ಬ್ರೇಕಿಂಗ್ ನ್ಯೂಸ್
17-01-21 11:46 am Headline Karnataka News Network ದೇಶ - ವಿದೇಶ
ಜೈಪುರ, ಜ.17 : ರಾಜಸ್ಥಾನದ ಜಲೌರ್ ನಲ್ಲಿ ಶನಿವಾರ ರಾತ್ರಿ ಸುಮಾರು 10.45ಕ್ಕೆ ಭೀಕರ ಅವಘಢ ಸಂಭವಿಸಿದ್ದು, 11 ಸಾವಿರ ವೋಲ್ಟ್ ವಿದ್ಯುತ್ ತಂತಿ ತಾಗಿದ ಪರಿಣಾಮ ಬಸ್ ಸುಟ್ಟು ಭಸ್ಮವಾಗಿದೆ. ಬಸ್ ನಲ್ಲಿದ್ದ ಆರು ಜನರ ಸಜೀವ ದಹನವಾಗಿದ್ದಾರೆ. ಜಲೌನ್ ನಗರದ ಏಳು ಕಿಲೋ ಮೀಟರ್ ದೂರದಲ್ಲಿರುವ ಮಹೇಶಪುರ ಗ್ರಾಮದಲ್ಲಿ ಈ ದುರಂತ ನಡೆದಿದೆ.
ಜೈನ ಸಮುದಾಯದ 36 ಜನರು ನಾಕೋಡ ತೀರ್ಥ ಕ್ಷೇತ್ರದ ದರ್ಶನ ಪಡೆದು ಅಜ್ಮೇರ್ ನತ್ತ ಪ್ರಯಾಣ ಬೆಳೆಸಿದ್ದರು. ಗಾಯಾಳುಗಳನ್ನು ಜಲೌರ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಗಂಭೀರವಾಗಿ ಗಾಯಗೊಂಡ ಪ್ರಯಾಣಿಕರನ್ನ ಜೋಧಪುರ ಆಸ್ಪತ್ರೆಗೆ ರವಾನಿಸಲಾಗಿದೆ. ಮೃತರ ಕೆಲವರ ಗುರುತು ಪತ್ತೆಯಾಗಿದ್ದು, ಹಲವರ ಗುರುತು ಪತ್ತೆಯಾಗಿಲ್ಲ.
ಶುಕ್ರವಾರ ಎರಡು ಖಾಸಗಿ ಬಸ್ ಗಳಲ್ಲಿ ಯಾತ್ರಿಗಳು ಬೀವಾರ್ ನತ್ತ ಪ್ರಯಾಣ ಬೆಳೆಸಿದ್ದರು. ಶನಿವಾರ ಜಲೌರ್ ನಲ್ಲಿರುವ ಜೈನ ಮಂದಿರದ ದರ್ಶನ ಪಡೆದು ಅಜ್ಮೇರ್ ಮಾರ್ಗವಾಗಿ ಬೀವರ್ ನತ್ತ ಹೊರಟಿದ್ದರು. ರಾತ್ರಿ ಊಟದ ಬಳಿಕ ಚಾಲಕ ಗೂಗಲ್ ಮ್ಯಾಪ್ ಬಳಸಿ ಮಹೇಶಪುರ ಗ್ರಾಮದ ಸಂಕಲಿ ಗಲ್ಲಿಗಳ ಮೂಲಕ ಹೊರಟಿದ್ದನು. ಗ್ರಾಮದಲ್ಲಿಯ ವಿದ್ಯುತ್ ತಂತಿಗೆ ಬಸ್ ಮೇಲ್ಭಾಗ ತಾಗಿದ್ದರಿಂದ ಬೆಂಕಿ ಹತ್ತಿಕೊಂಡಿದೆ.
ಚಾಲಕ ಗೂಗಲ್ ಮ್ಯಾಪ್ ಸಹಾಯದಿಂದ ಬೀವರ್ ನತ್ತ ಹೊರಟಿದ್ದನು. ಗ್ರಾಮದ ಇಕ್ಕಟ್ಟಾದ ರಸ್ತೆಯಲ್ಲಿ ಸಂಚರಿಸುತ್ತಿದ್ದರಿಂದ ಓರ್ವ ಬಸ್ ಮೇಲ್ಭಾಗದಲ್ಲಿ ಕೇಬಲ್, ವಿದ್ಯುತ್ ತಂತಿ ತಗುಲದಂತೆ ನೋಡಿಕೊಳ್ಳುತ್ತಿದ್ದಂತೆ ನೋಡಿಕೊಳ್ಳುತ್ತಿದ್ದನು. ಮೇಲೆ ನಿಂತಿದ್ದವನಿಗೆ ವಿದ್ಯುತ್ ಸ್ಪರ್ಶಗೊಂಡಿದ್ದರಿಂದ ಬಸ್ ಗೆ ಬೆಂಕಿ ತಗುಲಿತು ಎಂದು ಪ್ರಯಾಣಿಕರೊಬ್ಬರು ಹೇಳಿದ್ದಾರೆ.
At least six people died and 19 others were injured after a bus came in contact with a high-tension wire in Rajasthan's Jalore on Sunday. All the injured individuals have been shifted to a Jodhpur hospital and six of them are in critical condition.
06-10-25 10:47 pm
Bangalore Correspondent
ಕಫ್ ಸಿರಪ್ ದುರಂತ ; ರಾಜ್ಯದಲ್ಲಿ ಕಟ್ಟೆಚ್ಚರ, ಎಲ್ಲ...
06-10-25 05:27 pm
Basavaraj Rayareddy, Mallikarjuna kharge, CM...
05-10-25 09:41 pm
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
06-10-25 07:56 pm
HK News Desk
ಬಿಹಾರ ಚುನಾವಣೆಗೆ ಮುಹೂರ್ತ ನಿಗದಿ ; ಎರಡು ಹಂತದಲ್ಲಿ...
06-10-25 07:21 pm
ಕುಂಬಳೆಯಲ್ಲಿ ಡಿವೈಎಫ್ಐ ನಾಯಕಿ, ಯುವ ವಕೀಲೆ ಆತ್ಮಹತ್...
05-10-25 11:07 pm
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
Coldrif syrup: ಸಿರಪ್ ಸೇವಿಸಿ 11 ಮಕ್ಕಳು ಸಾವು ;...
04-10-25 04:45 pm
06-10-25 10:42 pm
Mangalore Correspondent
ದಕ್ಷಿಣ ಕನ್ನಡದ 38 ಕಡೆ ಆಯುಷ್ಮಾನ್ ಭಾರತ್- ಆರೋಗ್ಯ...
06-10-25 07:19 pm
ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಹೃದ್ರೋಗ...
06-10-25 04:57 pm
ಟ್ರಾಫಿಕ್ ಸಿಬಂದಿ ಕಾರು ನಿಲ್ಲಿಸಲೆತ್ನಿಸಿ ಒಡೆದ ಗಾಜ...
06-10-25 02:58 pm
Ullal, UT Khader, Sharadotsava Clash: ಉಳ್ಳಾಲ...
04-10-25 10:29 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm