ಬ್ರೇಕಿಂಗ್ ನ್ಯೂಸ್
10-01-21 03:53 pm Headline Karnataka News Network ದೇಶ - ವಿದೇಶ
ಜನಸಾಮಾನ್ಯರಿಗೆ ಕಡಿಮೆ ದರದಲ್ಲಿ ಔಷಧ ಒದಗಿಸುವ ಗುರಿಯೊಂದಿಗೆ ಜನೌಷಧ ಮಳಿಗೆ ತೆರೆಯಲು ಅರ್ಜಿ ಆಹ್ವಾನಿಸಲಾಗಿದೆ. ಪ್ರಧಾನಮಂತ್ರಿ ಕನಸಿನ ಯೋಜನೆ ಇದಾಗಿದ್ದು ಜನೌಷಧ ಮಳಿಗೆಗಳಲ್ಲಿ 1250 ಔಷಧಗಳು, 204 ಮೆಡಿಕಲ್ ಪರಿಕರಗಳು ಲಭ್ಯವಿವೆ.
ಪ್ರಧಾನಮಂತ್ರಿ ಜನೌಷಧಿ ಕೇಂದ್ರವನ್ನು ಯಾರು ತೆರೆಯಬಹುದು..?
ರಾಜ್ಯದ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘ ಹಾಗೂ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ಮತ್ತು ಇತರೆ ಸಹಕಾರ ಸಂಘಗಳು ಕೇಂದ್ರಗಳನ್ನು ತೆರೆಯಬಹುದು.
ಖಾಸಗಿ ವ್ಯಕ್ತಿಗಳು ಜನೌಷಧ ಮಳಿಗೆ ತೆರೆಯಲು ಅವಕಾಶವಿದೆ. ಇದಕ್ಕೆ ಬೇಕಾದ ಸಹಕಾರ ಹಾಗೂ ಮಾಹಿತಿಯನ್ನು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನೀಡಲಿದೆ.

ಶೇಕಡ 20 ರಷ್ಟು ಲಾಭಾಂಶ
ಜನೌಷಧ ಕೇಂದ್ರ ತೆರೆದು ವ್ಯವಹರಿಸಿದಲ್ಲಿ ವ್ಯವಹಾರದ ಶೇಕಡ 20 ರಷ್ಟು ಲಾಭಾಂಶವನ್ನು ಪಡೆಯಬಹುದಾಗಿದೆ.
ಅಲ್ಲದೆ, ವ್ಯವಹಾರದ ಮೇಲೆ ಬಿಪಿಪಿಐ ಸಂಸ್ಥೆಯು ಪ್ರೋತ್ಸಾಹ ಧನವನ್ನು ನೀಡುತ್ತದೆ. ಇದಕ್ಕೆ ಷರತ್ತುಗಳು ಅನ್ವಯಿಸುತ್ತದೆ.

ಮಳಿಗೆ ತೆರೆಯಲು ಬೇಕಾದ ದಾಖಲೆಗಳು
ಜನೌಷಧ ಕೇಂದ್ರಗಳನ್ನು ತೆರೆಯಲು ಡಿ ಫಾರ್ಮ್ ಇಲ್ಲವೇ ಬಿ ಫಾರಂ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳನ್ನು ಸಹಕಾರ ಸಂಘಗಳು ನೇಮಿಸಿಕೊಳ್ಳುತ್ತವೆ. ಆಧಾರ್ ಕಾರ್ಡ್, ಪ್ಯಾನ್ ಕಾರ್ಡ್, ಸಹಕಾರ ಸಂಘದ ಬ್ಯಾಂಕ್ ಖಾತೆಯ ಆರು ತಿಂಗಳ ಸ್ಟೇಟ್ಮೆಂಟ್, ಸಹಕಾರ ಸಂಘದ ಆದಾಯ ಪ್ರಮಾಣ ಸಲ್ಲಿಸಬೇಕಿದೆ.
ಡಿ ಫಾರ್ಮ್, ಬಿ ಫಾರ್ಮ್ ವಿದ್ಯಾರ್ಹತೆ ಹೊಂದಿದವರು ಕೂಡ ಜನೌಷಧ ಕೇಂದ್ರ ತೆರೆಯಬಹುದಾಗಿದ್ದು, ಮಹಾಮಂಡಲದ ಅಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ. ಮಾಹಿತಿಗಾಗಿ 080 22254862, 94498 64442, 94498 64444, 94498 64411 ಸಂಪರ್ಕಿಸಬಹುದಾಗಿದೆ ಎಂದು ಹೇಳಲಾಗಿದೆ.
Now Open Your own Medical Store With Pradhan Mantri Jan Aushadhi Yojana. Apply now by contacting with the phone number displayed.
06-03-26 10:21 am
HK News Staffer
Bhatkal Petrol News: ಬೆಲೆ ಏರಿಕೆ ಭೀತಿ ; ಭಟ್ಕಳ...
05-03-26 11:42 pm
ಸಂಘರ್ಷದಿಂದ ಸಮಸ್ಯೆ ಪರಿಹರಿಸಲಾಗದು, ಪಶ್ಚಿಮ ಏಷ್ಯಾ,...
05-03-26 09:40 pm
Lokayukta Raid: 8 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳ...
05-03-26 08:41 pm
ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ ; ಮಕ್ಕಳೆದುರೇ ಹಾಸ...
04-03-26 06:47 pm
06-03-26 09:50 am
Giridhar Shetty, Headline Karnataka
ಇರಾನಲ್ಲಿ 1230 ಜನರ ಸಾವು ; ಜೆರುಸಲೇಮ್ ಮೇಲೆ ಬಾಂಬ್...
05-03-26 08:51 pm
ಭಾರತ ಗಡಿಯಿಂದ ಸುಮಾರು 300 ಕಿ.ಮೀ. ದೂರದಲ್ಲೇ ಇರಾನ್...
05-03-26 05:02 pm
ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ ; 'ಸುದೀರ್ಘ...
04-03-26 11:13 pm
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
05-03-26 07:38 pm
HK News Staffer
Dr Nagalakshmi Choudhary, Mangalore: ಸಾಕ್ಷಿಗಳ...
05-03-26 04:36 pm
ಅರಣ್ಯಾಧಿಕಾರಿ ಮನೆಗೆ ಕನ್ನ ಹಾಕಿದ ಕಳ್ಳರು ; ಹೊರಗೆ...
05-03-26 02:34 pm
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
ತುಳು ಎರಡನೇ ಅಧಿಕೃತ ಭಾಷೆ; ಆಂಧ್ರಪ್ರದೇಶದಲ್ಲಿ ಕೈಗೊ...
04-03-26 09:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm