ಬ್ರೇಕಿಂಗ್ ನ್ಯೂಸ್
16-01-21 10:53 am Headline Karnataka News Network ದೇಶ - ವಿದೇಶ
ಜಕಾರ್ತ, ಜ.16: ಶುಕ್ರವಾರ ಮುಂಜಾನೆ ಇಂಡೋನೇಶ್ಯದ ಸುಲವೆಸಿ ದ್ವೀಪದಲ್ಲಿ ಸಂಭವಿಸಿದ ಭೀಕರ ಭೂಕಂಪದಲ್ಲಿ ಕನಿಷ್ಠ 42 ಮಂದಿ ಮೃತಪಟ್ಟಿದ್ದಾರೆ ಹಾಗೂ 600ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಅದೇ ವೇಳೆ, ಹಲವಾರು ಮಂದಿ ಕಟ್ಟಡಗಳ ಅವಶೇಷಗಳ ಅಡಿಯಲ್ಲಿ ಸಿಕ್ಕಿಹಾಕಿಕೊಂಡಿದ್ದಾರೆ.


ಭೂಕಂಪದ ಬಳಿಕ ಡಝನ್ಗಟ್ಟಳೆ ಪಶ್ಚಾತ್ ಕಂಪನಗಳು ಸಂಭವಿಸಿವೆ. ಇನ್ನಷ್ಟು ಭೂಕಂಪಗಳು ಸಂಭವಿಸುವ ಸಾಧ್ಯತೆಯಿದ್ದು, ಸುನಾಮಿ ಅಲೆಗಳ ಎಚ್ಚರಿಕೆಯನ್ನು ಅಧಿಕಾರಿಗಳು ನೀಡಿದ್ದಾರೆ.



ಶುಕ್ರವಾರ ಮುಂಜಾನೆ 1:30ರ ಹೊತ್ತಿಗೆ ಮಜೆನೆ ಪಟ್ಟಣದಿಂದ 6 ಕಿ.ಮೀ. ದೂರದಲ್ಲಿ ಕೇವಲ 10 ಕಿ.ಮೀ. ಆಳದಲ್ಲಿ ರಿಕ್ಟರ್ ಮಾಪಕದಲ್ಲಿ 6.2ರ ತೀವ್ರತೆಯ ಭೂಕಂಪ ಸಂಭವಿಸಿತು. ಭಯಭೀತ ಸಾವಿರಾರು ಜನರು ತಮ್ಮ ಮನೆಗಳನ್ನು ತೊರೆದು ಎತ್ತರದ ಪ್ರದೇಶಗಳಿಗೆ ಧಾವಿಸಿದರು.
ಭೂಕಂಪ ಮತ್ತು ಬಳಿಕ ಸಂಭವಿಸಿದ ಪಶ್ಚಾತ್ ಕಂಪನಗಳಿಂದಾಗಿ 300ಕ್ಕೂ ಅಧಿಕ ಮನೆಗಳು ಮತ್ತು ಎರಡು ಹೊಟೇಲ್ಗಳು ಕುಸಿದಿವೆ. ಆಸ್ಪತ್ರೆಯೊಂದು ಧರಾಶಾಯಿಯಾಗಿದೆ. ಪ್ರಾದೇಶಿಕ ಗವರ್ನರ್ ಕಚೇರಿಯೂ ಕುಸಿದಿದ್ದು, ಅಲ್ಲಿ ಹಲವಾರು ಮಂದಿ ಸಿಕ್ಕಿಹಾಕಿಕೊಂಡಿದ್ದಾರೆ.
A strong, shallow earthquake shook Indonesia's Sulawesi island just after midnight Friday, toppling homes and buildings, triggering landslides and killing at least 42 people. More than 600 people were injured.
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am