ಬ್ರೇಕಿಂಗ್ ನ್ಯೂಸ್
24-01-21 12:41 pm Headline Karnataka News Network ದೇಶ - ವಿದೇಶ
ನವದೆಹಲಿ, ಜ.23: ರೂ. ನೂರರ ಹಳೆ ನೋಟನ್ನು ಹಂತ ಹಂತವಾಗಿ ಹಿಂಪಡೆಯುವುದಾಗಿ ಆರ್ ಬಿಐ ಈಗಾಗ್ಲೇ ಹೇಳಿದೆ. ಆದರೆ, ಇದೇ ವೇಳೆಗೆ ಹತ್ತು ಮತ್ತು ಐದು ರುಪಾಯಿಯ ಹಳೆ ನೋಟನ್ನೂ ಹಿಂಪಡೆಯಲು ಆರ್ ಬಿಐ ನಿರ್ಧರಿಸಿದೆ ಎನ್ನಲಾಗುತ್ತಿದೆ. ಆರ್ ಬಿಐ ಈ ಬಗ್ಗೆ ಅಧಿಕೃತವಾಗಿ ಹೇಳದಿದ್ದರೂ, ಮಾರ್ಚ್, ಎಪ್ರಿಲ್ ವೇಳೆಗೆ ಈ ಹಳೆಯ ನೋಟುಗಳು ಪೂರ್ತಿಯಾಗಿ ಚಲಾವಣೆಯಿಂದ ಮಾಯವಾಗಲಿದೆ ಎನ್ನುವ ಮಾತು ಕೇಳಿಬರುತ್ತಿದೆ.
ಹಳೆಯ ನೋಟುಗಳನ್ನೆಲ್ಲ ಶಾಶ್ವತವಾಗಿ ಚಲಾವಣೆಯಿಂದ ಹಿಂಪಡೆಯಲು ಆರ್ ಬಿಐ ನಿರ್ಧಾರಕ್ಕೆ ಬಂದಿದೆ ಎನ್ನಲಾಗುತ್ತಿದೆ. ಈಗಾಗ್ಲೇ 100, 10 ಮತ್ತು 5ರ ಹೊಸ ನೋಟುಗಳು ಚಲಾವಣೆಗೆ ಬಂದಿದ್ದು ಈ ಕಾರಣದಿಂದ ಹಳೆ ನೋಟನ್ನು ಮಾರ್ಚ್, ಎಪ್ರಿಲ್ ವೇಳೆಗೆ ಸಂಪೂರ್ಣ ಹಿಂದಕ್ಕೆ ಪಡೆಯಲು ಮುಂದಾಗಿದೆ ಎನ್ನುವ ಸೂಚನೆ ಬ್ಯಾಂಕುಗಳಿಗೆ ಬಂದಿದೆ.

2019ರಲ್ಲಿ ರೂ. 100 ರ ಹೊಸ ನೋಟು ಚಲಾವಣೆಗೆ ಬಂದಿತ್ತು. ಹೊಸ ನೋಟು ಚಲಾವಣೆಗೆ ತಂದಿದ್ದಾಗ ಹಳೆ ನೋಟನ್ನು ಹಿಂದಕ್ಕೆ ಪಡೆಯುವ ಬಗ್ಗೆ ಯಾವುದೇ ಮುನ್ಸೂಚನೆ ನೀಡಿರಲಿಲ್ಲ. ಅದೇ ವೇಳೆಗೆ ಹೊಸತಾಗಿ ಇನ್ನೂರು ರೂ. ಮೌಲ್ಯದ ಹೊಸ ನೋಟನ್ನು ಚಲಾವಣೆಗೆ ತರಲಾಗಿತ್ತು. ಈ ನಡುವೆ, ಎರಡು ಸಾವಿರದ ನೋಟಿನ ಮುದ್ರಣವನ್ನು ನಿಲ್ಲಿಸಿರುವ ಬಗ್ಗೆ ಆರ್ ಬಿಐ 2019ರಲ್ಲಿ ಮಾಹಿತಿ ನೀಡಿತ್ತು. ಇದೀಗ ಹಳೆ ನೋಟುಗಳನ್ನು ಪೂರ್ತಿಯಾಗಿ ಇನ್ನೆರಡು ತಿಂಗಳಲ್ಲಿ ಚಲಾವಣೆಯಿಂದ ಮುಕ್ತಗೊಳಿಸಲು ಬ್ಯಾಂಕುಗಳು ನಿರ್ಧರಿಸಿದ್ದು ಹೊಸ ಸಮಸ್ಯೆ ತಂದೊಡ್ಡಲಿದೆ ಎನ್ನುವ ಭೀತಿ ಎದುರಾಗಿದೆ. ಆದರೆ, ಮಾರ್ಚ್, ಎಪ್ರಿಲ್ ವರೆಗೂ ಬ್ಯಾಂಕಿನಲ್ಲಿ ಹಳೆ ನೋಟುಗಳನ್ನು ವಿನಿಮಯ ಮಾಡಿಕೊಳ್ಳಲು ಆರ್ ಬಿಐ ಅವಕಾಶ ನೀಡಿದೆ.
On Friday, Assistant General Manager of the Reserve Bank of India (RBI) B Mahesh said that the Central bank is planning to withdraw the old series of currency notes including Rs 100, Rs 10, and Rs 5 by March or April.
22-08-26 03:01 pm
HK News Staffer
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm