ಬ್ರೇಕಿಂಗ್ ನ್ಯೂಸ್
16-01-21 10:53 am Headline Karnataka News Network ದೇಶ - ವಿದೇಶ
ಜಕಾರ್ತ, ಜ.16: ಶುಕ್ರವಾರ ಮುಂಜಾನೆ ಇಂಡೋನೇಶ್ಯದ ಸುಲವೆಸಿ ದ್ವೀಪದಲ್ಲಿ ಸಂಭವಿಸಿದ ಭೀಕರ ಭೂಕಂಪದಲ್ಲಿ ಕನಿಷ್ಠ 42 ಮಂದಿ ಮೃತಪಟ್ಟಿದ್ದಾರೆ ಹಾಗೂ 600ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಅದೇ ವೇಳೆ, ಹಲವಾರು ಮಂದಿ ಕಟ್ಟಡಗಳ ಅವಶೇಷಗಳ ಅಡಿಯಲ್ಲಿ ಸಿಕ್ಕಿಹಾಕಿಕೊಂಡಿದ್ದಾರೆ.


ಭೂಕಂಪದ ಬಳಿಕ ಡಝನ್ಗಟ್ಟಳೆ ಪಶ್ಚಾತ್ ಕಂಪನಗಳು ಸಂಭವಿಸಿವೆ. ಇನ್ನಷ್ಟು ಭೂಕಂಪಗಳು ಸಂಭವಿಸುವ ಸಾಧ್ಯತೆಯಿದ್ದು, ಸುನಾಮಿ ಅಲೆಗಳ ಎಚ್ಚರಿಕೆಯನ್ನು ಅಧಿಕಾರಿಗಳು ನೀಡಿದ್ದಾರೆ.



ಶುಕ್ರವಾರ ಮುಂಜಾನೆ 1:30ರ ಹೊತ್ತಿಗೆ ಮಜೆನೆ ಪಟ್ಟಣದಿಂದ 6 ಕಿ.ಮೀ. ದೂರದಲ್ಲಿ ಕೇವಲ 10 ಕಿ.ಮೀ. ಆಳದಲ್ಲಿ ರಿಕ್ಟರ್ ಮಾಪಕದಲ್ಲಿ 6.2ರ ತೀವ್ರತೆಯ ಭೂಕಂಪ ಸಂಭವಿಸಿತು. ಭಯಭೀತ ಸಾವಿರಾರು ಜನರು ತಮ್ಮ ಮನೆಗಳನ್ನು ತೊರೆದು ಎತ್ತರದ ಪ್ರದೇಶಗಳಿಗೆ ಧಾವಿಸಿದರು.
ಭೂಕಂಪ ಮತ್ತು ಬಳಿಕ ಸಂಭವಿಸಿದ ಪಶ್ಚಾತ್ ಕಂಪನಗಳಿಂದಾಗಿ 300ಕ್ಕೂ ಅಧಿಕ ಮನೆಗಳು ಮತ್ತು ಎರಡು ಹೊಟೇಲ್ಗಳು ಕುಸಿದಿವೆ. ಆಸ್ಪತ್ರೆಯೊಂದು ಧರಾಶಾಯಿಯಾಗಿದೆ. ಪ್ರಾದೇಶಿಕ ಗವರ್ನರ್ ಕಚೇರಿಯೂ ಕುಸಿದಿದ್ದು, ಅಲ್ಲಿ ಹಲವಾರು ಮಂದಿ ಸಿಕ್ಕಿಹಾಕಿಕೊಂಡಿದ್ದಾರೆ.
A strong, shallow earthquake shook Indonesia's Sulawesi island just after midnight Friday, toppling homes and buildings, triggering landslides and killing at least 42 people. More than 600 people were injured.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm