ಬ್ರೇಕಿಂಗ್ ನ್ಯೂಸ್
14-08-20 03:56 am Headline Karnataka News Network ದೇಶ - ವಿದೇಶ
ನವದೆಹಲಿ, ಆಗಸ್ಟ್ 14: ಮಕ್ಕಳು ಮತ್ತು ಯುವ ಜನಾಂಗ ಈ ಆನ್ ಲೈನ್ ಪಬ್ ಜಿ ಗೇಮ್ ಗೆ ಎಷ್ಟು ಎಡಿಕ್ಟ್ ಆಗಿದ್ದಾರೆ ಎಂದರೆ ಕೆಲವರಿಗಂತೂ ಅದಿಲ್ಲದೇ ಜೀವನವೇ ಇಲ್ಲದಂತಾಗಿದೆ. ಈ ಗೇಮ್ ಬಗ್ಗೆ ಎಷ್ಟೊಂದು ಕ್ರೇಜ್ ಹುಟ್ಟಿಸಿದೆ ಎಂದರೆ ಪಬ್ ಜಿ ಆಡುತ್ತಿದ್ದರೆ ಊಟ ತಿಂಡಿ ನಿದ್ದೆ ಹೀಗೆ ಬೇರೇನೂ ಅವರ ಗಮನಕ್ಕೆ ಬರೋದಿಲ್ಲ. ಇದೀಗ ಆಡುವ ಸಲುವಾಗಿ ಬಾಲಕ ಹಲವು ದಿನಗಳ ಕಾಲ ಊಟ - ತಿಂಡಿ ಬಿಟ್ಟ ಕಾರಣ ಅನಾರೋಗ್ಯಕ್ಕೆ ತುತ್ತಾಗಿ ಸಾವನ್ನಪ್ಪಿದ ಘಟನೆ ಎಲೂರು ಎಂಬಲ್ಲಿ ಬೆಳಕಿಗೆ ಬಂದಿದೆ.
ಪಬ್ ಜಿ ಆಡುತ್ತಾ ಊಟ, ನೀರು ಬಿಟ್ಟ ಬಾಲಕ ಅಸ್ವಸ್ಥನಾಗಿದ್ದು, ನಂತರ ಬಾಲಕನ ಕುಟುಂಬಸ್ಥರು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದರು. ತೀವ್ರ ಅತಿಸಾರದಿಂದ ಬಳಲುತ್ತಿದ್ದ ಬಾಲಕ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾನೆ. ಕಳೆದ ಜನವರಿಯಲ್ಲಿ ಇದೇ ರೀತಿಯ ಪ್ರಕರಣದಲ್ಲಿ, ಪುಣೆಯಲ್ಲಿ ಆಟವಾಡುವಾಗ 25 ವರ್ಷದ ಯುವಕ ಬ್ರೈನ್ ಸ್ಟ್ರೋಕ್ನಿಂದ ಸಾವನ್ನಪ್ಪಿದ್ದ.
04-10-25 10:54 pm
Bangalore Correspondent
ಸ್ವತಃ ಕಾಂಗ್ರೆಸ್ ನಾಯಕರೇ ಸಿದ್ದು ಯಾವಾಗ ಸಿಎಂ ಪಟ್ಟ...
04-10-25 10:16 pm
ಮಹಾರಾಷ್ಟ್ರದ ಸಮುದ್ರದಲ್ಲಿ ಘೋರ ದುರಂತ ; ಬೆಳಗಾವಿಯ...
04-10-25 09:18 pm
Belagavi Heart Attack, SSLC: ಬೆಳಗಾವಿ ; SSLC ಓ...
04-10-25 07:22 pm
ಐಟಿ ನಗರಿ ಬೆಂಗಳೂರು 'ಸೈಬರ್ ಕ್ರೈಮ್' ಕ್ಯಾಪಿಟಲ್...
03-10-25 06:08 pm
04-10-25 04:45 pm
HK Staffer
Rashmika Mandanna, Vijay Deverakonda Marriage...
04-10-25 03:11 pm
ಕಾಂತಾರ ಬ್ಲಾಕ್ ಬಸ್ಟರ್, ನಾವೆಲ್ಲ ಚಿತ್ರೋದ್ಯಮಿಗಳು...
04-10-25 01:11 pm
ಸರ್ಕಾರಿ ಪ್ರಾಯೋಜಿತ ಭಯೋತ್ಪಾದನೆ ನಿಲ್ಲಿಸದಿದ್ದರೆ ಭ...
03-10-25 09:09 pm
ಮಕ್ಕಳ ವಿಡಿಯೋ ಗೇಮ್ ನಲ್ಲೂ ಸೈಬರ್ ಅಪರಾಧ ; ಶಾಲಾ ಹಂ...
03-10-25 04:50 pm
04-10-25 10:29 pm
Mangalore Correspondent
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
04-10-25 02:57 pm
HK News Desk
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm
ಸಹಾಯ ಕೇಳಿ ಬಂದ ಯುವತಿಯನ್ನು ಮದುವೆಯಾಗುತ್ತೇನೆಂದು ನ...
28-09-25 11:08 pm