ಬ್ರೇಕಿಂಗ್ ನ್ಯೂಸ್
16-01-21 11:48 am Headline Karnataka News Network ದೇಶ - ವಿದೇಶ
ನವದೆಹಲಿ, ಜನವರಿ 16: ಭಾರತದಾದ್ಯಂತ ಐತಿಹಾಸಿಕ ಬೃಹತ್ ಕೊರೊನಾ ಲಸಿಕಾ ಅಭಿಯಾನಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ವಿಡಿಯೋ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಿದ್ದಾರೆ.
ನೀಡಲಾಗುತ್ತಿದ್ದು, ಈ ಬೃಹತ್ ಲಸಿಕಾ ಕಾರ್ಯಕ್ರಮ ಎಲ್ಲಾ ರಾಜ್ಯಗಳಲ್ಲೂ ಆರಂಭವಾಗಿದೆ. ಈ ಐತಿಹಾಸಿಕ ಲಸಿಕಾ ಕಾರ್ಯಕ್ರಮದ ಕುರಿತು ಪ್ರಧಾನಿ ಮೋದಿ ಅವರು ಮಾತುಗಳನ್ನಾಡಿದ್ದಾರೆ.
ಲಸಿಕೆಗಳ ಸಂಶೋಧನೆ, ಅಭಿವೃದ್ಧಿಗೆ ದೇಶದ ವಿಜ್ಞಾನಿಗಳು ಹಾಗೂ ವೈದ್ಯರಿಗೆ ಧನ್ಯವಾದ ಸಲ್ಲಿಸಿದ ಅವರು, ದೇಶದಲ್ಲಿ ನೀಡುತ್ತಿರುವ ಈ ಎರಡು ಕೊರೊನಾ ಲಸಿಕೆಗಳು ಬಹಳ ಮುಖ್ಯವೆಂದು ನಾನು ಜನರಿಗೆ ಹೇಳುತ್ತೇನೆ. ಎಲ್ಲರೂ ಈ ಅಭಿಯಾನಕ್ಕೆ ಸಹಕರಿಸಬೇಕು ಎಂದು ಕೋರಿದರು.

"ಎಂದಿಗೂ ಎಚ್ಚರ ತಪ್ಪಬೇಡಿ":
ಲಸಿಕೆ ಆರಂಭವಾಗಿದೆ ಎಂದು ಮಾಸ್ಕ್ಗಳನ್ನು ತೆಗೆಯುವುದು ಮತ್ತು ಮೊದಲ ಡೋಸ್ ಪಡೆದ ನಂತರ ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಇರುವ ತಪ್ಪನ್ನು ಮಾಡಬೇಡಿ ಎಂದು ವಿನಂತಿಸುತ್ತೇನೆ. ಇಷ್ಟು ದೊಡ್ಡ ಪ್ರಮಾಣದಲ್ಲಿ ಲಸಿಕಾ ಪ್ರಕ್ರಿಯೆಯನ್ನು ಇತಿಹಾಸದಲ್ಲಿ ಎಂದಿಗೂ ನಡೆಸಲಾಗಲಿಲ್ಲ. ಭಾರತ ಮೊದಲ ಹಂತದಲ್ಲಿಯೇ 3 ಕೋಟಿ ಜನರಿಗೆ ಲಸಿಕೆ ನೀಡುತ್ತಿದೆ. ಎರಡನೇ ಹಂತದಲ್ಲಿ, ನಾವು ಈ ಸಂಖ್ಯೆಯನ್ನು 30 ಕೋಟಿಗೆ ತೆಗೆದುಕೊಳ್ಳಬೇಕಾಗಿದೆ ಎಂದು ಹೇಳಿದರು.
ಕೊರೊನಾ ಸೋಂಕು ಕಾಣಿಸಿಕೊಂಡು ಎಲ್ಲರೂ ಆತಂಕದಿಂದ ಕೈಚೆಲ್ಲಿದ ಸಂದರ್ಭವನ್ನೇ ಭಾರತ ಸವಾಲಾಗಿ ತೆಗೆದುಕೊಂಡಿತು. ಅತಿ ಕಡಿಮೆ ಅವಧಿಯಲ್ಲಿ, ಒಂದಲ್ಲಾ, ಎರಡು ಲಸಿಕೆಗಳನ್ನು ಅಭಿವೃದ್ಧಿಪಡಿಸಲಾಯಿತು. ಇದು ನಮ್ಮ ವಿಜ್ಞಾನಿಗಳು, ವೈದ್ಯರಿಗೆ ಸಲ್ಲಬೇಕಾದ ಗರಿಮೆ ಎಂದು ಹೇಳಿದರು.
Launch of the #LargestVaccineDrive. Let us defeat COVID-19. https://t.co/FE0TBn4P8I
— Narendra Modi (@narendramodi) January 16, 2021
Prime Minister Narendra Modi on Saturday launched India’s vaccination drive against the coronavirus
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm