ಬ್ರೇಕಿಂಗ್ ನ್ಯೂಸ್
20-01-21 04:21 pm Headline Karnataka News Network ದೇಶ - ವಿದೇಶ
ಲಾಸ್ ಏಂಜಲೀಸ್,ಜ.19 : ಕೊರೊನಾ ಸೋಂಕು ಹರಡುತ್ತದೆ ಎಂಬ ಭಯದಿಂದ ಸುಮಾರು ಮೂರು ತಿಂಗಳ ಕಾಲ ಯಾರಿಗೂ ಗೊತ್ತಿಲ್ಲದಂತೆ ಶಿಕಾಗೋ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಡಗಿ ಕುಳಿತಿದ್ದ ಭಾರತೀಯ ಮೂಲದ ವ್ಯಕ್ತಿಯನ್ನು ಬಂಧಿಸಿರುವುದಾಗಿ ಅಮೇರಿಕಾದ ಅಧಿಕಾರಿಗಳು ತಿಳಿಸಿದ್ದಾರೆ.
ಆದಿತ್ಯ ಸಿಂಗ್ (36) ಅಕ್ಟೋಬರ್ 19ರಿಂದ ಶಿಕಾಗೋದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸುರಕ್ಷಿತ ಸ್ಥಳದಲ್ಲಿ ವಾಸ್ತವ್ಯ ಹೂಡಿದ್ದು, ಅವರನ್ನು ಜನವರಿ 16 ರಂದು ಬಂಧಿಸಲಾಗಿದೆ.
ಆದಿತ್ಯ ಸಿಂಗ್ ವಿರುದ್ಧ ವಿಮಾನ ನಿಲ್ದಾಣದ ನಿರ್ಬಂಧಿತ ಪ್ರದೇಶಕ್ಕೆ ಕಾನೂನು ಬಾಹಿರವಾಗಿ ಪ್ರವೇಶ ಮಾಡಿದ್ದು ಮತ್ತು ಕಳ್ಳತನ ಪ್ರಕರಣ ದಾಖಲಿಸಲಾಗಿದೆ.
ಕೊರೊನಾ ಸೋಂಕಿನ ಭಯದಿಂದ ಮನೆಗೆ ತೆರಳದೆ ಶಿಕಾಗೋ ವಿಮಾನ ನಿಲ್ದಾಣದ ಭದ್ರತಾ ವಲಯದಲ್ಲಿಯೇ ಆದಿತ್ಯ ಸಿಂಗ್ ವಾಸವಿದ್ದ ಎಂದು ಅಸಿಸ್ಟೆಂಟ್ ಸ್ಟೇಟ್ ಅಟಾರ್ನಿ ಕಾಥ್ಲೀಲಿನ್ ಹಾಗೆರ್ಟೈ ಕೋರ್ಟ್ ಗೆ ತಿಳಿಸಿದ್ದರು.
A man has been living in a secure section of Chicago’s international airport for three months, apparently telling police he was too afraid of coronavirus to return home to Los Angeles, according to multiple reports.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm