ಬ್ರೇಕಿಂಗ್ ನ್ಯೂಸ್
12-01-21 01:08 pm Headline Karnataka News Network ದೇಶ - ವಿದೇಶ
ಡೆಹ್ರಾಡೂನ್, ಜ.12 : ಹಲವು ರಾಜ್ಯಗಳಲ್ಲಿ ಹಕ್ಕಿಜ್ವರದ ಭೀತಿ ವ್ಯಕ್ತವಾಗಿರುವಾಗಲೇ ಉತ್ತರಾಖಂಡದ ಡೆಹ್ರಾಡೂನ್ ಹಾಗೂ ಋಷಿಕೇಶ್ನಲ್ಲಿ ಅತ್ಯಧಿಕ ಕಾಗೆಗಳು ಸೇರಿದಂತೆ ಸುಮಾರು 200 ಹಕ್ಕಿಗಳು ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾಗಿವೆ.
ಭಂಡಾರಿ ಬಾಘ್ ಪ್ರದೇಶವೊಂದರಲ್ಲೇ 121 ಕಾಗೆಗಳು ಸೇರಿದಂತೆ ಡೆಹ್ರಾಡೂನ್ನ ವಿವಿಧ ಭಾಗಗಳಲ್ಲಿ ರವಿವಾರ ಒಟ್ಟು 165 ಹಕ್ಕಿಗಳು ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾಗಿವೆ. ಈ ಪೈಕಿ 162 ಕಾಗೆಗಳು, 2 ಪಾರಿವಾಳಗಳು ಹಾಗೂ ಒಂದು ಗಿಡುಗ ಕಂಡುಬಂದಿದೆ ಎಂದು ವಿಭಾಗೀಯ ಅರಣ್ಯ ಅಧಿಕಾರಿ ರಾಜೀವ್ ಧೀಮನ್ ತಿಳಿಸಿದ್ದಾರೆ.
ಸಾವನ್ನಪ್ಪಿದ ಹಕ್ಕಿಗಳ ಮಾದರಿಗಳನ್ನು ಬರೇಲಿಯಲ್ಲಿರುವ ಇಂಡಿಯನ್ ವೆಟರಿನೆರಿ ರಿಸರ್ಚ್ ಇನ್ಸ್ಟಿಟ್ಯೂಟ್ಗೆ ಕಳುಹಿಸಿ ಕೊಡಲಾಗಿದೆ ಎಂದು ಮುಖ್ಯ ವನ್ಯ ಜೀವಿ ವಾರ್ಡನ್ ಜೆ.ಎಸ್. ಸುಹಾಗ್ ತಿಳಿಸಿದ್ದಾರೆ.
ಋಷಿಕೇಶ್ನ ಸುತ್ತಮುತ್ತಲಿನ ವಿವಿಧ ಪ್ರದೇಶಗಳಲ್ಲಿ 30ಕ್ಕೂ ಅಧಿಕ ಹಕ್ಕಿಗಳು ಪತ್ತೆಯಾಗಿವೆ. ಇದರಿಂದ ಈ ಪ್ರದೇಶದಲ್ಲಿ ಹಕ್ಕಿ ಜ್ವರದ ತೀವ್ರ ಭೀತಿ ಉಂಟಾಗಿದೆ.
Amid an avian influenza scare in several states, nearly 200 birds, mostly crows, have been found dead in Uttarakhand's Dehradun and Rishikesh, officials said on Monday.
06-10-25 10:47 pm
Bangalore Correspondent
ಕಫ್ ಸಿರಪ್ ದುರಂತ ; ರಾಜ್ಯದಲ್ಲಿ ಕಟ್ಟೆಚ್ಚರ, ಎಲ್ಲ...
06-10-25 05:27 pm
Basavaraj Rayareddy, Mallikarjuna kharge, CM...
05-10-25 09:41 pm
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
06-10-25 07:56 pm
HK News Desk
ಬಿಹಾರ ಚುನಾವಣೆಗೆ ಮುಹೂರ್ತ ನಿಗದಿ ; ಎರಡು ಹಂತದಲ್ಲಿ...
06-10-25 07:21 pm
ಕುಂಬಳೆಯಲ್ಲಿ ಡಿವೈಎಫ್ಐ ನಾಯಕಿ, ಯುವ ವಕೀಲೆ ಆತ್ಮಹತ್...
05-10-25 11:07 pm
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
Coldrif syrup: ಸಿರಪ್ ಸೇವಿಸಿ 11 ಮಕ್ಕಳು ಸಾವು ;...
04-10-25 04:45 pm
06-10-25 10:42 pm
Mangalore Correspondent
ದಕ್ಷಿಣ ಕನ್ನಡದ 38 ಕಡೆ ಆಯುಷ್ಮಾನ್ ಭಾರತ್- ಆರೋಗ್ಯ...
06-10-25 07:19 pm
ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಹೃದ್ರೋಗ...
06-10-25 04:57 pm
ಟ್ರಾಫಿಕ್ ಸಿಬಂದಿ ಕಾರು ನಿಲ್ಲಿಸಲೆತ್ನಿಸಿ ಒಡೆದ ಗಾಜ...
06-10-25 02:58 pm
Ullal, UT Khader, Sharadotsava Clash: ಉಳ್ಳಾಲ...
04-10-25 10:29 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm