ಬ್ರೇಕಿಂಗ್ ನ್ಯೂಸ್
16-01-21 11:48 am Headline Karnataka News Network ದೇಶ - ವಿದೇಶ
ನವದೆಹಲಿ, ಜನವರಿ 16: ಭಾರತದಾದ್ಯಂತ ಐತಿಹಾಸಿಕ ಬೃಹತ್ ಕೊರೊನಾ ಲಸಿಕಾ ಅಭಿಯಾನಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ವಿಡಿಯೋ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಿದ್ದಾರೆ.
ನೀಡಲಾಗುತ್ತಿದ್ದು, ಈ ಬೃಹತ್ ಲಸಿಕಾ ಕಾರ್ಯಕ್ರಮ ಎಲ್ಲಾ ರಾಜ್ಯಗಳಲ್ಲೂ ಆರಂಭವಾಗಿದೆ. ಈ ಐತಿಹಾಸಿಕ ಲಸಿಕಾ ಕಾರ್ಯಕ್ರಮದ ಕುರಿತು ಪ್ರಧಾನಿ ಮೋದಿ ಅವರು ಮಾತುಗಳನ್ನಾಡಿದ್ದಾರೆ.
ಲಸಿಕೆಗಳ ಸಂಶೋಧನೆ, ಅಭಿವೃದ್ಧಿಗೆ ದೇಶದ ವಿಜ್ಞಾನಿಗಳು ಹಾಗೂ ವೈದ್ಯರಿಗೆ ಧನ್ಯವಾದ ಸಲ್ಲಿಸಿದ ಅವರು, ದೇಶದಲ್ಲಿ ನೀಡುತ್ತಿರುವ ಈ ಎರಡು ಕೊರೊನಾ ಲಸಿಕೆಗಳು ಬಹಳ ಮುಖ್ಯವೆಂದು ನಾನು ಜನರಿಗೆ ಹೇಳುತ್ತೇನೆ. ಎಲ್ಲರೂ ಈ ಅಭಿಯಾನಕ್ಕೆ ಸಹಕರಿಸಬೇಕು ಎಂದು ಕೋರಿದರು.

"ಎಂದಿಗೂ ಎಚ್ಚರ ತಪ್ಪಬೇಡಿ":
ಲಸಿಕೆ ಆರಂಭವಾಗಿದೆ ಎಂದು ಮಾಸ್ಕ್ಗಳನ್ನು ತೆಗೆಯುವುದು ಮತ್ತು ಮೊದಲ ಡೋಸ್ ಪಡೆದ ನಂತರ ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಇರುವ ತಪ್ಪನ್ನು ಮಾಡಬೇಡಿ ಎಂದು ವಿನಂತಿಸುತ್ತೇನೆ. ಇಷ್ಟು ದೊಡ್ಡ ಪ್ರಮಾಣದಲ್ಲಿ ಲಸಿಕಾ ಪ್ರಕ್ರಿಯೆಯನ್ನು ಇತಿಹಾಸದಲ್ಲಿ ಎಂದಿಗೂ ನಡೆಸಲಾಗಲಿಲ್ಲ. ಭಾರತ ಮೊದಲ ಹಂತದಲ್ಲಿಯೇ 3 ಕೋಟಿ ಜನರಿಗೆ ಲಸಿಕೆ ನೀಡುತ್ತಿದೆ. ಎರಡನೇ ಹಂತದಲ್ಲಿ, ನಾವು ಈ ಸಂಖ್ಯೆಯನ್ನು 30 ಕೋಟಿಗೆ ತೆಗೆದುಕೊಳ್ಳಬೇಕಾಗಿದೆ ಎಂದು ಹೇಳಿದರು.
ಕೊರೊನಾ ಸೋಂಕು ಕಾಣಿಸಿಕೊಂಡು ಎಲ್ಲರೂ ಆತಂಕದಿಂದ ಕೈಚೆಲ್ಲಿದ ಸಂದರ್ಭವನ್ನೇ ಭಾರತ ಸವಾಲಾಗಿ ತೆಗೆದುಕೊಂಡಿತು. ಅತಿ ಕಡಿಮೆ ಅವಧಿಯಲ್ಲಿ, ಒಂದಲ್ಲಾ, ಎರಡು ಲಸಿಕೆಗಳನ್ನು ಅಭಿವೃದ್ಧಿಪಡಿಸಲಾಯಿತು. ಇದು ನಮ್ಮ ವಿಜ್ಞಾನಿಗಳು, ವೈದ್ಯರಿಗೆ ಸಲ್ಲಬೇಕಾದ ಗರಿಮೆ ಎಂದು ಹೇಳಿದರು.
Launch of the #LargestVaccineDrive. Let us defeat COVID-19. https://t.co/FE0TBn4P8I
— Narendra Modi (@narendramodi) January 16, 2021
Prime Minister Narendra Modi on Saturday launched India’s vaccination drive against the coronavirus
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am