ಬ್ರೇಕಿಂಗ್ ನ್ಯೂಸ್
14-08-20 03:56 am Headline Karnataka News Network ದೇಶ - ವಿದೇಶ
ನವದೆಹಲಿ, ಆಗಸ್ಟ್ 14: ಮಕ್ಕಳು ಮತ್ತು ಯುವ ಜನಾಂಗ ಈ ಆನ್ ಲೈನ್ ಪಬ್ ಜಿ ಗೇಮ್ ಗೆ ಎಷ್ಟು ಎಡಿಕ್ಟ್ ಆಗಿದ್ದಾರೆ ಎಂದರೆ ಕೆಲವರಿಗಂತೂ ಅದಿಲ್ಲದೇ ಜೀವನವೇ ಇಲ್ಲದಂತಾಗಿದೆ. ಈ ಗೇಮ್ ಬಗ್ಗೆ ಎಷ್ಟೊಂದು ಕ್ರೇಜ್ ಹುಟ್ಟಿಸಿದೆ ಎಂದರೆ ಪಬ್ ಜಿ ಆಡುತ್ತಿದ್ದರೆ ಊಟ ತಿಂಡಿ ನಿದ್ದೆ ಹೀಗೆ ಬೇರೇನೂ ಅವರ ಗಮನಕ್ಕೆ ಬರೋದಿಲ್ಲ. ಇದೀಗ ಆಡುವ ಸಲುವಾಗಿ ಬಾಲಕ ಹಲವು ದಿನಗಳ ಕಾಲ ಊಟ - ತಿಂಡಿ ಬಿಟ್ಟ ಕಾರಣ ಅನಾರೋಗ್ಯಕ್ಕೆ ತುತ್ತಾಗಿ ಸಾವನ್ನಪ್ಪಿದ ಘಟನೆ ಎಲೂರು ಎಂಬಲ್ಲಿ ಬೆಳಕಿಗೆ ಬಂದಿದೆ.
ಪಬ್ ಜಿ ಆಡುತ್ತಾ ಊಟ, ನೀರು ಬಿಟ್ಟ ಬಾಲಕ ಅಸ್ವಸ್ಥನಾಗಿದ್ದು, ನಂತರ ಬಾಲಕನ ಕುಟುಂಬಸ್ಥರು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದರು. ತೀವ್ರ ಅತಿಸಾರದಿಂದ ಬಳಲುತ್ತಿದ್ದ ಬಾಲಕ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾನೆ. ಕಳೆದ ಜನವರಿಯಲ್ಲಿ ಇದೇ ರೀತಿಯ ಪ್ರಕರಣದಲ್ಲಿ, ಪುಣೆಯಲ್ಲಿ ಆಟವಾಡುವಾಗ 25 ವರ್ಷದ ಯುವಕ ಬ್ರೈನ್ ಸ್ಟ್ರೋಕ್ನಿಂದ ಸಾವನ್ನಪ್ಪಿದ್ದ.
31-07-25 10:20 am
Bangalore Correspondent
Pranab Mohanty, SIT, Dharmasthala; ಎಡಿಜಿಪಿ ಪ್...
30-07-25 06:28 pm
Dharmasthala Burial Site, Atm, Pan Card Found...
30-07-25 05:42 pm
Al Qaeda Arrest, Bangalore: ಕರ್ನಾಟಕ ರಾಜಧಾನಿಗೂ...
30-07-25 11:40 am
Durgaamba Bus Accident, Shivamogga: ಮಂಗಳೂರಿನಿ...
30-07-25 10:33 am
31-07-25 09:51 am
HK News Desk
ಪಾಕಿಸ್ತಾನದ ಡಿಜಿಎಂಒ ಕರೆ ಮಾಡಿ ದಾಳಿ ನಿಲ್ಲಿಸಲು ಮನ...
30-07-25 09:06 am
ಜಾರ್ಖಂಡ್ ನಲ್ಲಿ ಭೀಕರ ರಸ್ತೆ ಅಪಘಾತ ; ಸಿಲಿಂಡರ್...
29-07-25 11:58 am
ಕಾಶ್ಮೀರದಲ್ಲಿ ಭಾರತೀಯ ಸೇನೆಯಿಂದ ಆಪರೇಶನ್ ಮಹಾದೇವ್,...
28-07-25 11:07 pm
ಮತಾಂತರ ಇಲ್ಲದೆ ಅಂತರ್ ಧರ್ಮೀಯ ವಿವಾಹ ಕಾನೂನು ಬಾಹಿರ...
28-07-25 12:28 pm
31-07-25 01:37 pm
Mangalore Correspondent
Dharmasthala SIT latest News: ಧರ್ಮಸ್ಥಳ ಎಸ್ಐಟಿ...
31-07-25 12:59 pm
ಕೆಂಪು ಕಲ್ಲು, ಮರಳಿನ ಸಮಸ್ಯೆ ನೀಗಿಸಲು ಸಂಸದ ಬ್ರಿಜೇ...
31-07-25 10:23 am
Dharmasthala Case, SIT Helpline Number, Manga...
30-07-25 11:05 pm
Dharmasthala Second Day of Exhumation, SIT: ಶ...
30-07-25 03:00 pm
31-07-25 06:04 pm
Mangalore Correspondent
Bangalore Cyber Fraud: ಉದ್ಯೋಗಿಯನ್ನ ನಂಬಿ ಲ್ಯಾಪ...
30-07-25 10:42 pm
Mangalore Crime, Arrest: ಉದ್ಯಮಿಗಳಿಗೆ ನಕಲಿ ಆಸ್...
30-07-25 08:48 pm
Mysuru Drugs, Crime, Mumbai Police: ಮೈಸೂರಿನಲ್...
30-07-25 11:37 am
ಮಕ್ಕಳಾಗಿಲ್ಲ ಅಂತ ಗಂಡನ ಮೇಲೆ ಸಿಟ್ಟು ; ಪ್ರಿಯಕರನಿಂ...
29-07-25 08:54 pm