ಬ್ರೇಕಿಂಗ್ ನ್ಯೂಸ್
14-08-20 03:56 am Headline Karnataka News Network ದೇಶ - ವಿದೇಶ
ನವದೆಹಲಿ, ಆಗಸ್ಟ್ 14: ಮಕ್ಕಳು ಮತ್ತು ಯುವ ಜನಾಂಗ ಈ ಆನ್ ಲೈನ್ ಪಬ್ ಜಿ ಗೇಮ್ ಗೆ ಎಷ್ಟು ಎಡಿಕ್ಟ್ ಆಗಿದ್ದಾರೆ ಎಂದರೆ ಕೆಲವರಿಗಂತೂ ಅದಿಲ್ಲದೇ ಜೀವನವೇ ಇಲ್ಲದಂತಾಗಿದೆ. ಈ ಗೇಮ್ ಬಗ್ಗೆ ಎಷ್ಟೊಂದು ಕ್ರೇಜ್ ಹುಟ್ಟಿಸಿದೆ ಎಂದರೆ ಪಬ್ ಜಿ ಆಡುತ್ತಿದ್ದರೆ ಊಟ ತಿಂಡಿ ನಿದ್ದೆ ಹೀಗೆ ಬೇರೇನೂ ಅವರ ಗಮನಕ್ಕೆ ಬರೋದಿಲ್ಲ. ಇದೀಗ ಆಡುವ ಸಲುವಾಗಿ ಬಾಲಕ ಹಲವು ದಿನಗಳ ಕಾಲ ಊಟ - ತಿಂಡಿ ಬಿಟ್ಟ ಕಾರಣ ಅನಾರೋಗ್ಯಕ್ಕೆ ತುತ್ತಾಗಿ ಸಾವನ್ನಪ್ಪಿದ ಘಟನೆ ಎಲೂರು ಎಂಬಲ್ಲಿ ಬೆಳಕಿಗೆ ಬಂದಿದೆ.
ಪಬ್ ಜಿ ಆಡುತ್ತಾ ಊಟ, ನೀರು ಬಿಟ್ಟ ಬಾಲಕ ಅಸ್ವಸ್ಥನಾಗಿದ್ದು, ನಂತರ ಬಾಲಕನ ಕುಟುಂಬಸ್ಥರು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದರು. ತೀವ್ರ ಅತಿಸಾರದಿಂದ ಬಳಲುತ್ತಿದ್ದ ಬಾಲಕ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾನೆ. ಕಳೆದ ಜನವರಿಯಲ್ಲಿ ಇದೇ ರೀತಿಯ ಪ್ರಕರಣದಲ್ಲಿ, ಪುಣೆಯಲ್ಲಿ ಆಟವಾಡುವಾಗ 25 ವರ್ಷದ ಯುವಕ ಬ್ರೈನ್ ಸ್ಟ್ರೋಕ್ನಿಂದ ಸಾವನ್ನಪ್ಪಿದ್ದ.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
ಕೆಎಫ್ ಸಿ ಬಳಿಕ ಮಂಗಳೂರಿನಲ್ಲಿ ಎಂಎಫ್ ಸಿ ರೆಸ್ಟೋರೆಂ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm