ಬ್ರೇಕಿಂಗ್ ನ್ಯೂಸ್
24-01-21 12:41 pm Headline Karnataka News Network ದೇಶ - ವಿದೇಶ
ನವದೆಹಲಿ, ಜ.23: ರೂ. ನೂರರ ಹಳೆ ನೋಟನ್ನು ಹಂತ ಹಂತವಾಗಿ ಹಿಂಪಡೆಯುವುದಾಗಿ ಆರ್ ಬಿಐ ಈಗಾಗ್ಲೇ ಹೇಳಿದೆ. ಆದರೆ, ಇದೇ ವೇಳೆಗೆ ಹತ್ತು ಮತ್ತು ಐದು ರುಪಾಯಿಯ ಹಳೆ ನೋಟನ್ನೂ ಹಿಂಪಡೆಯಲು ಆರ್ ಬಿಐ ನಿರ್ಧರಿಸಿದೆ ಎನ್ನಲಾಗುತ್ತಿದೆ. ಆರ್ ಬಿಐ ಈ ಬಗ್ಗೆ ಅಧಿಕೃತವಾಗಿ ಹೇಳದಿದ್ದರೂ, ಮಾರ್ಚ್, ಎಪ್ರಿಲ್ ವೇಳೆಗೆ ಈ ಹಳೆಯ ನೋಟುಗಳು ಪೂರ್ತಿಯಾಗಿ ಚಲಾವಣೆಯಿಂದ ಮಾಯವಾಗಲಿದೆ ಎನ್ನುವ ಮಾತು ಕೇಳಿಬರುತ್ತಿದೆ.
ಹಳೆಯ ನೋಟುಗಳನ್ನೆಲ್ಲ ಶಾಶ್ವತವಾಗಿ ಚಲಾವಣೆಯಿಂದ ಹಿಂಪಡೆಯಲು ಆರ್ ಬಿಐ ನಿರ್ಧಾರಕ್ಕೆ ಬಂದಿದೆ ಎನ್ನಲಾಗುತ್ತಿದೆ. ಈಗಾಗ್ಲೇ 100, 10 ಮತ್ತು 5ರ ಹೊಸ ನೋಟುಗಳು ಚಲಾವಣೆಗೆ ಬಂದಿದ್ದು ಈ ಕಾರಣದಿಂದ ಹಳೆ ನೋಟನ್ನು ಮಾರ್ಚ್, ಎಪ್ರಿಲ್ ವೇಳೆಗೆ ಸಂಪೂರ್ಣ ಹಿಂದಕ್ಕೆ ಪಡೆಯಲು ಮುಂದಾಗಿದೆ ಎನ್ನುವ ಸೂಚನೆ ಬ್ಯಾಂಕುಗಳಿಗೆ ಬಂದಿದೆ.

2019ರಲ್ಲಿ ರೂ. 100 ರ ಹೊಸ ನೋಟು ಚಲಾವಣೆಗೆ ಬಂದಿತ್ತು. ಹೊಸ ನೋಟು ಚಲಾವಣೆಗೆ ತಂದಿದ್ದಾಗ ಹಳೆ ನೋಟನ್ನು ಹಿಂದಕ್ಕೆ ಪಡೆಯುವ ಬಗ್ಗೆ ಯಾವುದೇ ಮುನ್ಸೂಚನೆ ನೀಡಿರಲಿಲ್ಲ. ಅದೇ ವೇಳೆಗೆ ಹೊಸತಾಗಿ ಇನ್ನೂರು ರೂ. ಮೌಲ್ಯದ ಹೊಸ ನೋಟನ್ನು ಚಲಾವಣೆಗೆ ತರಲಾಗಿತ್ತು. ಈ ನಡುವೆ, ಎರಡು ಸಾವಿರದ ನೋಟಿನ ಮುದ್ರಣವನ್ನು ನಿಲ್ಲಿಸಿರುವ ಬಗ್ಗೆ ಆರ್ ಬಿಐ 2019ರಲ್ಲಿ ಮಾಹಿತಿ ನೀಡಿತ್ತು. ಇದೀಗ ಹಳೆ ನೋಟುಗಳನ್ನು ಪೂರ್ತಿಯಾಗಿ ಇನ್ನೆರಡು ತಿಂಗಳಲ್ಲಿ ಚಲಾವಣೆಯಿಂದ ಮುಕ್ತಗೊಳಿಸಲು ಬ್ಯಾಂಕುಗಳು ನಿರ್ಧರಿಸಿದ್ದು ಹೊಸ ಸಮಸ್ಯೆ ತಂದೊಡ್ಡಲಿದೆ ಎನ್ನುವ ಭೀತಿ ಎದುರಾಗಿದೆ. ಆದರೆ, ಮಾರ್ಚ್, ಎಪ್ರಿಲ್ ವರೆಗೂ ಬ್ಯಾಂಕಿನಲ್ಲಿ ಹಳೆ ನೋಟುಗಳನ್ನು ವಿನಿಮಯ ಮಾಡಿಕೊಳ್ಳಲು ಆರ್ ಬಿಐ ಅವಕಾಶ ನೀಡಿದೆ.
On Friday, Assistant General Manager of the Reserve Bank of India (RBI) B Mahesh said that the Central bank is planning to withdraw the old series of currency notes including Rs 100, Rs 10, and Rs 5 by March or April.
27-06-26 04:21 pm
HK News Staffer
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 04:23 pm
HK News Staffer
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am
Mumbai Train Murder, Mangalore: ಮುಂಬೈ ಲೋಕಲ್ ಟ...
26-06-26 07:35 pm