ್ಲೇ ಹೊಸ ನಿಯಮ ;...
12-08-25 08:34 pm
Pilikula Zoo Director, Mangalore Police: ಪಿಲಿ...
12-08-25 01:49 pm
12-08-25 12:36 pm
Bangalore Correspondent
Mangalore Digital Arrest, Fraud: ಚೀನಾಕ್ಕೆ ಡ್ರ...
11-08-25 12:37 pm
ಸ್ನೇಹಿತನಿಗೆ ಬೆತ್ತಲೆ ವೀಡಿಯೋ ಶೇರ್ ಮಾಡಿದ್ಲು ಯುವತ...
08-08-25 10:07 pm
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm