ಬ್ರೇಕಿಂಗ್ ನ್ಯೂಸ್
16-01-21 11:48 am Headline Karnataka News Network ದೇಶ - ವಿದೇಶ
ನವದೆಹಲಿ, ಜನವರಿ 16: ಭಾರತದಾದ್ಯಂತ ಐತಿಹಾಸಿಕ ಬೃಹತ್ ಕೊರೊನಾ ಲಸಿಕಾ ಅಭಿಯಾನಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ವಿಡಿಯೋ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಿದ್ದಾರೆ.
ನೀಡಲಾಗುತ್ತಿದ್ದು, ಈ ಬೃಹತ್ ಲಸಿಕಾ ಕಾರ್ಯಕ್ರಮ ಎಲ್ಲಾ ರಾಜ್ಯಗಳಲ್ಲೂ ಆರಂಭವಾಗಿದೆ. ಈ ಐತಿಹಾಸಿಕ ಲಸಿಕಾ ಕಾರ್ಯಕ್ರಮದ ಕುರಿತು ಪ್ರಧಾನಿ ಮೋದಿ ಅವರು ಮಾತುಗಳನ್ನಾಡಿದ್ದಾರೆ.
ಲಸಿಕೆಗಳ ಸಂಶೋಧನೆ, ಅಭಿವೃದ್ಧಿಗೆ ದೇಶದ ವಿಜ್ಞಾನಿಗಳು ಹಾಗೂ ವೈದ್ಯರಿಗೆ ಧನ್ಯವಾದ ಸಲ್ಲಿಸಿದ ಅವರು, ದೇಶದಲ್ಲಿ ನೀಡುತ್ತಿರುವ ಈ ಎರಡು ಕೊರೊನಾ ಲಸಿಕೆಗಳು ಬಹಳ ಮುಖ್ಯವೆಂದು ನಾನು ಜನರಿಗೆ ಹೇಳುತ್ತೇನೆ. ಎಲ್ಲರೂ ಈ ಅಭಿಯಾನಕ್ಕೆ ಸಹಕರಿಸಬೇಕು ಎಂದು ಕೋರಿದರು.
"ಎಂದಿಗೂ ಎಚ್ಚರ ತಪ್ಪಬೇಡಿ":
ಲಸಿಕೆ ಆರಂಭವಾಗಿದೆ ಎಂದು ಮಾಸ್ಕ್ಗಳನ್ನು ತೆಗೆಯುವುದು ಮತ್ತು ಮೊದಲ ಡೋಸ್ ಪಡೆದ ನಂತರ ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಇರುವ ತಪ್ಪನ್ನು ಮಾಡಬೇಡಿ ಎಂದು ವಿನಂತಿಸುತ್ತೇನೆ. ಇಷ್ಟು ದೊಡ್ಡ ಪ್ರಮಾಣದಲ್ಲಿ ಲಸಿಕಾ ಪ್ರಕ್ರಿಯೆಯನ್ನು ಇತಿಹಾಸದಲ್ಲಿ ಎಂದಿಗೂ ನಡೆಸಲಾಗಲಿಲ್ಲ. ಭಾರತ ಮೊದಲ ಹಂತದಲ್ಲಿಯೇ 3 ಕೋಟಿ ಜನರಿಗೆ ಲಸಿಕೆ ನೀಡುತ್ತಿದೆ. ಎರಡನೇ ಹಂತದಲ್ಲಿ, ನಾವು ಈ ಸಂಖ್ಯೆಯನ್ನು 30 ಕೋಟಿಗೆ ತೆಗೆದುಕೊಳ್ಳಬೇಕಾಗಿದೆ ಎಂದು ಹೇಳಿದರು.
ಕೊರೊನಾ ಸೋಂಕು ಕಾಣಿಸಿಕೊಂಡು ಎಲ್ಲರೂ ಆತಂಕದಿಂದ ಕೈಚೆಲ್ಲಿದ ಸಂದರ್ಭವನ್ನೇ ಭಾರತ ಸವಾಲಾಗಿ ತೆಗೆದುಕೊಂಡಿತು. ಅತಿ ಕಡಿಮೆ ಅವಧಿಯಲ್ಲಿ, ಒಂದಲ್ಲಾ, ಎರಡು ಲಸಿಕೆಗಳನ್ನು ಅಭಿವೃದ್ಧಿಪಡಿಸಲಾಯಿತು. ಇದು ನಮ್ಮ ವಿಜ್ಞಾನಿಗಳು, ವೈದ್ಯರಿಗೆ ಸಲ್ಲಬೇಕಾದ ಗರಿಮೆ ಎಂದು ಹೇಳಿದರು.
Launch of the #LargestVaccineDrive. Let us defeat COVID-19. https://t.co/FE0TBn4P8I
— Narendra Modi (@narendramodi) January 16, 2021
Prime Minister Narendra Modi on Saturday launched India’s vaccination drive against the coronavirus
06-10-25 10:47 pm
Bangalore Correspondent
ಕಫ್ ಸಿರಪ್ ದುರಂತ ; ರಾಜ್ಯದಲ್ಲಿ ಕಟ್ಟೆಚ್ಚರ, ಎಲ್ಲ...
06-10-25 05:27 pm
Basavaraj Rayareddy, Mallikarjuna kharge, CM...
05-10-25 09:41 pm
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
06-10-25 07:56 pm
HK News Desk
ಬಿಹಾರ ಚುನಾವಣೆಗೆ ಮುಹೂರ್ತ ನಿಗದಿ ; ಎರಡು ಹಂತದಲ್ಲಿ...
06-10-25 07:21 pm
ಕುಂಬಳೆಯಲ್ಲಿ ಡಿವೈಎಫ್ಐ ನಾಯಕಿ, ಯುವ ವಕೀಲೆ ಆತ್ಮಹತ್...
05-10-25 11:07 pm
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
Coldrif syrup: ಸಿರಪ್ ಸೇವಿಸಿ 11 ಮಕ್ಕಳು ಸಾವು ;...
04-10-25 04:45 pm
06-10-25 10:42 pm
Mangalore Correspondent
ದಕ್ಷಿಣ ಕನ್ನಡದ 38 ಕಡೆ ಆಯುಷ್ಮಾನ್ ಭಾರತ್- ಆರೋಗ್ಯ...
06-10-25 07:19 pm
ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಹೃದ್ರೋಗ...
06-10-25 04:57 pm
ಟ್ರಾಫಿಕ್ ಸಿಬಂದಿ ಕಾರು ನಿಲ್ಲಿಸಲೆತ್ನಿಸಿ ಒಡೆದ ಗಾಜ...
06-10-25 02:58 pm
Ullal, UT Khader, Sharadotsava Clash: ಉಳ್ಳಾಲ...
04-10-25 10:29 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm