ಬ್ರೇಕಿಂಗ್ ನ್ಯೂಸ್
14-01-21 02:52 pm Headline Karnataka News Network ದೇಶ - ವಿದೇಶ
ಕೂಡ್ಲಿಗಿ, ಜ.14: ದನ ಮೇಯಿಸಲು ಹೋಗಿದ್ದ ಇಬ್ಬರು ವ್ಯಕ್ತಿಗಳಿಗೆ ಕಾಡಿನಲ್ಲಿ ಚಿರತೆ ಕಂಡಿದ್ದು, ಅದರಿಂದ ತಪ್ಪಿಸಿಕೊಳ್ಳಲು ಓಡಿ ಹೋಗುತ್ತಿದ್ದಾಗ ಒಬ್ಬ ಯುವಕ ಬಿದ್ದು ಹೃದಯಾಘಾತದಿಂದ ಸಾವಿಗೀಡಾಗಿರುವ ಘಟನೆ ಕೂಡ್ಲಿಗಿ ಪೊಲೀಸ್ ಠಾಣೆ ವ್ಯಾಪ್ತಿಯ ಸಂಡೂರು ತಾಲೂಕಿನ ನಂ. 10 ಮಲ್ಲಾಪುರ ಗ್ರಾಮದ ನಿಡುಗುರ್ತಿ ಅರಣ್ಯ ಪ್ರದೇಶದಲ್ಲಿ ಮಂಗಳವಾರ ಸಂಜೆ ನಡೆದಿದೆ.
ಸಂಡೂರು ತಾಲೂಕು ನಂ. 10 ಮಲ್ಲಾಪುರ ಗ್ರಾಮದ ಮೈಲಪ್ಪ(35) ಎಂಬವರೇ ಮೃತಪಟ್ಟ ವ್ಯಕ್ತಿ. ಜತೆಗಿದ್ದ ವೀರೇಶ ಅದೃಷ್ಟವಶಾತ್ ಪಾರಾಗಿದ್ದಾರೆ.
ಇಬ್ಬರೂ ಚಿರತೆ ನೋಡಿ ಓಡಿ ಹೋಗುತ್ತಿರುವಾಗ ಈ ದುರ್ಘಟನೆ ನಡೆದಿದೆ. ಮೈಲಪ್ಪ ಚಿರತೆ ನೋಡಿ ಓಡಿ ಹೋಗುತ್ತಿರುವಾಗ ಒಮ್ಮೇಲೆ ನೆಲಕ್ಕೆ ಬಿದ್ದಿದ್ದಾರೆ.
ಮೈಲಪ್ಪ ಮೇಲಕ್ಕೆ ಏಳದಿದ್ದಾಗ ಜತೆಯಿದ್ದ ವೀರೇಶ ಮೊಬೈಲ್ ಮೂಲಕ ಸಂಬಂಧಿಕರಿಗೆ ಸುದ್ದಿ ಮುಟ್ಟಿಸಿದ್ದಾರೆ.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm