ಬ್ರೇಕಿಂಗ್ ನ್ಯೂಸ್
24-01-21 12:41 pm Headline Karnataka News Network ದೇಶ - ವಿದೇಶ
ನವದೆಹಲಿ, ಜ.23: ರೂ. ನೂರರ ಹಳೆ ನೋಟನ್ನು ಹಂತ ಹಂತವಾಗಿ ಹಿಂಪಡೆಯುವುದಾಗಿ ಆರ್ ಬಿಐ ಈಗಾಗ್ಲೇ ಹೇಳಿದೆ. ಆದರೆ, ಇದೇ ವೇಳೆಗೆ ಹತ್ತು ಮತ್ತು ಐದು ರುಪಾಯಿಯ ಹಳೆ ನೋಟನ್ನೂ ಹಿಂಪಡೆಯಲು ಆರ್ ಬಿಐ ನಿರ್ಧರಿಸಿದೆ ಎನ್ನಲಾಗುತ್ತಿದೆ. ಆರ್ ಬಿಐ ಈ ಬಗ್ಗೆ ಅಧಿಕೃತವಾಗಿ ಹೇಳದಿದ್ದರೂ, ಮಾರ್ಚ್, ಎಪ್ರಿಲ್ ವೇಳೆಗೆ ಈ ಹಳೆಯ ನೋಟುಗಳು ಪೂರ್ತಿಯಾಗಿ ಚಲಾವಣೆಯಿಂದ ಮಾಯವಾಗಲಿದೆ ಎನ್ನುವ ಮಾತು ಕೇಳಿಬರುತ್ತಿದೆ.
ಹಳೆಯ ನೋಟುಗಳನ್ನೆಲ್ಲ ಶಾಶ್ವತವಾಗಿ ಚಲಾವಣೆಯಿಂದ ಹಿಂಪಡೆಯಲು ಆರ್ ಬಿಐ ನಿರ್ಧಾರಕ್ಕೆ ಬಂದಿದೆ ಎನ್ನಲಾಗುತ್ತಿದೆ. ಈಗಾಗ್ಲೇ 100, 10 ಮತ್ತು 5ರ ಹೊಸ ನೋಟುಗಳು ಚಲಾವಣೆಗೆ ಬಂದಿದ್ದು ಈ ಕಾರಣದಿಂದ ಹಳೆ ನೋಟನ್ನು ಮಾರ್ಚ್, ಎಪ್ರಿಲ್ ವೇಳೆಗೆ ಸಂಪೂರ್ಣ ಹಿಂದಕ್ಕೆ ಪಡೆಯಲು ಮುಂದಾಗಿದೆ ಎನ್ನುವ ಸೂಚನೆ ಬ್ಯಾಂಕುಗಳಿಗೆ ಬಂದಿದೆ.
2019ರಲ್ಲಿ ರೂ. 100 ರ ಹೊಸ ನೋಟು ಚಲಾವಣೆಗೆ ಬಂದಿತ್ತು. ಹೊಸ ನೋಟು ಚಲಾವಣೆಗೆ ತಂದಿದ್ದಾಗ ಹಳೆ ನೋಟನ್ನು ಹಿಂದಕ್ಕೆ ಪಡೆಯುವ ಬಗ್ಗೆ ಯಾವುದೇ ಮುನ್ಸೂಚನೆ ನೀಡಿರಲಿಲ್ಲ. ಅದೇ ವೇಳೆಗೆ ಹೊಸತಾಗಿ ಇನ್ನೂರು ರೂ. ಮೌಲ್ಯದ ಹೊಸ ನೋಟನ್ನು ಚಲಾವಣೆಗೆ ತರಲಾಗಿತ್ತು. ಈ ನಡುವೆ, ಎರಡು ಸಾವಿರದ ನೋಟಿನ ಮುದ್ರಣವನ್ನು ನಿಲ್ಲಿಸಿರುವ ಬಗ್ಗೆ ಆರ್ ಬಿಐ 2019ರಲ್ಲಿ ಮಾಹಿತಿ ನೀಡಿತ್ತು. ಇದೀಗ ಹಳೆ ನೋಟುಗಳನ್ನು ಪೂರ್ತಿಯಾಗಿ ಇನ್ನೆರಡು ತಿಂಗಳಲ್ಲಿ ಚಲಾವಣೆಯಿಂದ ಮುಕ್ತಗೊಳಿಸಲು ಬ್ಯಾಂಕುಗಳು ನಿರ್ಧರಿಸಿದ್ದು ಹೊಸ ಸಮಸ್ಯೆ ತಂದೊಡ್ಡಲಿದೆ ಎನ್ನುವ ಭೀತಿ ಎದುರಾಗಿದೆ. ಆದರೆ, ಮಾರ್ಚ್, ಎಪ್ರಿಲ್ ವರೆಗೂ ಬ್ಯಾಂಕಿನಲ್ಲಿ ಹಳೆ ನೋಟುಗಳನ್ನು ವಿನಿಮಯ ಮಾಡಿಕೊಳ್ಳಲು ಆರ್ ಬಿಐ ಅವಕಾಶ ನೀಡಿದೆ.
On Friday, Assistant General Manager of the Reserve Bank of India (RBI) B Mahesh said that the Central bank is planning to withdraw the old series of currency notes including Rs 100, Rs 10, and Rs 5 by March or April.
06-10-25 10:47 pm
Bangalore Correspondent
ಕಫ್ ಸಿರಪ್ ದುರಂತ ; ರಾಜ್ಯದಲ್ಲಿ ಕಟ್ಟೆಚ್ಚರ, ಎಲ್ಲ...
06-10-25 05:27 pm
Basavaraj Rayareddy, Mallikarjuna kharge, CM...
05-10-25 09:41 pm
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
06-10-25 07:56 pm
HK News Desk
ಬಿಹಾರ ಚುನಾವಣೆಗೆ ಮುಹೂರ್ತ ನಿಗದಿ ; ಎರಡು ಹಂತದಲ್ಲಿ...
06-10-25 07:21 pm
ಕುಂಬಳೆಯಲ್ಲಿ ಡಿವೈಎಫ್ಐ ನಾಯಕಿ, ಯುವ ವಕೀಲೆ ಆತ್ಮಹತ್...
05-10-25 11:07 pm
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
Coldrif syrup: ಸಿರಪ್ ಸೇವಿಸಿ 11 ಮಕ್ಕಳು ಸಾವು ;...
04-10-25 04:45 pm
06-10-25 10:42 pm
Mangalore Correspondent
ದಕ್ಷಿಣ ಕನ್ನಡದ 38 ಕಡೆ ಆಯುಷ್ಮಾನ್ ಭಾರತ್- ಆರೋಗ್ಯ...
06-10-25 07:19 pm
ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಹೃದ್ರೋಗ...
06-10-25 04:57 pm
ಟ್ರಾಫಿಕ್ ಸಿಬಂದಿ ಕಾರು ನಿಲ್ಲಿಸಲೆತ್ನಿಸಿ ಒಡೆದ ಗಾಜ...
06-10-25 02:58 pm
Ullal, UT Khader, Sharadotsava Clash: ಉಳ್ಳಾಲ...
04-10-25 10:29 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm