ಬ್ರೇಕಿಂಗ್ ನ್ಯೂಸ್
16-01-21 11:48 am Headline Karnataka News Network ದೇಶ - ವಿದೇಶ
ನವದೆಹಲಿ, ಜನವರಿ 16: ಭಾರತದಾದ್ಯಂತ ಐತಿಹಾಸಿಕ ಬೃಹತ್ ಕೊರೊನಾ ಲಸಿಕಾ ಅಭಿಯಾನಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ವಿಡಿಯೋ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಿದ್ದಾರೆ.
ನೀಡಲಾಗುತ್ತಿದ್ದು, ಈ ಬೃಹತ್ ಲಸಿಕಾ ಕಾರ್ಯಕ್ರಮ ಎಲ್ಲಾ ರಾಜ್ಯಗಳಲ್ಲೂ ಆರಂಭವಾಗಿದೆ. ಈ ಐತಿಹಾಸಿಕ ಲಸಿಕಾ ಕಾರ್ಯಕ್ರಮದ ಕುರಿತು ಪ್ರಧಾನಿ ಮೋದಿ ಅವರು ಮಾತುಗಳನ್ನಾಡಿದ್ದಾರೆ.
ಲಸಿಕೆಗಳ ಸಂಶೋಧನೆ, ಅಭಿವೃದ್ಧಿಗೆ ದೇಶದ ವಿಜ್ಞಾನಿಗಳು ಹಾಗೂ ವೈದ್ಯರಿಗೆ ಧನ್ಯವಾದ ಸಲ್ಲಿಸಿದ ಅವರು, ದೇಶದಲ್ಲಿ ನೀಡುತ್ತಿರುವ ಈ ಎರಡು ಕೊರೊನಾ ಲಸಿಕೆಗಳು ಬಹಳ ಮುಖ್ಯವೆಂದು ನಾನು ಜನರಿಗೆ ಹೇಳುತ್ತೇನೆ. ಎಲ್ಲರೂ ಈ ಅಭಿಯಾನಕ್ಕೆ ಸಹಕರಿಸಬೇಕು ಎಂದು ಕೋರಿದರು.
"ಎಂದಿಗೂ ಎಚ್ಚರ ತಪ್ಪಬೇಡಿ":
ಲಸಿಕೆ ಆರಂಭವಾಗಿದೆ ಎಂದು ಮಾಸ್ಕ್ಗಳನ್ನು ತೆಗೆಯುವುದು ಮತ್ತು ಮೊದಲ ಡೋಸ್ ಪಡೆದ ನಂತರ ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಇರುವ ತಪ್ಪನ್ನು ಮಾಡಬೇಡಿ ಎಂದು ವಿನಂತಿಸುತ್ತೇನೆ. ಇಷ್ಟು ದೊಡ್ಡ ಪ್ರಮಾಣದಲ್ಲಿ ಲಸಿಕಾ ಪ್ರಕ್ರಿಯೆಯನ್ನು ಇತಿಹಾಸದಲ್ಲಿ ಎಂದಿಗೂ ನಡೆಸಲಾಗಲಿಲ್ಲ. ಭಾರತ ಮೊದಲ ಹಂತದಲ್ಲಿಯೇ 3 ಕೋಟಿ ಜನರಿಗೆ ಲಸಿಕೆ ನೀಡುತ್ತಿದೆ. ಎರಡನೇ ಹಂತದಲ್ಲಿ, ನಾವು ಈ ಸಂಖ್ಯೆಯನ್ನು 30 ಕೋಟಿಗೆ ತೆಗೆದುಕೊಳ್ಳಬೇಕಾಗಿದೆ ಎಂದು ಹೇಳಿದರು.
ಕೊರೊನಾ ಸೋಂಕು ಕಾಣಿಸಿಕೊಂಡು ಎಲ್ಲರೂ ಆತಂಕದಿಂದ ಕೈಚೆಲ್ಲಿದ ಸಂದರ್ಭವನ್ನೇ ಭಾರತ ಸವಾಲಾಗಿ ತೆಗೆದುಕೊಂಡಿತು. ಅತಿ ಕಡಿಮೆ ಅವಧಿಯಲ್ಲಿ, ಒಂದಲ್ಲಾ, ಎರಡು ಲಸಿಕೆಗಳನ್ನು ಅಭಿವೃದ್ಧಿಪಡಿಸಲಾಯಿತು. ಇದು ನಮ್ಮ ವಿಜ್ಞಾನಿಗಳು, ವೈದ್ಯರಿಗೆ ಸಲ್ಲಬೇಕಾದ ಗರಿಮೆ ಎಂದು ಹೇಳಿದರು.
Launch of the #LargestVaccineDrive. Let us defeat COVID-19. https://t.co/FE0TBn4P8I
— Narendra Modi (@narendramodi) January 16, 2021
Prime Minister Narendra Modi on Saturday launched India’s vaccination drive against the coronavirus
12-08-25 10:39 pm
Bangalore Correspondent
Rajendra Swamiji of Kodimath, Dharmasthala: ಧ...
12-08-25 07:43 pm
ಕೆಎನ್ ರಾಜಣ್ಣ ರಾಜಿನಾಮೆ ಅಲ್ಲ, ಸಚಿವ ಸ್ಥಾನದಿಂದ ಕಿ...
11-08-25 11:01 pm
ರಾಜ್ಯಪಾಲರ ವಿರುದ್ಧ ಅವಹೇಳನ ಹೇಳಿಕೆ ; ಐವಾನ್ ಡಿಸೋಜ...
11-08-25 10:26 pm
KN Rajanna resigns: ಸಹಕಾರ ಸಚಿವ ಕೆ.ಎನ್ ರಾಜಣ್ಣ...
11-08-25 03:29 pm
13-08-25 11:56 am
HK News Desk
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
'ದೇಶ ಸುರಕ್ಷಿತ ಕೈಯಲ್ಲಿದೆ' ; ನರೇಂದ್ರ ಮೋದಿ ಸರ್ಕ...
12-08-25 02:49 pm
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
ಕರ್ನಾಟಕ ಸರ್ಕಾರದಿಂದ ಹಿರಿಯ ನಾಗರಿಕರಿಗೆ ಸಾರ್ವತ್ರಿ...
12-08-25 11:35 am
13-08-25 10:37 am
Mangalore Correspondent
ನಿಯಂತ್ರಣ ತಪ್ಪಿದ ಸ್ಕೂಟರ್ ಆವರಣ ಗೋಡೆಗೆ ಡಿಕ್ಕಿ ;...
13-08-25 10:17 am
ಧರ್ಮಸ್ಥಳ ಕೇಸ್ ; ಜಿಪಿಆರ್ ಬಳಸಿದರೂ ಸಿಗಲಿಲ್ಲ ಎಲುಬ...
12-08-25 11:06 pm
ಕೆಂಪು ಕಲ್ಲು ಗಣಿಗಾರಿಕೆಗೆ ಶೀಘ್ರದಲ್ಲೇ ಹೊಸ ನಿಯಮ ;...
12-08-25 08:34 pm
Pilikula Zoo Director, Mangalore Police: ಪಿಲಿ...
12-08-25 01:49 pm
12-08-25 12:36 pm
Bangalore Correspondent
Mangalore Digital Arrest, Fraud: ಚೀನಾಕ್ಕೆ ಡ್ರ...
11-08-25 12:37 pm
ಸ್ನೇಹಿತನಿಗೆ ಬೆತ್ತಲೆ ವೀಡಿಯೋ ಶೇರ್ ಮಾಡಿದ್ಲು ಯುವತ...
08-08-25 10:07 pm
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm