ಬ್ರೇಕಿಂಗ್ ನ್ಯೂಸ್
19-01-21 03:47 pm Headline Karnataka News Network ದೇಶ - ವಿದೇಶ
ಸೂರತ್, ಜ.19 : ರಸ್ತೆ ಬದಿಯ ಫುಟ್ಪಾತ್ ನಲ್ಲಿ ಮಲಗಿದ್ದವರ ಮೇಲೆ ಟ್ರಕ್ ಹರಿದ ಪರಿಣಾಮ 15 ಮಂದಿ ಕಾರ್ಮಿಕರು ದಾರುಣ ಸಾವು ಕಂಡ ಘಟನೆ ಗುಜರಾತ್ನಲ್ಲಿ ನಡೆದಿದೆ.


ಮೃತರು ರಾಜಸ್ಥಾನದಿಂದ ಬಂದಿದ್ದ ವಲಸೆ ಕಾರ್ಮಿಕರಾಗಿದ್ದು ಸೋಮವಾರ ರಾತ್ರಿ ಸೂರತ್ ನಗರದಿಂದ 60 ಕಿಮೀ ದೂರದಲ್ಲಿರುವ ಕೋಸಂಬಾ ಗ್ರಾಮದಲ್ಲಿ ಘಟನೆ ನಡೆದಿದೆ. ಸೂರತ್ - ಮಾಂಡವಿ ರಸ್ತೆಯ ಬದಿ ಫುಟ್ ಪಾತ್ ನಲ್ಲಿ ಕಾರ್ಮಿಕರು ಮಲಗಿದ್ದರು. ಟ್ರ್ಯಾಕ್ಟರ್ಗೆ ಡಿಕ್ಕಿಯಾದ ಟ್ರಕ್, ಚಾಲಕನ ನಿಯಂತ್ರಣಕ್ಕೆ ಸಿಗದೆ ಕಾರ್ಮಿಕರು ಮಲಗಿದ್ದ ಫುಟ್ಪಾತ್ ಮೇಲಿನಿಂದ ಸಾಗಿದೆ. ಅಲ್ಲಿ ಮಲಗಿದ್ದವರ ಪೈಕಿ 15 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನೈದು ಮಂದಿ ತೀವ್ರ ಗಾಯಗೊಂಡಿದ್ದಾರೆ.


ಅತಿ ವೇಗದಿಂದ ಟ್ರಕ್ ಚಲಾಯಿಸಿ ಅಪಘಾತಕ್ಕೆ ಕಾರಣವಾದ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿ, ಕಂಬನಿ ಮಿಡಿದಿದ್ದು ಮೃತರ ಕುಟುಂಬಗಳಿಗೆ ಸಾಂತ್ವನ ಹೇಳಿದ್ದಾರೆ. ಅಲ್ಲದೆ ಪ್ರಧಾನಿ ಪರಿಹಾರ ನಿಧಿಯಿಂದ ಮೃತರ ಕುಟುಂಬಸ್ಥರಿಗೆ ತಲಾ ಎರಡು ಲಕ್ಷ ರೂ. ಹಾಗೂ ಗಾಯಾಳುಗಳಿಗೆ 50 ಸಾವಿರ ರೂ. ಪರಿಹಾರ ನೀಡಲು ಆದೇಶ ಮಾಡಿದ್ದಾರೆ. ಗುಜರಾತ್ ಸಿಎಂ ವಿಜಯ್ ರೂಪಾಣಿ ಕೂಡ, ಮೃತರ ಕುಟುಂಬಸ್ಥರಿಗೆ ತಲಾ ಎರಡು ಲಕ್ಷ ರೂ. ಪರಿಹಾರ ಪ್ರಕಟಿಸಿದ್ದಾರೆ.
At least 15 people were killed after a truck ran over a total of 18 people sleeping on a footpath at Kim Char Rasta near Surat in Gujarat in the wee hours on Tuesday.
22-08-26 03:01 pm
HK News Staffer
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm