ಬ್ರೇಕಿಂಗ್ ನ್ಯೂಸ್
20-01-21 04:21 pm Headline Karnataka News Network ದೇಶ - ವಿದೇಶ
ಲಾಸ್ ಏಂಜಲೀಸ್,ಜ.19 : ಕೊರೊನಾ ಸೋಂಕು ಹರಡುತ್ತದೆ ಎಂಬ ಭಯದಿಂದ ಸುಮಾರು ಮೂರು ತಿಂಗಳ ಕಾಲ ಯಾರಿಗೂ ಗೊತ್ತಿಲ್ಲದಂತೆ ಶಿಕಾಗೋ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಡಗಿ ಕುಳಿತಿದ್ದ ಭಾರತೀಯ ಮೂಲದ ವ್ಯಕ್ತಿಯನ್ನು ಬಂಧಿಸಿರುವುದಾಗಿ ಅಮೇರಿಕಾದ ಅಧಿಕಾರಿಗಳು ತಿಳಿಸಿದ್ದಾರೆ.
ಆದಿತ್ಯ ಸಿಂಗ್ (36) ಅಕ್ಟೋಬರ್ 19ರಿಂದ ಶಿಕಾಗೋದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸುರಕ್ಷಿತ ಸ್ಥಳದಲ್ಲಿ ವಾಸ್ತವ್ಯ ಹೂಡಿದ್ದು, ಅವರನ್ನು ಜನವರಿ 16 ರಂದು ಬಂಧಿಸಲಾಗಿದೆ.
ಆದಿತ್ಯ ಸಿಂಗ್ ವಿರುದ್ಧ ವಿಮಾನ ನಿಲ್ದಾಣದ ನಿರ್ಬಂಧಿತ ಪ್ರದೇಶಕ್ಕೆ ಕಾನೂನು ಬಾಹಿರವಾಗಿ ಪ್ರವೇಶ ಮಾಡಿದ್ದು ಮತ್ತು ಕಳ್ಳತನ ಪ್ರಕರಣ ದಾಖಲಿಸಲಾಗಿದೆ.
ಕೊರೊನಾ ಸೋಂಕಿನ ಭಯದಿಂದ ಮನೆಗೆ ತೆರಳದೆ ಶಿಕಾಗೋ ವಿಮಾನ ನಿಲ್ದಾಣದ ಭದ್ರತಾ ವಲಯದಲ್ಲಿಯೇ ಆದಿತ್ಯ ಸಿಂಗ್ ವಾಸವಿದ್ದ ಎಂದು ಅಸಿಸ್ಟೆಂಟ್ ಸ್ಟೇಟ್ ಅಟಾರ್ನಿ ಕಾಥ್ಲೀಲಿನ್ ಹಾಗೆರ್ಟೈ ಕೋರ್ಟ್ ಗೆ ತಿಳಿಸಿದ್ದರು.
A man has been living in a secure section of Chicago’s international airport for three months, apparently telling police he was too afraid of coronavirus to return home to Los Angeles, according to multiple reports.
22-08-26 03:01 pm
HK News Staffer
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm