ಬ್ರೇಕಿಂಗ್ ನ್ಯೂಸ್
24-01-21 12:41 pm Headline Karnataka News Network ದೇಶ - ವಿದೇಶ
ನವದೆಹಲಿ, ಜ.23: ರೂ. ನೂರರ ಹಳೆ ನೋಟನ್ನು ಹಂತ ಹಂತವಾಗಿ ಹಿಂಪಡೆಯುವುದಾಗಿ ಆರ್ ಬಿಐ ಈಗಾಗ್ಲೇ ಹೇಳಿದೆ. ಆದರೆ, ಇದೇ ವೇಳೆಗೆ ಹತ್ತು ಮತ್ತು ಐದು ರುಪಾಯಿಯ ಹಳೆ ನೋಟನ್ನೂ ಹಿಂಪಡೆಯಲು ಆರ್ ಬಿಐ ನಿರ್ಧರಿಸಿದೆ ಎನ್ನಲಾಗುತ್ತಿದೆ. ಆರ್ ಬಿಐ ಈ ಬಗ್ಗೆ ಅಧಿಕೃತವಾಗಿ ಹೇಳದಿದ್ದರೂ, ಮಾರ್ಚ್, ಎಪ್ರಿಲ್ ವೇಳೆಗೆ ಈ ಹಳೆಯ ನೋಟುಗಳು ಪೂರ್ತಿಯಾಗಿ ಚಲಾವಣೆಯಿಂದ ಮಾಯವಾಗಲಿದೆ ಎನ್ನುವ ಮಾತು ಕೇಳಿಬರುತ್ತಿದೆ.
ಹಳೆಯ ನೋಟುಗಳನ್ನೆಲ್ಲ ಶಾಶ್ವತವಾಗಿ ಚಲಾವಣೆಯಿಂದ ಹಿಂಪಡೆಯಲು ಆರ್ ಬಿಐ ನಿರ್ಧಾರಕ್ಕೆ ಬಂದಿದೆ ಎನ್ನಲಾಗುತ್ತಿದೆ. ಈಗಾಗ್ಲೇ 100, 10 ಮತ್ತು 5ರ ಹೊಸ ನೋಟುಗಳು ಚಲಾವಣೆಗೆ ಬಂದಿದ್ದು ಈ ಕಾರಣದಿಂದ ಹಳೆ ನೋಟನ್ನು ಮಾರ್ಚ್, ಎಪ್ರಿಲ್ ವೇಳೆಗೆ ಸಂಪೂರ್ಣ ಹಿಂದಕ್ಕೆ ಪಡೆಯಲು ಮುಂದಾಗಿದೆ ಎನ್ನುವ ಸೂಚನೆ ಬ್ಯಾಂಕುಗಳಿಗೆ ಬಂದಿದೆ.
2019ರಲ್ಲಿ ರೂ. 100 ರ ಹೊಸ ನೋಟು ಚಲಾವಣೆಗೆ ಬಂದಿತ್ತು. ಹೊಸ ನೋಟು ಚಲಾವಣೆಗೆ ತಂದಿದ್ದಾಗ ಹಳೆ ನೋಟನ್ನು ಹಿಂದಕ್ಕೆ ಪಡೆಯುವ ಬಗ್ಗೆ ಯಾವುದೇ ಮುನ್ಸೂಚನೆ ನೀಡಿರಲಿಲ್ಲ. ಅದೇ ವೇಳೆಗೆ ಹೊಸತಾಗಿ ಇನ್ನೂರು ರೂ. ಮೌಲ್ಯದ ಹೊಸ ನೋಟನ್ನು ಚಲಾವಣೆಗೆ ತರಲಾಗಿತ್ತು. ಈ ನಡುವೆ, ಎರಡು ಸಾವಿರದ ನೋಟಿನ ಮುದ್ರಣವನ್ನು ನಿಲ್ಲಿಸಿರುವ ಬಗ್ಗೆ ಆರ್ ಬಿಐ 2019ರಲ್ಲಿ ಮಾಹಿತಿ ನೀಡಿತ್ತು. ಇದೀಗ ಹಳೆ ನೋಟುಗಳನ್ನು ಪೂರ್ತಿಯಾಗಿ ಇನ್ನೆರಡು ತಿಂಗಳಲ್ಲಿ ಚಲಾವಣೆಯಿಂದ ಮುಕ್ತಗೊಳಿಸಲು ಬ್ಯಾಂಕುಗಳು ನಿರ್ಧರಿಸಿದ್ದು ಹೊಸ ಸಮಸ್ಯೆ ತಂದೊಡ್ಡಲಿದೆ ಎನ್ನುವ ಭೀತಿ ಎದುರಾಗಿದೆ. ಆದರೆ, ಮಾರ್ಚ್, ಎಪ್ರಿಲ್ ವರೆಗೂ ಬ್ಯಾಂಕಿನಲ್ಲಿ ಹಳೆ ನೋಟುಗಳನ್ನು ವಿನಿಮಯ ಮಾಡಿಕೊಳ್ಳಲು ಆರ್ ಬಿಐ ಅವಕಾಶ ನೀಡಿದೆ.
On Friday, Assistant General Manager of the Reserve Bank of India (RBI) B Mahesh said that the Central bank is planning to withdraw the old series of currency notes including Rs 100, Rs 10, and Rs 5 by March or April.
12-08-25 10:39 pm
Bangalore Correspondent
Rajendra Swamiji of Kodimath, Dharmasthala: ಧ...
12-08-25 07:43 pm
ಕೆಎನ್ ರಾಜಣ್ಣ ರಾಜಿನಾಮೆ ಅಲ್ಲ, ಸಚಿವ ಸ್ಥಾನದಿಂದ ಕಿ...
11-08-25 11:01 pm
ರಾಜ್ಯಪಾಲರ ವಿರುದ್ಧ ಅವಹೇಳನ ಹೇಳಿಕೆ ; ಐವಾನ್ ಡಿಸೋಜ...
11-08-25 10:26 pm
KN Rajanna resigns: ಸಹಕಾರ ಸಚಿವ ಕೆ.ಎನ್ ರಾಜಣ್ಣ...
11-08-25 03:29 pm
13-08-25 11:56 am
HK News Desk
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
'ದೇಶ ಸುರಕ್ಷಿತ ಕೈಯಲ್ಲಿದೆ' ; ನರೇಂದ್ರ ಮೋದಿ ಸರ್ಕ...
12-08-25 02:49 pm
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
ಕರ್ನಾಟಕ ಸರ್ಕಾರದಿಂದ ಹಿರಿಯ ನಾಗರಿಕರಿಗೆ ಸಾರ್ವತ್ರಿ...
12-08-25 11:35 am
13-08-25 10:37 am
Mangalore Correspondent
ನಿಯಂತ್ರಣ ತಪ್ಪಿದ ಸ್ಕೂಟರ್ ಆವರಣ ಗೋಡೆಗೆ ಡಿಕ್ಕಿ ;...
13-08-25 10:17 am
ಧರ್ಮಸ್ಥಳ ಕೇಸ್ ; ಜಿಪಿಆರ್ ಬಳಸಿದರೂ ಸಿಗಲಿಲ್ಲ ಎಲುಬ...
12-08-25 11:06 pm
ಕೆಂಪು ಕಲ್ಲು ಗಣಿಗಾರಿಕೆಗೆ ಶೀಘ್ರದಲ್ಲೇ ಹೊಸ ನಿಯಮ ;...
12-08-25 08:34 pm
Pilikula Zoo Director, Mangalore Police: ಪಿಲಿ...
12-08-25 01:49 pm
12-08-25 12:36 pm
Bangalore Correspondent
Mangalore Digital Arrest, Fraud: ಚೀನಾಕ್ಕೆ ಡ್ರ...
11-08-25 12:37 pm
ಸ್ನೇಹಿತನಿಗೆ ಬೆತ್ತಲೆ ವೀಡಿಯೋ ಶೇರ್ ಮಾಡಿದ್ಲು ಯುವತ...
08-08-25 10:07 pm
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm