ಬ್ರೇಕಿಂಗ್ ನ್ಯೂಸ್
11-01-21 12:13 pm Headline Karnataka News Network ದೇಶ - ವಿದೇಶ
ಮುಂಬೈ, ಜ.11 : ಮಹಾರಾಷ್ಟ್ರದಲ್ಲಿ ಹಕ್ಕಿ ಜ್ವರ ಹರಡಿರುವುದಾಗಿ ದೃಢಪಡಿಸಲಾಗಿದೆ. ಮುರುಂಬಾ ಎಂಬ ಗ್ರಾಮದಲ್ಲಿ ಇಲ್ಲಿಯವರೆಗೂ ಸುಮಾರು 900 ಕೋಳಿಗಳು ಹಕ್ಕಿ ಜ್ವರದಿಂದ ಸಾವನ್ನಪ್ಪಿದೆ. ಅಲ್ಲಿನ ಜಿಲ್ಲಾಡಳಿತ ಸತ್ತ ಕೋಳಿಯ ರಕ್ತದ ಮಾದರಿಯನ್ನು ರಾಷ್ಟ್ರೀಯ ಪ್ರಯೋಗಾಲಯಕ್ಕೆ ಕಳುಹಿಸಿಕೊಡಲಾಗಿತ್ತು.
ವರದಿಯಲ್ಲಿ ಕೋಳಿಗಳು ಹಕ್ಕಿ ಜ್ವರದಿಂದ ಮೃತಪಟ್ಟಿರುವುದು ಖಚಿತಗೊಂಡಿದೆ ಎಂದು ಜಿಲ್ಲಾಧಿಕಾರಿ ಪ್ರಭಾನ್ ತಿಳಿಸಿದ್ದಾರೆ.
ಸುದ್ದಿ ಮಾಧ್ಯಮದಲ್ಲಿ ಮಾತನಾಡಿದ ಮುಲ್ಜಿಕರ್ ಹಕ್ಕಿ ಜ್ವರದಿಂದ ಮಾನಷ್ಯರ ಜೀವಕ್ಕೆ ಯಾವುದೇ ಅಪಾಯವಿಲ್ಲ. ಜನರನ್ನು ನಾವು ಈಗಾಗಲೇ ಪರೀಕ್ಷೆಗೆ ಒಳಪಡಿಸಿದ್ದೇವೆ. ಹಾಗಾಗಿ ಹಕ್ಕಿ ಜ್ವರ ಮನುಷ್ಯರಿಗೆ ಹರಡುತ್ತದೆ ಎಂದು ಯಾರು ಭಯ ಪಡುವ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ.
ಈ ಮುನ್ನ ಕೇಂದ್ರದ ಪಶುಸಂಗೋಪನೆ ಮತ್ತು ಹೈನುಗಾರಿಕೆ ಇಲಾಖೆ ಕೇರಳ, ರಾಜಸ್ಥಾನ, ಮಧ್ಯಪ್ರದೇಶ, ಹಿಮಾಚಲ ಪ್ರದೇಶ, ಹರಿಯಾಣ, ಗುಜರಾತ್ ಮತ್ತು ಉತ್ತರ ಪ್ರದೇಶದಲ್ಲಿ ಹಕ್ಕಿಜ್ವರ ಹರಡಿರುವದನ್ನು ದೃಢಪಡಿಸಿತ್ತು. ಈಗಾಗಲೇ ರೋಗ ಪೀಡಿತ ಪ್ರದೇಶಗಳಲ್ಲಿ ಹಕ್ಕಿ ಜ್ವರ ತಡೆಗಟ್ಟಲು ಎಲ್ಲ ರೀತಿಯ ಸಲಹೆಗಳನ್ನು ನೀಡಲಾಗುತ್ತಿದೆ ಎಂದು ತಿಳಿಸಿದೆ.
ಹಕ್ಕಿ ಜ್ವರ ಹರಡಿರುವ ಪ್ರದೇಶಗಳ ಕುರಿತಂತೆ ವಿಚಾರಣೆ ನಡೆಸಲು ಕೇಂದ್ರ ತಂಡಗಳನ್ನು ದೇಶದಲ್ಲಿ ರಚಿಸಲಾಗಿದ್ದು, ತಂಡಗಳು ಇದೀಗ ರೋಗ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುತ್ತಿವೆ. ಕೇಂದ್ರ ತಂಡವೊಂದು ಜನವರಿ 9 ರಂದು ಕೇರಳ ರಾಜ್ಯಕ್ಕೆ ತಲುಪಿದ್ದು ಪ್ರಸ್ತುತ ಅಲ್ಲಿನ ಪ್ರದೇಶಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಸಾಂಕ್ರಾಮಿಕ ರೋಗ ಕುರಿತಾಗಿ ತನಿಖೆ ನಡೆಸಲು ಆರಂಭಿಸಿದೆ. ಮತ್ತೊಂದು ತಂಡ ಜನವರಿ 10 ರಂದು ಹಿಮಾಚಲ ಪ್ರದೇಶಕ್ಕೆ ತಲುಪಿದ್ದು ಅಲ್ಲಿನ ಪ್ರದೇಶಗಳಲ್ಲಿ ಪರಿಶೀಲನೆ ನಡೆಸುತ್ತಿದೆ.
ಹಕ್ಕಿ ವಿಚಾರವಾಗಿ ತಪ್ಪು ಮಾಹಿತಿ ಹರಡದಂತೆ ಮುನ್ನೆಚ್ಚರಿಕೆ ಕ್ರಮ ವಹಿಸುವಂತೆ ಹಾಗೂ ರೋಗ ಕುರಿತಂತೆ ಜನರಲ್ಲಿ ಜಾಗೃತಿ ಮೂಡಿಸಬೇಕೆಂದು ಕೇಂದ್ರ ಸರ್ಕಾರ ರಾಜ್ಯಗಳಿಗೆ ಸೂಚಿಸಿದೆ.
Bird flu has been confirmed as the cause of death of around 900 hens in the last few days at a poultry farm in Maharashtra’s Parbhani district, a senior official said on Monday.
08-05-25 12:23 pm
HK News Desk
Special Poojas, Indian Army, Minister Ramalin...
07-05-25 04:07 pm
ಭಾರತ - ಪಾಕ್ ಮಧ್ಯೆ ಉದ್ವಿಗ್ನ ಸ್ಥಿತಿ ; ಮೇ 7 ರಂದು...
06-05-25 11:23 pm
Mysuru, Prison, Arrest, Siddaramaiah: ಬೆಳಗಾವಿ...
06-05-25 09:38 pm
ಓಬಳಾಪುರಂ ಅಕ್ರಮ ಮೈನಿಂಗ್ ಪ್ರಕರಣ ; ಮಾಜಿ ಸಚಿವ ಗಾಲ...
06-05-25 08:18 pm
08-05-25 12:47 pm
HK News Desk
Masood Azhar: ಜೈಶ್ ಮೊಹಮ್ಮದ್ ಉಗ್ರರ ನೆಲೆ ಧ್ವಂಸ...
07-05-25 10:45 pm
Operation Sindoor: ಸೇನಾ ದಾಳಿಗೆ ‘ಆಪರೇಶನ್ ಸಿಂಧೂ...
07-05-25 10:28 pm
Gunfire at Border; ಗಡಿಯಲ್ಲಿ ಗುಂಡಿನ ಮೊರೆತ ; ಕಾ...
07-05-25 06:14 pm
Kasaragod Toll, Kumbla: ತಲಪಾಡಿ – ಚೆರ್ಕಳ ಆರು ಪ...
07-05-25 12:20 pm
07-05-25 10:30 pm
Mangalore Correspondent
Operation Sindhoor, MP Brijesh Chowta, Manga...
07-05-25 03:36 pm
Hindu Maha Sabha, Mangalore, Rajesh Pavitran:...
07-05-25 02:36 pm
Mangalore, Satish Kumapla, U T Khader: ಚಿಕ್ಕಮ...
06-05-25 06:36 pm
Suhas Shetty Murder, Bommai, Dinesh Gundurao:...
06-05-25 06:17 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm