ಬ್ರೇಕಿಂಗ್ ನ್ಯೂಸ್
12-01-21 01:08 pm Headline Karnataka News Network ದೇಶ - ವಿದೇಶ
ಡೆಹ್ರಾಡೂನ್, ಜ.12 : ಹಲವು ರಾಜ್ಯಗಳಲ್ಲಿ ಹಕ್ಕಿಜ್ವರದ ಭೀತಿ ವ್ಯಕ್ತವಾಗಿರುವಾಗಲೇ ಉತ್ತರಾಖಂಡದ ಡೆಹ್ರಾಡೂನ್ ಹಾಗೂ ಋಷಿಕೇಶ್ನಲ್ಲಿ ಅತ್ಯಧಿಕ ಕಾಗೆಗಳು ಸೇರಿದಂತೆ ಸುಮಾರು 200 ಹಕ್ಕಿಗಳು ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾಗಿವೆ.
ಭಂಡಾರಿ ಬಾಘ್ ಪ್ರದೇಶವೊಂದರಲ್ಲೇ 121 ಕಾಗೆಗಳು ಸೇರಿದಂತೆ ಡೆಹ್ರಾಡೂನ್ನ ವಿವಿಧ ಭಾಗಗಳಲ್ಲಿ ರವಿವಾರ ಒಟ್ಟು 165 ಹಕ್ಕಿಗಳು ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾಗಿವೆ. ಈ ಪೈಕಿ 162 ಕಾಗೆಗಳು, 2 ಪಾರಿವಾಳಗಳು ಹಾಗೂ ಒಂದು ಗಿಡುಗ ಕಂಡುಬಂದಿದೆ ಎಂದು ವಿಭಾಗೀಯ ಅರಣ್ಯ ಅಧಿಕಾರಿ ರಾಜೀವ್ ಧೀಮನ್ ತಿಳಿಸಿದ್ದಾರೆ.


ಸಾವನ್ನಪ್ಪಿದ ಹಕ್ಕಿಗಳ ಮಾದರಿಗಳನ್ನು ಬರೇಲಿಯಲ್ಲಿರುವ ಇಂಡಿಯನ್ ವೆಟರಿನೆರಿ ರಿಸರ್ಚ್ ಇನ್ಸ್ಟಿಟ್ಯೂಟ್ಗೆ ಕಳುಹಿಸಿ ಕೊಡಲಾಗಿದೆ ಎಂದು ಮುಖ್ಯ ವನ್ಯ ಜೀವಿ ವಾರ್ಡನ್ ಜೆ.ಎಸ್. ಸುಹಾಗ್ ತಿಳಿಸಿದ್ದಾರೆ.
ಋಷಿಕೇಶ್ನ ಸುತ್ತಮುತ್ತಲಿನ ವಿವಿಧ ಪ್ರದೇಶಗಳಲ್ಲಿ 30ಕ್ಕೂ ಅಧಿಕ ಹಕ್ಕಿಗಳು ಪತ್ತೆಯಾಗಿವೆ. ಇದರಿಂದ ಈ ಪ್ರದೇಶದಲ್ಲಿ ಹಕ್ಕಿ ಜ್ವರದ ತೀವ್ರ ಭೀತಿ ಉಂಟಾಗಿದೆ.
Amid an avian influenza scare in several states, nearly 200 birds, mostly crows, have been found dead in Uttarakhand's Dehradun and Rishikesh, officials said on Monday.
22-08-26 03:01 pm
HK News Staffer
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm