ಬ್ರೇಕಿಂಗ್ ನ್ಯೂಸ್
14-01-21 03:12 pm Headline Karnataka News Network ದೇಶ - ವಿದೇಶ
ನವದೆಹಲಿ, ಜ.14: ಉತ್ತರ ಮತ್ತು ದಕ್ಷಿಣ ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ ಗಳು ರಾಷ್ಟ್ರ ರಾಜಧಾನಿಯಲ್ಲಿ ಹಕ್ಕಿ ಜ್ವರದ ಹಿನ್ನೆಲೆಯಲ್ಲಿ ಕೋಳಿ ಅಥವಾ ಸಂಸ್ಕರಿಸಿದ ಕೋಳಿಗಳ ಮಾರಾಟ ಮತ್ತು ಸಂಗ್ರಹಣೆಯನ್ನು ನಿಷೇಧಿಸಿವೆ.
ಮೊಟ್ಟೆ ಆಧಾರಿತ ಖಾದ್ಯಗಳು ಅಥವಾ ಕೋಳಿ ಮಾಂಸವನ್ನು ಗ್ರಾಹಕರಿಗೆ ನೀಡಿದರೆ ರೆಸ್ಟೋರೆಂಟ್ ಮತ್ತು ಹೋಟೆಲ್ ಗಳ ಮಾಲೀಕರು ಕ್ರಮ ಎದುರಿಸಬೇಕಾಗುತ್ತದೆ ಎಂದು ಎನ್ ಡಿಎಂಸಿ ಮತ್ತು ಎಸ್ ಡಿಎಂಸಿ ತಿಳಿಸಿದೆ.

ನಗರದಲ್ಲಿ ಹಕ್ಕಿ ಜ್ವರದ ಪ್ರಕರಣಗಳು ಕಂಡು ಬಂದ ಹಿನ್ನೆಲೆಯಲ್ಲಿ ದೆಹಲಿ ಆರೋಗ್ಯ ಇಲಾಖೆ ಈ ಆದೇಶ ಹೊರಡಿಸಿದ್ದು, ಜನರು ಅರ್ಧ ಬೇಯಿಸಿದ ಚಿಕನ್, ಅರ್ಧ ಬೇಯಿಸಿದ ಅಥವಾ ಅರ್ಧ ಹುರಿದ ಮೊಟ್ಟೆಗಳನ್ನು ಸೇವಿಸಬಾರದು ಎಂದು ಆದೇಶಹೊರಡಿಸಿದೆ. ಸಂಜಯ್ ಸರೋವರದ ಹಲವಾರು ಬಾತುಕೋಳಿಗಳು ಮತ್ತು ನಗರದ ವಿವಿಧ ಉದ್ಯಾನಗಳಲ್ಲಿ ಕಳೆದ ಒಂದು ವಾರದಲ್ಲಿ ಹಲವಾರು ಕಾಗೆಗಳು ಸತ್ತಿರುವುದು ಕಂಡುಬಂದಿದೆ.
ನಗರದ ಗಡಿಭಾಗದಲ್ಲಿ ಅನಧಿಕೃತವಾಗಿ ಜಾನುವಾರು, ಕೋಳಿ ಮಾಂಸವನ್ನು ಹೊರಭಾಗದಿಂದ ಹೊರಬರದಂತೆ ತಡೆಯಲು ಕಂದಾಯ ಇಲಾಖೆ ಸ್ವಯಂ ಸೇವಕರ ತಂಡಗಳನ್ನು ನಿಯೋಜಿಸಿದೆ.
All the three MCDs North, South and East on Wednesday imposed a ban on sale and storage of poultry or processed chicken meat by shops and restaurants with immediate effect in view of the bird flu situation in the national capital.
22-08-26 03:01 pm
HK News Staffer
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm