ಬ್ರೇಕಿಂಗ್ ನ್ಯೂಸ್
14-01-21 02:52 pm Headline Karnataka News Network ದೇಶ - ವಿದೇಶ
ಕೂಡ್ಲಿಗಿ, ಜ.14: ದನ ಮೇಯಿಸಲು ಹೋಗಿದ್ದ ಇಬ್ಬರು ವ್ಯಕ್ತಿಗಳಿಗೆ ಕಾಡಿನಲ್ಲಿ ಚಿರತೆ ಕಂಡಿದ್ದು, ಅದರಿಂದ ತಪ್ಪಿಸಿಕೊಳ್ಳಲು ಓಡಿ ಹೋಗುತ್ತಿದ್ದಾಗ ಒಬ್ಬ ಯುವಕ ಬಿದ್ದು ಹೃದಯಾಘಾತದಿಂದ ಸಾವಿಗೀಡಾಗಿರುವ ಘಟನೆ ಕೂಡ್ಲಿಗಿ ಪೊಲೀಸ್ ಠಾಣೆ ವ್ಯಾಪ್ತಿಯ ಸಂಡೂರು ತಾಲೂಕಿನ ನಂ. 10 ಮಲ್ಲಾಪುರ ಗ್ರಾಮದ ನಿಡುಗುರ್ತಿ ಅರಣ್ಯ ಪ್ರದೇಶದಲ್ಲಿ ಮಂಗಳವಾರ ಸಂಜೆ ನಡೆದಿದೆ.
ಸಂಡೂರು ತಾಲೂಕು ನಂ. 10 ಮಲ್ಲಾಪುರ ಗ್ರಾಮದ ಮೈಲಪ್ಪ(35) ಎಂಬವರೇ ಮೃತಪಟ್ಟ ವ್ಯಕ್ತಿ. ಜತೆಗಿದ್ದ ವೀರೇಶ ಅದೃಷ್ಟವಶಾತ್ ಪಾರಾಗಿದ್ದಾರೆ.
ಇಬ್ಬರೂ ಚಿರತೆ ನೋಡಿ ಓಡಿ ಹೋಗುತ್ತಿರುವಾಗ ಈ ದುರ್ಘಟನೆ ನಡೆದಿದೆ. ಮೈಲಪ್ಪ ಚಿರತೆ ನೋಡಿ ಓಡಿ ಹೋಗುತ್ತಿರುವಾಗ ಒಮ್ಮೇಲೆ ನೆಲಕ್ಕೆ ಬಿದ್ದಿದ್ದಾರೆ.
ಮೈಲಪ್ಪ ಮೇಲಕ್ಕೆ ಏಳದಿದ್ದಾಗ ಜತೆಯಿದ್ದ ವೀರೇಶ ಮೊಬೈಲ್ ಮೂಲಕ ಸಂಬಂಧಿಕರಿಗೆ ಸುದ್ದಿ ಮುಟ್ಟಿಸಿದ್ದಾರೆ.
06-03-26 12:08 pm
HK News Staffer
ಸಿಎಂ ಸಿದ್ದರಾಮಯ್ಯ ದಾಖಲೆಯ 17ನೇ ಬಜೆಟ್ ; ಮುಂದುವರೆ...
06-03-26 10:21 am
Bhatkal Petrol News: ಬೆಲೆ ಏರಿಕೆ ಭೀತಿ ; ಭಟ್ಕಳ...
05-03-26 11:42 pm
ಸಂಘರ್ಷದಿಂದ ಸಮಸ್ಯೆ ಪರಿಹರಿಸಲಾಗದು, ಪಶ್ಚಿಮ ಏಷ್ಯಾ,...
05-03-26 09:40 pm
Lokayukta Raid: 8 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳ...
05-03-26 08:41 pm
06-03-26 11:40 am
HK News Staffer
ಮಾರ್ಕ್-48 ಜಗತ್ತಿನ ಅತಿ ಶಕ್ತಿಶಾಲಿ ಜಲಾಂತರ್ಗಾಮಿ ಸ...
06-03-26 09:50 am
ಇರಾನಲ್ಲಿ 1230 ಜನರ ಸಾವು ; ಜೆರುಸಲೇಮ್ ಮೇಲೆ ಬಾಂಬ್...
05-03-26 08:51 pm
ಭಾರತ ಗಡಿಯಿಂದ ಸುಮಾರು 300 ಕಿ.ಮೀ. ದೂರದಲ್ಲೇ ಇರಾನ್...
05-03-26 05:02 pm
ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ ; 'ಸುದೀರ್ಘ...
04-03-26 11:13 pm
06-03-26 12:17 pm
supritha Jain
ದುಬೈನಿಂದ ಬೆಂಗಳೂರಿಗೆ ಹೈಡ್ರೋವೀಡ್ ಗಾಂಜಾ ಪೂರೈಕೆ ;...
05-03-26 07:38 pm
Dr Nagalakshmi Choudhary, Mangalore: ಸಾಕ್ಷಿಗಳ...
05-03-26 04:36 pm
ಅರಣ್ಯಾಧಿಕಾರಿ ಮನೆಗೆ ಕನ್ನ ಹಾಕಿದ ಕಳ್ಳರು ; ಹೊರಗೆ...
05-03-26 02:34 pm
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm