ಬ್ರೇಕಿಂಗ್ ನ್ಯೂಸ್
17-01-21 11:46 am Headline Karnataka News Network ದೇಶ - ವಿದೇಶ
ಜೈಪುರ, ಜ.17 : ರಾಜಸ್ಥಾನದ ಜಲೌರ್ ನಲ್ಲಿ ಶನಿವಾರ ರಾತ್ರಿ ಸುಮಾರು 10.45ಕ್ಕೆ ಭೀಕರ ಅವಘಢ ಸಂಭವಿಸಿದ್ದು, 11 ಸಾವಿರ ವೋಲ್ಟ್ ವಿದ್ಯುತ್ ತಂತಿ ತಾಗಿದ ಪರಿಣಾಮ ಬಸ್ ಸುಟ್ಟು ಭಸ್ಮವಾಗಿದೆ. ಬಸ್ ನಲ್ಲಿದ್ದ ಆರು ಜನರ ಸಜೀವ ದಹನವಾಗಿದ್ದಾರೆ. ಜಲೌನ್ ನಗರದ ಏಳು ಕಿಲೋ ಮೀಟರ್ ದೂರದಲ್ಲಿರುವ ಮಹೇಶಪುರ ಗ್ರಾಮದಲ್ಲಿ ಈ ದುರಂತ ನಡೆದಿದೆ.
ಜೈನ ಸಮುದಾಯದ 36 ಜನರು ನಾಕೋಡ ತೀರ್ಥ ಕ್ಷೇತ್ರದ ದರ್ಶನ ಪಡೆದು ಅಜ್ಮೇರ್ ನತ್ತ ಪ್ರಯಾಣ ಬೆಳೆಸಿದ್ದರು. ಗಾಯಾಳುಗಳನ್ನು ಜಲೌರ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಗಂಭೀರವಾಗಿ ಗಾಯಗೊಂಡ ಪ್ರಯಾಣಿಕರನ್ನ ಜೋಧಪುರ ಆಸ್ಪತ್ರೆಗೆ ರವಾನಿಸಲಾಗಿದೆ. ಮೃತರ ಕೆಲವರ ಗುರುತು ಪತ್ತೆಯಾಗಿದ್ದು, ಹಲವರ ಗುರುತು ಪತ್ತೆಯಾಗಿಲ್ಲ.
ಶುಕ್ರವಾರ ಎರಡು ಖಾಸಗಿ ಬಸ್ ಗಳಲ್ಲಿ ಯಾತ್ರಿಗಳು ಬೀವಾರ್ ನತ್ತ ಪ್ರಯಾಣ ಬೆಳೆಸಿದ್ದರು. ಶನಿವಾರ ಜಲೌರ್ ನಲ್ಲಿರುವ ಜೈನ ಮಂದಿರದ ದರ್ಶನ ಪಡೆದು ಅಜ್ಮೇರ್ ಮಾರ್ಗವಾಗಿ ಬೀವರ್ ನತ್ತ ಹೊರಟಿದ್ದರು. ರಾತ್ರಿ ಊಟದ ಬಳಿಕ ಚಾಲಕ ಗೂಗಲ್ ಮ್ಯಾಪ್ ಬಳಸಿ ಮಹೇಶಪುರ ಗ್ರಾಮದ ಸಂಕಲಿ ಗಲ್ಲಿಗಳ ಮೂಲಕ ಹೊರಟಿದ್ದನು. ಗ್ರಾಮದಲ್ಲಿಯ ವಿದ್ಯುತ್ ತಂತಿಗೆ ಬಸ್ ಮೇಲ್ಭಾಗ ತಾಗಿದ್ದರಿಂದ ಬೆಂಕಿ ಹತ್ತಿಕೊಂಡಿದೆ.
ಚಾಲಕ ಗೂಗಲ್ ಮ್ಯಾಪ್ ಸಹಾಯದಿಂದ ಬೀವರ್ ನತ್ತ ಹೊರಟಿದ್ದನು. ಗ್ರಾಮದ ಇಕ್ಕಟ್ಟಾದ ರಸ್ತೆಯಲ್ಲಿ ಸಂಚರಿಸುತ್ತಿದ್ದರಿಂದ ಓರ್ವ ಬಸ್ ಮೇಲ್ಭಾಗದಲ್ಲಿ ಕೇಬಲ್, ವಿದ್ಯುತ್ ತಂತಿ ತಗುಲದಂತೆ ನೋಡಿಕೊಳ್ಳುತ್ತಿದ್ದಂತೆ ನೋಡಿಕೊಳ್ಳುತ್ತಿದ್ದನು. ಮೇಲೆ ನಿಂತಿದ್ದವನಿಗೆ ವಿದ್ಯುತ್ ಸ್ಪರ್ಶಗೊಂಡಿದ್ದರಿಂದ ಬಸ್ ಗೆ ಬೆಂಕಿ ತಗುಲಿತು ಎಂದು ಪ್ರಯಾಣಿಕರೊಬ್ಬರು ಹೇಳಿದ್ದಾರೆ.
At least six people died and 19 others were injured after a bus came in contact with a high-tension wire in Rajasthan's Jalore on Sunday. All the injured individuals have been shifted to a Jodhpur hospital and six of them are in critical condition.
06-03-26 12:08 pm
HK News Staffer
ಸಿಎಂ ಸಿದ್ದರಾಮಯ್ಯ ದಾಖಲೆಯ 17ನೇ ಬಜೆಟ್ ; ಮುಂದುವರೆ...
06-03-26 10:21 am
Bhatkal Petrol News: ಬೆಲೆ ಏರಿಕೆ ಭೀತಿ ; ಭಟ್ಕಳ...
05-03-26 11:42 pm
ಸಂಘರ್ಷದಿಂದ ಸಮಸ್ಯೆ ಪರಿಹರಿಸಲಾಗದು, ಪಶ್ಚಿಮ ಏಷ್ಯಾ,...
05-03-26 09:40 pm
Lokayukta Raid: 8 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳ...
05-03-26 08:41 pm
06-03-26 11:40 am
HK News Staffer
ಮಾರ್ಕ್-48 ಜಗತ್ತಿನ ಅತಿ ಶಕ್ತಿಶಾಲಿ ಜಲಾಂತರ್ಗಾಮಿ ಸ...
06-03-26 09:50 am
ಇರಾನಲ್ಲಿ 1230 ಜನರ ಸಾವು ; ಜೆರುಸಲೇಮ್ ಮೇಲೆ ಬಾಂಬ್...
05-03-26 08:51 pm
ಭಾರತ ಗಡಿಯಿಂದ ಸುಮಾರು 300 ಕಿ.ಮೀ. ದೂರದಲ್ಲೇ ಇರಾನ್...
05-03-26 05:02 pm
ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ ; 'ಸುದೀರ್ಘ...
04-03-26 11:13 pm
06-03-26 12:17 pm
supritha Jain
ದುಬೈನಿಂದ ಬೆಂಗಳೂರಿಗೆ ಹೈಡ್ರೋವೀಡ್ ಗಾಂಜಾ ಪೂರೈಕೆ ;...
05-03-26 07:38 pm
Dr Nagalakshmi Choudhary, Mangalore: ಸಾಕ್ಷಿಗಳ...
05-03-26 04:36 pm
ಅರಣ್ಯಾಧಿಕಾರಿ ಮನೆಗೆ ಕನ್ನ ಹಾಕಿದ ಕಳ್ಳರು ; ಹೊರಗೆ...
05-03-26 02:34 pm
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm