ಬ್ರೇಕಿಂಗ್ ನ್ಯೂಸ್
16-01-21 11:48 am Headline Karnataka News Network ದೇಶ - ವಿದೇಶ
ನವದೆಹಲಿ, ಜನವರಿ 16: ಭಾರತದಾದ್ಯಂತ ಐತಿಹಾಸಿಕ ಬೃಹತ್ ಕೊರೊನಾ ಲಸಿಕಾ ಅಭಿಯಾನಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ವಿಡಿಯೋ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಿದ್ದಾರೆ.
ನೀಡಲಾಗುತ್ತಿದ್ದು, ಈ ಬೃಹತ್ ಲಸಿಕಾ ಕಾರ್ಯಕ್ರಮ ಎಲ್ಲಾ ರಾಜ್ಯಗಳಲ್ಲೂ ಆರಂಭವಾಗಿದೆ. ಈ ಐತಿಹಾಸಿಕ ಲಸಿಕಾ ಕಾರ್ಯಕ್ರಮದ ಕುರಿತು ಪ್ರಧಾನಿ ಮೋದಿ ಅವರು ಮಾತುಗಳನ್ನಾಡಿದ್ದಾರೆ.
ಲಸಿಕೆಗಳ ಸಂಶೋಧನೆ, ಅಭಿವೃದ್ಧಿಗೆ ದೇಶದ ವಿಜ್ಞಾನಿಗಳು ಹಾಗೂ ವೈದ್ಯರಿಗೆ ಧನ್ಯವಾದ ಸಲ್ಲಿಸಿದ ಅವರು, ದೇಶದಲ್ಲಿ ನೀಡುತ್ತಿರುವ ಈ ಎರಡು ಕೊರೊನಾ ಲಸಿಕೆಗಳು ಬಹಳ ಮುಖ್ಯವೆಂದು ನಾನು ಜನರಿಗೆ ಹೇಳುತ್ತೇನೆ. ಎಲ್ಲರೂ ಈ ಅಭಿಯಾನಕ್ಕೆ ಸಹಕರಿಸಬೇಕು ಎಂದು ಕೋರಿದರು.

"ಎಂದಿಗೂ ಎಚ್ಚರ ತಪ್ಪಬೇಡಿ":
ಲಸಿಕೆ ಆರಂಭವಾಗಿದೆ ಎಂದು ಮಾಸ್ಕ್ಗಳನ್ನು ತೆಗೆಯುವುದು ಮತ್ತು ಮೊದಲ ಡೋಸ್ ಪಡೆದ ನಂತರ ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಇರುವ ತಪ್ಪನ್ನು ಮಾಡಬೇಡಿ ಎಂದು ವಿನಂತಿಸುತ್ತೇನೆ. ಇಷ್ಟು ದೊಡ್ಡ ಪ್ರಮಾಣದಲ್ಲಿ ಲಸಿಕಾ ಪ್ರಕ್ರಿಯೆಯನ್ನು ಇತಿಹಾಸದಲ್ಲಿ ಎಂದಿಗೂ ನಡೆಸಲಾಗಲಿಲ್ಲ. ಭಾರತ ಮೊದಲ ಹಂತದಲ್ಲಿಯೇ 3 ಕೋಟಿ ಜನರಿಗೆ ಲಸಿಕೆ ನೀಡುತ್ತಿದೆ. ಎರಡನೇ ಹಂತದಲ್ಲಿ, ನಾವು ಈ ಸಂಖ್ಯೆಯನ್ನು 30 ಕೋಟಿಗೆ ತೆಗೆದುಕೊಳ್ಳಬೇಕಾಗಿದೆ ಎಂದು ಹೇಳಿದರು.
ಕೊರೊನಾ ಸೋಂಕು ಕಾಣಿಸಿಕೊಂಡು ಎಲ್ಲರೂ ಆತಂಕದಿಂದ ಕೈಚೆಲ್ಲಿದ ಸಂದರ್ಭವನ್ನೇ ಭಾರತ ಸವಾಲಾಗಿ ತೆಗೆದುಕೊಂಡಿತು. ಅತಿ ಕಡಿಮೆ ಅವಧಿಯಲ್ಲಿ, ಒಂದಲ್ಲಾ, ಎರಡು ಲಸಿಕೆಗಳನ್ನು ಅಭಿವೃದ್ಧಿಪಡಿಸಲಾಯಿತು. ಇದು ನಮ್ಮ ವಿಜ್ಞಾನಿಗಳು, ವೈದ್ಯರಿಗೆ ಸಲ್ಲಬೇಕಾದ ಗರಿಮೆ ಎಂದು ಹೇಳಿದರು.
Launch of the #LargestVaccineDrive. Let us defeat COVID-19. https://t.co/FE0TBn4P8I
— Narendra Modi (@narendramodi) January 16, 2021
Prime Minister Narendra Modi on Saturday launched India’s vaccination drive against the coronavirus
22-08-26 03:01 pm
HK News Staffer
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm