ಬ್ರೇಕಿಂಗ್ ನ್ಯೂಸ್
16-01-21 10:53 am Headline Karnataka News Network ದೇಶ - ವಿದೇಶ
ಜಕಾರ್ತ, ಜ.16: ಶುಕ್ರವಾರ ಮುಂಜಾನೆ ಇಂಡೋನೇಶ್ಯದ ಸುಲವೆಸಿ ದ್ವೀಪದಲ್ಲಿ ಸಂಭವಿಸಿದ ಭೀಕರ ಭೂಕಂಪದಲ್ಲಿ ಕನಿಷ್ಠ 42 ಮಂದಿ ಮೃತಪಟ್ಟಿದ್ದಾರೆ ಹಾಗೂ 600ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಅದೇ ವೇಳೆ, ಹಲವಾರು ಮಂದಿ ಕಟ್ಟಡಗಳ ಅವಶೇಷಗಳ ಅಡಿಯಲ್ಲಿ ಸಿಕ್ಕಿಹಾಕಿಕೊಂಡಿದ್ದಾರೆ.
ಭೂಕಂಪದ ಬಳಿಕ ಡಝನ್ಗಟ್ಟಳೆ ಪಶ್ಚಾತ್ ಕಂಪನಗಳು ಸಂಭವಿಸಿವೆ. ಇನ್ನಷ್ಟು ಭೂಕಂಪಗಳು ಸಂಭವಿಸುವ ಸಾಧ್ಯತೆಯಿದ್ದು, ಸುನಾಮಿ ಅಲೆಗಳ ಎಚ್ಚರಿಕೆಯನ್ನು ಅಧಿಕಾರಿಗಳು ನೀಡಿದ್ದಾರೆ.
ಶುಕ್ರವಾರ ಮುಂಜಾನೆ 1:30ರ ಹೊತ್ತಿಗೆ ಮಜೆನೆ ಪಟ್ಟಣದಿಂದ 6 ಕಿ.ಮೀ. ದೂರದಲ್ಲಿ ಕೇವಲ 10 ಕಿ.ಮೀ. ಆಳದಲ್ಲಿ ರಿಕ್ಟರ್ ಮಾಪಕದಲ್ಲಿ 6.2ರ ತೀವ್ರತೆಯ ಭೂಕಂಪ ಸಂಭವಿಸಿತು. ಭಯಭೀತ ಸಾವಿರಾರು ಜನರು ತಮ್ಮ ಮನೆಗಳನ್ನು ತೊರೆದು ಎತ್ತರದ ಪ್ರದೇಶಗಳಿಗೆ ಧಾವಿಸಿದರು.
ಭೂಕಂಪ ಮತ್ತು ಬಳಿಕ ಸಂಭವಿಸಿದ ಪಶ್ಚಾತ್ ಕಂಪನಗಳಿಂದಾಗಿ 300ಕ್ಕೂ ಅಧಿಕ ಮನೆಗಳು ಮತ್ತು ಎರಡು ಹೊಟೇಲ್ಗಳು ಕುಸಿದಿವೆ. ಆಸ್ಪತ್ರೆಯೊಂದು ಧರಾಶಾಯಿಯಾಗಿದೆ. ಪ್ರಾದೇಶಿಕ ಗವರ್ನರ್ ಕಚೇರಿಯೂ ಕುಸಿದಿದ್ದು, ಅಲ್ಲಿ ಹಲವಾರು ಮಂದಿ ಸಿಕ್ಕಿಹಾಕಿಕೊಂಡಿದ್ದಾರೆ.
A strong, shallow earthquake shook Indonesia's Sulawesi island just after midnight Friday, toppling homes and buildings, triggering landslides and killing at least 42 people. More than 600 people were injured.
06-10-25 10:47 pm
Bangalore Correspondent
ಕಫ್ ಸಿರಪ್ ದುರಂತ ; ರಾಜ್ಯದಲ್ಲಿ ಕಟ್ಟೆಚ್ಚರ, ಎಲ್ಲ...
06-10-25 05:27 pm
Basavaraj Rayareddy, Mallikarjuna kharge, CM...
05-10-25 09:41 pm
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
06-10-25 07:56 pm
HK News Desk
ಬಿಹಾರ ಚುನಾವಣೆಗೆ ಮುಹೂರ್ತ ನಿಗದಿ ; ಎರಡು ಹಂತದಲ್ಲಿ...
06-10-25 07:21 pm
ಕುಂಬಳೆಯಲ್ಲಿ ಡಿವೈಎಫ್ಐ ನಾಯಕಿ, ಯುವ ವಕೀಲೆ ಆತ್ಮಹತ್...
05-10-25 11:07 pm
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
Coldrif syrup: ಸಿರಪ್ ಸೇವಿಸಿ 11 ಮಕ್ಕಳು ಸಾವು ;...
04-10-25 04:45 pm
06-10-25 10:42 pm
Mangalore Correspondent
ದಕ್ಷಿಣ ಕನ್ನಡದ 38 ಕಡೆ ಆಯುಷ್ಮಾನ್ ಭಾರತ್- ಆರೋಗ್ಯ...
06-10-25 07:19 pm
ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಹೃದ್ರೋಗ...
06-10-25 04:57 pm
ಟ್ರಾಫಿಕ್ ಸಿಬಂದಿ ಕಾರು ನಿಲ್ಲಿಸಲೆತ್ನಿಸಿ ಒಡೆದ ಗಾಜ...
06-10-25 02:58 pm
Ullal, UT Khader, Sharadotsava Clash: ಉಳ್ಳಾಲ...
04-10-25 10:29 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm