ಬ್ರೇಕಿಂಗ್ ನ್ಯೂಸ್
29-01-21 11:44 am Headline Karnataka News Network ದೇಶ - ವಿದೇಶ
ನವದೆಹಲಿ, ಜ.29: ಗಣರಾಜ್ಯೋತ್ಸವ ದಿನ ಟ್ಯ್ರಾಕ್ಟರ್ ರ್ಯಾಲಿಯಲ್ಲಿ ಯುವಕ ಸಾವನ್ನಪ್ಪಿದ್ದ ಪ್ರಕರಣ ಸಂಬಂಧಿಸಿ ಟ್ವೀಟ್ ಮಾಡಿದ್ದ ಕಾಂಗ್ರೆಸ್ ನಾಯಕ ಶಶಿ ತರೂರ್ ಸೇರಿ ಹಲವರ ವಿರುದ್ದ ಉತ್ತರಪ್ರದೇಶ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ಕಾಂಗ್ರೆಸ್ ನಾಯಕ ಶಶಿ ತರೂರ್ ಸೇರಿದಂತೆ ದಿ ಕ್ಯಾರವನ್ ಸುದ್ದಿ ಸಮೂಹದ ಅನಂತ್ನಾಥ್, ನ್ಯಾಷನಲ್ ಹೆರಾಲ್ಡ್ನ ಮೃಣಾಲ್ ಪಾಂಡೆ, ಹಿರಿಯ ಪತ್ರಕರ್ತ ರಾಜ್ದೀಪ್ ಸರ್ದೇಸಾಯಿ, ವಿನೋದ್ ಜೋಶ್ ಹಾಗೂ ಕೌಮಿ ಆವಾಜ್ನ ಜಾಫರ್ ಆಘಾ ಅವರ ವಿರುದ್ದ ಎಫ್ಐಆರ್ ದಾಖಲಾಗಿದೆ.

ಗಣರಾಜ್ಯೋತ್ಸವದಂದು ಟ್ಯ್ರಾಕ್ಟರ್ ರ್ಯಾಲಿಯ ಸಂದರ್ಭ ಟ್ಯ್ರಾಕ್ಟರ್ ಮಗುಚಿ ಬಿದ್ದು ಯುವಕನೋರ್ವ ಸಾವನ್ನಪ್ಪಿದ್ದ. ಆದರೆ, ಈ ಸುದ್ದಿಯನ್ನು ಯುವಕ ಪೊಲೀಸರ ಗುಂಡೇಟಿಗೆ ಸಾವನ್ನಪ್ಪಿದ್ದಾನೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿದ್ದವು. ಮಾಧ್ಯಮದ ವರದಿಗಳನ್ನು ಶಶಿ ತರೂರ್ ಸೇರಿ ಹಲವು ಪತ್ರಕರ್ತರು ಟ್ವೀಟ್ ಮಾಡಿದ್ದರು. ಆದರೆ, ಪೊಲೀಸರ ಗುಂಡೇಟಿಗೆ ಯುವಕ ಸಾವನ್ನಪ್ಪಿಲ್ಲ ಎಂದು ಪೋಸ್ಟ್ ಮಾರ್ಟಂ ವರದಿ ಬಂದ ಬಳಿಕ ತಿಳಿದುಬಂದಿದೆ.
The Noida Police have filed a case against eight people, including journalists Rajdeep Sardesai, Mrinal Pandey, Zafar Agha and editors of The Caravan, and Congress leader Shashi Tharoor for allegedly misreporting and spreading disharmony during the clashes between the police and protesting farmers on Republic Day.
22-08-26 03:01 pm
HK News Staffer
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm