ಬ್ರೇಕಿಂಗ್ ನ್ಯೂಸ್
10-01-21 03:53 pm Headline Karnataka News Network ದೇಶ - ವಿದೇಶ
ಜನಸಾಮಾನ್ಯರಿಗೆ ಕಡಿಮೆ ದರದಲ್ಲಿ ಔಷಧ ಒದಗಿಸುವ ಗುರಿಯೊಂದಿಗೆ ಜನೌಷಧ ಮಳಿಗೆ ತೆರೆಯಲು ಅರ್ಜಿ ಆಹ್ವಾನಿಸಲಾಗಿದೆ. ಪ್ರಧಾನಮಂತ್ರಿ ಕನಸಿನ ಯೋಜನೆ ಇದಾಗಿದ್ದು ಜನೌಷಧ ಮಳಿಗೆಗಳಲ್ಲಿ 1250 ಔಷಧಗಳು, 204 ಮೆಡಿಕಲ್ ಪರಿಕರಗಳು ಲಭ್ಯವಿವೆ.
ಪ್ರಧಾನಮಂತ್ರಿ ಜನೌಷಧಿ ಕೇಂದ್ರವನ್ನು ಯಾರು ತೆರೆಯಬಹುದು..?
ರಾಜ್ಯದ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘ ಹಾಗೂ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ಮತ್ತು ಇತರೆ ಸಹಕಾರ ಸಂಘಗಳು ಕೇಂದ್ರಗಳನ್ನು ತೆರೆಯಬಹುದು.
ಖಾಸಗಿ ವ್ಯಕ್ತಿಗಳು ಜನೌಷಧ ಮಳಿಗೆ ತೆರೆಯಲು ಅವಕಾಶವಿದೆ. ಇದಕ್ಕೆ ಬೇಕಾದ ಸಹಕಾರ ಹಾಗೂ ಮಾಹಿತಿಯನ್ನು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನೀಡಲಿದೆ.

ಶೇಕಡ 20 ರಷ್ಟು ಲಾಭಾಂಶ
ಜನೌಷಧ ಕೇಂದ್ರ ತೆರೆದು ವ್ಯವಹರಿಸಿದಲ್ಲಿ ವ್ಯವಹಾರದ ಶೇಕಡ 20 ರಷ್ಟು ಲಾಭಾಂಶವನ್ನು ಪಡೆಯಬಹುದಾಗಿದೆ.
ಅಲ್ಲದೆ, ವ್ಯವಹಾರದ ಮೇಲೆ ಬಿಪಿಪಿಐ ಸಂಸ್ಥೆಯು ಪ್ರೋತ್ಸಾಹ ಧನವನ್ನು ನೀಡುತ್ತದೆ. ಇದಕ್ಕೆ ಷರತ್ತುಗಳು ಅನ್ವಯಿಸುತ್ತದೆ.

ಮಳಿಗೆ ತೆರೆಯಲು ಬೇಕಾದ ದಾಖಲೆಗಳು
ಜನೌಷಧ ಕೇಂದ್ರಗಳನ್ನು ತೆರೆಯಲು ಡಿ ಫಾರ್ಮ್ ಇಲ್ಲವೇ ಬಿ ಫಾರಂ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳನ್ನು ಸಹಕಾರ ಸಂಘಗಳು ನೇಮಿಸಿಕೊಳ್ಳುತ್ತವೆ. ಆಧಾರ್ ಕಾರ್ಡ್, ಪ್ಯಾನ್ ಕಾರ್ಡ್, ಸಹಕಾರ ಸಂಘದ ಬ್ಯಾಂಕ್ ಖಾತೆಯ ಆರು ತಿಂಗಳ ಸ್ಟೇಟ್ಮೆಂಟ್, ಸಹಕಾರ ಸಂಘದ ಆದಾಯ ಪ್ರಮಾಣ ಸಲ್ಲಿಸಬೇಕಿದೆ.
ಡಿ ಫಾರ್ಮ್, ಬಿ ಫಾರ್ಮ್ ವಿದ್ಯಾರ್ಹತೆ ಹೊಂದಿದವರು ಕೂಡ ಜನೌಷಧ ಕೇಂದ್ರ ತೆರೆಯಬಹುದಾಗಿದ್ದು, ಮಹಾಮಂಡಲದ ಅಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ. ಮಾಹಿತಿಗಾಗಿ 080 22254862, 94498 64442, 94498 64444, 94498 64411 ಸಂಪರ್ಕಿಸಬಹುದಾಗಿದೆ ಎಂದು ಹೇಳಲಾಗಿದೆ.
Now Open Your own Medical Store With Pradhan Mantri Jan Aushadhi Yojana. Apply now by contacting with the phone number displayed.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm