ಬ್ರೇಕಿಂಗ್ ನ್ಯೂಸ್
19-01-21 03:47 pm Headline Karnataka News Network ದೇಶ - ವಿದೇಶ
ಸೂರತ್, ಜ.19 : ರಸ್ತೆ ಬದಿಯ ಫುಟ್ಪಾತ್ ನಲ್ಲಿ ಮಲಗಿದ್ದವರ ಮೇಲೆ ಟ್ರಕ್ ಹರಿದ ಪರಿಣಾಮ 15 ಮಂದಿ ಕಾರ್ಮಿಕರು ದಾರುಣ ಸಾವು ಕಂಡ ಘಟನೆ ಗುಜರಾತ್ನಲ್ಲಿ ನಡೆದಿದೆ.


ಮೃತರು ರಾಜಸ್ಥಾನದಿಂದ ಬಂದಿದ್ದ ವಲಸೆ ಕಾರ್ಮಿಕರಾಗಿದ್ದು ಸೋಮವಾರ ರಾತ್ರಿ ಸೂರತ್ ನಗರದಿಂದ 60 ಕಿಮೀ ದೂರದಲ್ಲಿರುವ ಕೋಸಂಬಾ ಗ್ರಾಮದಲ್ಲಿ ಘಟನೆ ನಡೆದಿದೆ. ಸೂರತ್ - ಮಾಂಡವಿ ರಸ್ತೆಯ ಬದಿ ಫುಟ್ ಪಾತ್ ನಲ್ಲಿ ಕಾರ್ಮಿಕರು ಮಲಗಿದ್ದರು. ಟ್ರ್ಯಾಕ್ಟರ್ಗೆ ಡಿಕ್ಕಿಯಾದ ಟ್ರಕ್, ಚಾಲಕನ ನಿಯಂತ್ರಣಕ್ಕೆ ಸಿಗದೆ ಕಾರ್ಮಿಕರು ಮಲಗಿದ್ದ ಫುಟ್ಪಾತ್ ಮೇಲಿನಿಂದ ಸಾಗಿದೆ. ಅಲ್ಲಿ ಮಲಗಿದ್ದವರ ಪೈಕಿ 15 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನೈದು ಮಂದಿ ತೀವ್ರ ಗಾಯಗೊಂಡಿದ್ದಾರೆ.


ಅತಿ ವೇಗದಿಂದ ಟ್ರಕ್ ಚಲಾಯಿಸಿ ಅಪಘಾತಕ್ಕೆ ಕಾರಣವಾದ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿ, ಕಂಬನಿ ಮಿಡಿದಿದ್ದು ಮೃತರ ಕುಟುಂಬಗಳಿಗೆ ಸಾಂತ್ವನ ಹೇಳಿದ್ದಾರೆ. ಅಲ್ಲದೆ ಪ್ರಧಾನಿ ಪರಿಹಾರ ನಿಧಿಯಿಂದ ಮೃತರ ಕುಟುಂಬಸ್ಥರಿಗೆ ತಲಾ ಎರಡು ಲಕ್ಷ ರೂ. ಹಾಗೂ ಗಾಯಾಳುಗಳಿಗೆ 50 ಸಾವಿರ ರೂ. ಪರಿಹಾರ ನೀಡಲು ಆದೇಶ ಮಾಡಿದ್ದಾರೆ. ಗುಜರಾತ್ ಸಿಎಂ ವಿಜಯ್ ರೂಪಾಣಿ ಕೂಡ, ಮೃತರ ಕುಟುಂಬಸ್ಥರಿಗೆ ತಲಾ ಎರಡು ಲಕ್ಷ ರೂ. ಪರಿಹಾರ ಪ್ರಕಟಿಸಿದ್ದಾರೆ.
At least 15 people were killed after a truck ran over a total of 18 people sleeping on a footpath at Kim Char Rasta near Surat in Gujarat in the wee hours on Tuesday.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm