ಬ್ರೇಕಿಂಗ್ ನ್ಯೂಸ್
13-08-20 06:31 am Headline Karnataka News Network ದೇಶ - ವಿದೇಶ
ಮುಂಬಯಿ, ಆಗಸ್ಟ್ 13: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಪ್ರಕರಣ ದಿನ ಹೋದಂತೆ ಜಟಿಲವಾಗುತ್ತಿದೆ. ಅಲ್ಲದೆ, ಇದರಲ್ಲಿ ರಾಜ ಕೀಯವೂ ಬೆರೆತಿರುವುದು ಇನ್ನಷ್ಟು ಗೊಂದಲಗಳನ್ನು ಮೂಡಿಸುತ್ತಿದೆ. ಪ್ರಕರಣದ ತನಿಖೆಯನ್ನು ಸಿಬಿಐ ಆರಂಭಿಸಿರುವ ನಡುವೆಯೇ ಸುಶಾಂತ್ ಕುಟುಂಬವು ಬುಧವಾರ 9 ಪುಟಗಳ ಪತ್ರ ಬಿಡುಗಡೆ ಮಾಡಿದ್ದು, ಸುಶಾಂತ್ರದ್ದು ಆತ್ಮಹತ್ಯೆಯಲ್ಲ, ಕೊಲೆ ಎಂದು ಆರೋಪಿಸಿದೆ. ಜತೆಗೆ, ಅವರ ಸಾವಿಗೆ ಪೊಲೀಸರ ನಿರ್ಲಕ್ಷ್ಯವೇ ಕಾರಣ ಎಂದೂ ಕಿಡಿಕಾರಲಾಗಿದೆ.
ಸುಶಾಂತ್ರ ಬಾಲ್ಯದಿಂದ ಹಿಡಿದು ಕನಸಿನ ನಗರಿ ಮುಂಬಯಿಗೆ ತೆರಳಿ, ಬದುಕನ್ನು ಅಂತ್ಯಗೊಳಿಸುವವರೆಗೆ ಎಲ್ಲ ಮಾಹಿತಿಗಳನ್ನೂ ಆ ಪತ್ರದಲ್ಲಿ ವಿವರಿಸಲಾಗಿದೆ. ಜತೆಗೆ, ತಮ್ಮ ಕುಟುಂಬಕ್ಕೆ ಬೆದರಿಕೆ ಕರೆಗಳು ಬರುತ್ತಿರುವ ಬಗ್ಗೆ, ಮುಂಬಯಿ ಪೊಲೀಸರು ತನಿಖೆಯಲ್ಲಿ ವಹಿಸಿದ ನಿರ್ಲಕ್ಷ್ಯದ ಕುರಿತೂ ಉಲ್ಲೇಖೀಸಲಾಗಿದೆ. ಅಲ್ಲದೆ, ರಿಯಾ ಮತ್ತವರ ಕುಟುಂಬ ಸದಸ್ಯರ ವಿರುದ್ಧವೂ ಕಿಡಿಕಾರಲಾಗಿದೆ.
ರಾವತ್ಗೆ ನೋಟಿಸ್ ಜಾರಿ: ಬಿಹಾರ ಶಾಸಕ ನೀರಜ್ ಕುಮಾರ್ ಬಬ್ಲು ಶಿವಸೇನೆ ಸಂಸದ ಸಂಜಯ್ ರಾವತ್ಗೆ ಕಾನೂನು ನೋಟಿಸ್ ಜಾರಿ ಮಾಡಿದ್ದಾರೆ. ಪಕ್ಷದ ಮುಖವಾಣಿ ಸಾಮ್ನಾದಲ್ಲಿ ಸಾವಿನ ಕುರಿತು ಬರೆದಿದ್ದ ಲೇಖನದಲ್ಲಿ ರಾವತ್ ಆಕ್ಷೇಪಾರ್ಹವಾಗಿ ಬರೆದಿದ್ದರು ಎಂದು ಆರೋಪಿಸಲಾಗಿದೆ.
ಸಾವಿನ ನಂತರ ಫೇಮಸ್ ಆದರು!
ಸುಶಾಂತ್ ಸಾವಿಗೆ ಸಂಬಂಧಿಸಿ ರಾಜಕಾರಣಿಗಳ ಲೂಸ್ಟಾಕ್ ಮುಂದುವರಿದಿದೆ. ಸುಶಾಂತ್ ಅವರು ಸಾವಿನ ನಂತರ ಫೇಮಸ್ ಆದಷ್ಟು ಸಾವಿಗೂ ಮುನ್ನ ಆಗಿರಲಿಲ್ಲ ಎಂದು ಎನ್ಸಿಪಿ ನಾಯಕ ಮಜೀದ್ ಮೆಮನ್ ಬುಧವಾರ ಹೇಳಿದ್ದಾರೆ. ಈ ಹೇಳಿಕೆ ವಿವಾದಕ್ಕೆ ತಿರುಗುತ್ತಿದ್ದಂತೆ, ಅವರ ಹೇಳಿಕೆಯಿಂದ ಪಕ್ಷ ದೂರ ಉಳಿದಿದೆ. ಇದು ಮೆಮನ್ ಅವರ ವೈಯಕ್ತಿಕ ಹೇಳಿಕೆಯಾ ಗಿದೆಯೇ ವಿನಾ ಪಕ್ಷದ್ದಲ್ಲ ಎಂದು ಎನ್ಸಿಪಿ ಸ್ಪಷ್ಟಪಡಿಸಿದೆ. ಜತೆಗೆ, ಮೆಮನ್ ಅವರೂ ಸ್ಪಷ್ಟನೆ ನೀಡಿ, ಸುಶಾಂತ್ರನ್ನು ಅವಮಾನಿಸುವ ಉದ್ದೇಶ ಇರಲಿಲ್ಲ ಎಂದಿದ್ದಾರೆ.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
ಕೆಎಫ್ ಸಿ ಬಳಿಕ ಮಂಗಳೂರಿನಲ್ಲಿ ಎಂಎಫ್ ಸಿ ರೆಸ್ಟೋರೆಂ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm