ಬ್ರೇಕಿಂಗ್ ನ್ಯೂಸ್
14-01-21 02:52 pm Headline Karnataka News Network ದೇಶ - ವಿದೇಶ
ಕೂಡ್ಲಿಗಿ, ಜ.14: ದನ ಮೇಯಿಸಲು ಹೋಗಿದ್ದ ಇಬ್ಬರು ವ್ಯಕ್ತಿಗಳಿಗೆ ಕಾಡಿನಲ್ಲಿ ಚಿರತೆ ಕಂಡಿದ್ದು, ಅದರಿಂದ ತಪ್ಪಿಸಿಕೊಳ್ಳಲು ಓಡಿ ಹೋಗುತ್ತಿದ್ದಾಗ ಒಬ್ಬ ಯುವಕ ಬಿದ್ದು ಹೃದಯಾಘಾತದಿಂದ ಸಾವಿಗೀಡಾಗಿರುವ ಘಟನೆ ಕೂಡ್ಲಿಗಿ ಪೊಲೀಸ್ ಠಾಣೆ ವ್ಯಾಪ್ತಿಯ ಸಂಡೂರು ತಾಲೂಕಿನ ನಂ. 10 ಮಲ್ಲಾಪುರ ಗ್ರಾಮದ ನಿಡುಗುರ್ತಿ ಅರಣ್ಯ ಪ್ರದೇಶದಲ್ಲಿ ಮಂಗಳವಾರ ಸಂಜೆ ನಡೆದಿದೆ.
ಸಂಡೂರು ತಾಲೂಕು ನಂ. 10 ಮಲ್ಲಾಪುರ ಗ್ರಾಮದ ಮೈಲಪ್ಪ(35) ಎಂಬವರೇ ಮೃತಪಟ್ಟ ವ್ಯಕ್ತಿ. ಜತೆಗಿದ್ದ ವೀರೇಶ ಅದೃಷ್ಟವಶಾತ್ ಪಾರಾಗಿದ್ದಾರೆ.
ಇಬ್ಬರೂ ಚಿರತೆ ನೋಡಿ ಓಡಿ ಹೋಗುತ್ತಿರುವಾಗ ಈ ದುರ್ಘಟನೆ ನಡೆದಿದೆ. ಮೈಲಪ್ಪ ಚಿರತೆ ನೋಡಿ ಓಡಿ ಹೋಗುತ್ತಿರುವಾಗ ಒಮ್ಮೇಲೆ ನೆಲಕ್ಕೆ ಬಿದ್ದಿದ್ದಾರೆ.
ಮೈಲಪ್ಪ ಮೇಲಕ್ಕೆ ಏಳದಿದ್ದಾಗ ಜತೆಯಿದ್ದ ವೀರೇಶ ಮೊಬೈಲ್ ಮೂಲಕ ಸಂಬಂಧಿಕರಿಗೆ ಸುದ್ದಿ ಮುಟ್ಟಿಸಿದ್ದಾರೆ.
22-08-26 03:01 pm
HK News Staffer
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm