ಬ್ರೇಕಿಂಗ್ ನ್ಯೂಸ್
09-01-21 06:36 pm Headline Karnataka News Network ದೇಶ - ವಿದೇಶ
ಜಕಾರ್ತಾ, ಜ.9: ಇಂಡೋನೇಶ್ಯಾ ರಾಜಧಾನಿ ಜಕಾರ್ತಾದಿಂದ ಹೊರಟಿದ್ದ ಏರ್ ಶ್ರೀವಿಜಯ ಎನ್ನುವ ವಿಮಾನ ದಿಢೀರ್ ನಾಪತ್ತೆಯಾಗಿದ್ದು, ಸಮುದ್ರ ಮಧ್ಯೆ ಪತನವಾಗಿರುವ ಶಂಕೆ ವ್ಯಕ್ತವಾಗಿದೆ.
ಜಕಾರ್ತಾ ವಿಮಾನ ನಿಲ್ದಾಣದಿಂದ ಹೊರಟಿದ್ದ ಬೋಯಿಂಗ್ 737 ವಿಮಾನದಲ್ಲಿ 62 ಮಂದಿ ಪ್ಯಾಸೆಂಜರ್ ಇದ್ದರು. ಆಗಸಕ್ಕೆ ಹಾರಿದ ನಾಲ್ಕು ನಿಮಿಷದಲ್ಲೇ ರಾಡಾರ್ ಸಂಪರ್ಕ ಕಡಿದುಕೊಂಡಿದೆ. ಅಲ್ಲದೆ, ಸಂಪರ್ಕ ಕಡಿದುಕೊಂಡ ಸಂದರ್ಭದಲ್ಲಿ ವಿಮಾನವು 11 ಸಾವಿರ ಅಡಿ ಎತ್ತರದಲ್ಲಿತ್ತು ಎಂದು ಅಲ್ಲಿನ ವಿಮಾನ ಸಚಿವಾಲಯ ತಿಳಿಸಿದೆ.
ಇದೇ ವೇಳೆ, ಇಂಡೋನೇಶ್ಯಾ ದ್ವೀಪ ಸಮೂಹದ ಉತ್ತರ ಭಾಗದಲ್ಲಿ ವಿಮಾನ ಪತನ ಆಗಿರುವ ಬಗ್ಗೆ ಅಲ್ಲಿನ ಮೀನುಗಾರರು ಶಂಕೆ ವ್ಯಕ್ತಪಡಿಸಿದ್ದಾರೆ. ಕೂಡಲೇ ರಕ್ಷಣಾ ತಂಡ ಅಲ್ಲಿ ಧಾವಿಸಿದೆ. ಆದರೆ, ಅದು ಜಕಾರ್ತಾದಿಂದ ಹೊರಟ ವಿಮಾನವೇ ಅನ್ನೋದನ್ನು ಇನ್ನೂ ಖಚಿತಪಡಿಸಿಲ್ಲ.
11 ಸಾವಿರ ಅಡಿ ಎತ್ತರಕ್ಕೇರಿದ್ದ ವಿಮಾನ ಹಠಾತ್ತಾಗಿ 250 ಅಡಿ ಎತ್ತರಕ್ಕೆ ಬಂದಿರುವ ಬಗ್ಗೆ ರಾಡಾರ್ ಮಾಹಿತಿ ರವಾನಿಸಿತ್ತು ಎನ್ನಲಾಗುತ್ತಿದೆ. ಆನಂತರ ವಿಮಾನದ ಸಂಪರ್ಕ ಕಡಿದುಕೊಂಡಿದೆ ಎನ್ನಲಾಗುತ್ತಿದೆ.
2018ರಲ್ಲಿ ಇದೇ ರೀತಿ ಇಂಡೋನೇಶ್ಯಾದ ಜಕಾರ್ತಾದಲ್ಲಿ ಬೋಯಿಂಗ್ ವಿಮಾನ ಪತನವಾಗಿದ್ದು 189 ಮಂದಿ ಪ್ರಾಣ ಕಳಕೊಂಡಿದ್ದ ಘಟನೆ ನಡೆದಿತ್ತು.
This is what we know about Sriwijaya Air flight #SJ182 based on ADS-B data.
— Flightradar24 (@flightradar24) January 9, 2021
Route: Jakarta to Pontianak
Callsign: SJY182
Aircraft: Boeing 737-500, PK-CLC
Take off: 07:36 UTC
Highest altitude: 10,900 feet
Last altitude: 250 feet
Signal lost: 07:40 UTChttps://t.co/fNZqlIR2dz pic.twitter.com/CPzFJdsuJZ
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 08:58 pm
HK News Staffer
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm