ಬ್ರೇಕಿಂಗ್ ನ್ಯೂಸ್
15-01-21 12:08 pm Headline Karnataka News Network ದೇಶ - ವಿದೇಶ
ಹೊಸದಿಲ್ಲಿ, ಜ.15 : ಜಾಗತಿಕ ಮಟ್ಟದಲ್ಲಿ ಕೊರೋನ ವೈರಸ್ ನಿಂದ ಉಂಟಾಗಿರುವ ಪರಿಸ್ಥಿತಿಯಿಂದಾಗಿ ಈ ವರ್ಷದ ಗಣರಾಜ್ಯೋತ್ಸವದಿನದಂದು ವಿದೇಶಿ ನಾಯಕರು ಮುಖ್ಯ ಅತಿಥಿಯಾಗಿ ಭಾಗವಹಿಸುತ್ತಿಲ್ಲ ಎಂದು ವಿದೇಶಾಂಗ ವ್ಯವಹಾರ ಸಚಿವಾಲಯ ಗುರುವಾರ ಪ್ರಕಟಿಸಿದೆ.
5 ದಶಕಗಳ ಬಳಿಕ ಮೊದಲ ಬಾರಿ ದೇಶದ ಗಣರಾಜ್ಯೋತ್ಸವ ಪರೇಡ್ ನಲ್ಲಿ ವಿದೇಶದ ಮುಖ್ಯ ಅತಿಥಿ ಭಾಗವಹಿಸುತ್ತಿಲ್ಲ.

ಜಾಗತಿಕ ಮಟ್ಟದಲ್ಲಿ ಕೋವಿಡ್-19 ಪರಿಸ್ಥಿತಿಯ ಕಾರಣಕ್ಕೆ ಈ ವರ್ಷ ವಿದೇಶದ ರಾಜ್ಯದ ಮುಖ್ಯಸ್ಥರು ಅಥವಾ ಸರಕಾರದ ಮುಖ್ಯಸ್ಥರಿಗೆ ನಮ್ಮ ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಹ್ವಾನಿಸದೆ ಇರಲು ನಿರ್ಧರಿಸಲಾಗಿದೆ ಎಂದು ವಿದೇಶಾಂಗ ವ್ಯವಹಾರ ಸಚಿವಾಲಯದ ವಕ್ತಾರ ಅನುರಾಗ್ ಶ್ರೀವಾಸ್ತವ ಪತ್ರಿಕಾಗೋಷ್ಠಿಯಲ್ಲಿ ತಿಳಿಸದರು.
ಬ್ರಿಟನ್ ಪ್ರಧಾನಿ ಬೊರಿಸ್ ಜಾನ್ಸನ್ ತನ್ನ ಭೇಟಿಯನ್ನು ರದ್ದುಪಡಿಸಿದ ಬಳಿಕ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.
ಭಾರತವು ಜಾನ್ಸನ್ ರನ್ನು ಮುಖ್ಯ ಅತಿಥಿಯಾಗಿ ಭಾಗವಹಿಸುವಂತೆ ಆಹ್ವಾನ ನೀಡಿತ್ತು. ಭಾರತದ ಆಹ್ವಾವನ್ನು ಅವರು ಸ್ವೀಕರಿಸಿ ಇದೊಂದು ಮಹಾ ಗೌರವ ಎಂದಿದ್ದರು ಇಂಗ್ಲೆಂಡ್ ನಲ್ಲಿ ಮತ್ತೊಮ್ಮೆ ಕೊರೋನ ಆರ್ಭಟ ಜೋರಾದ ಕಾರಣ ಜಾನ್ಸನ್ ಭಾರತದ ಭೇಟಿಯನ್ನು ರದ್ದುಪಡಿಸಿದ್ದರು.

ಬ್ರಿಟಿಷ್ ಪ್ರಧಾನಿ ಬೋರಿಸ್ ಜಾನ್ಸನ್ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ಕರೆಸಿದ ನಂತರ ಕೇಂದ್ರ ಸರ್ಕಾರವು ಈ ಮಾರ್ಗಗಳ ಬಗ್ಗೆ ಯೋಚಿಸುತ್ತಿದೆ ಎಂದು ವರದಿ ಮಾಡಿದೆ ಮತ್ತು ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಭಾರತಕ್ಕೆ ಭೇಟಿ ನೀಡಲು ಸಾಧ್ಯವಾಗುವುದಿಲ್ಲ ಎಂದು ವಿಷಾದ ವ್ಯಕ್ತಪಡಿಸಿದರು. ರೂಪಾಂತರಿ ಕರೋನವೈರಸ್ ವ್ಯಾಪಕವಾಗಿ ಬ್ರಿಟನ್ ನಲ್ಲಿ ಹರಡಿರುವ ಹಿನ್ನಲೆಯಲ್ಲಿ ಅಲ್ಲಿ ಲಾಕ್ ಡೌನ್ ವಿಧಿಸಲಾಗಿದೆ.ಈ ಹಿನ್ನಲೆಯಲ್ಲಿ ಈಗ ಅವರು ಭಾರತಕ್ಕೆ ಭೇಟಿ ನೀಡುವ ಕಾರ್ಯಕ್ರಮವನ್ನು ರದ್ದುಪಡಿಸಿದ್ದಾರೆ.
1966 ರಲ್ಲಿ ಅಂದಿನ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಅಕಾಲಿಕ ನಿಧನದಿಂದಾಗಿ ಭಾರತವು ಯಾವುದೇ ರಾಷ್ಟ್ರ ಮುಖ್ಯಸ್ಥರಿಗೆ ಕೊನೆಯ ಬಾರಿಗೆ ಆಹ್ವಾನವನ್ನು ಕಳುಹಿಸಿರಲಿಲ್ಲ. ಇಂದಿರಾ ಗಾಂಧಿ ನೇತೃತ್ವದ ಹೊಸ ಸರ್ಕಾರವು ಗಣರಾಜ್ಯೋತ್ಸವದ ಮೆರವಣಿಗೆಗೆ ಕೇವಲ ಎರಡು ದಿನಗಳು ಮುಂದಿರುವಂತೆಯೇ ಜನವರಿ 24, 1966 ರಂದು ಪ್ರಮಾಣವಚನ ಸ್ವೀಕರಿಸಿತು.
India will not invite any foreign dignitary to be the Chief Guest at the upcoming Republic Day celebrations, the Official Spokesperson of the Ministry of External Affairs said on Thursday.
06-03-26 12:08 pm
HK News Staffer
ಸಿಎಂ ಸಿದ್ದರಾಮಯ್ಯ ದಾಖಲೆಯ 17ನೇ ಬಜೆಟ್ ; ಮುಂದುವರೆ...
06-03-26 10:21 am
Bhatkal Petrol News: ಬೆಲೆ ಏರಿಕೆ ಭೀತಿ ; ಭಟ್ಕಳ...
05-03-26 11:42 pm
ಸಂಘರ್ಷದಿಂದ ಸಮಸ್ಯೆ ಪರಿಹರಿಸಲಾಗದು, ಪಶ್ಚಿಮ ಏಷ್ಯಾ,...
05-03-26 09:40 pm
Lokayukta Raid: 8 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳ...
05-03-26 08:41 pm
06-03-26 11:40 am
HK News Staffer
ಮಾರ್ಕ್-48 ಜಗತ್ತಿನ ಅತಿ ಶಕ್ತಿಶಾಲಿ ಜಲಾಂತರ್ಗಾಮಿ ಸ...
06-03-26 09:50 am
ಇರಾನಲ್ಲಿ 1230 ಜನರ ಸಾವು ; ಜೆರುಸಲೇಮ್ ಮೇಲೆ ಬಾಂಬ್...
05-03-26 08:51 pm
ಭಾರತ ಗಡಿಯಿಂದ ಸುಮಾರು 300 ಕಿ.ಮೀ. ದೂರದಲ್ಲೇ ಇರಾನ್...
05-03-26 05:02 pm
ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ ; 'ಸುದೀರ್ಘ...
04-03-26 11:13 pm
06-03-26 12:17 pm
supritha Jain
ದುಬೈನಿಂದ ಬೆಂಗಳೂರಿಗೆ ಹೈಡ್ರೋವೀಡ್ ಗಾಂಜಾ ಪೂರೈಕೆ ;...
05-03-26 07:38 pm
Dr Nagalakshmi Choudhary, Mangalore: ಸಾಕ್ಷಿಗಳ...
05-03-26 04:36 pm
ಅರಣ್ಯಾಧಿಕಾರಿ ಮನೆಗೆ ಕನ್ನ ಹಾಕಿದ ಕಳ್ಳರು ; ಹೊರಗೆ...
05-03-26 02:34 pm
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm