ಬ್ರೇಕಿಂಗ್ ನ್ಯೂಸ್
29-01-21 06:44 pm Headline Karnataka News Network ದೇಶ - ವಿದೇಶ
ನವದೆಹಲಿ, ಜ.29: ರಾಜಧಾನಿ ದೆಹಲಿಯಲ್ಲಿರುವ ಇಸ್ರೇಲ್ ರಾಯಭಾರ ಕಚೇರಿಯ ಆವರಣದಲ್ಲಿ ಬಾಂಬ್ ಸ್ಫೋಟ ಸಂಭವಿಸಿದ್ದು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
ಯಾವುದೇ ಸಾವು ನೋವು ಆಗಿರುವ ಬಗ್ಗೆ ವರದಿಯಾಗಿಲ್ಲ. ನಾಲ್ಕರಿಂದ ಐದು ಕಾರು ಜಖಂ ಆಗಿದ್ದು ಅಲ್ಲಿ ಜನರಿದ್ದರೇ ಎನ್ನುವುದು ಗೊತ್ತಾಗಿಲ್ಲ. ಅಬ್ದುಲ್ ಕಲಾಂ ರಸ್ತೆಯಲ್ಲಿ ಇರುವ ಇಸ್ರೇಲ್ ರಾಯಭಾರ ಕಚೇರಿಯಿಂದ ಕೆಲವೇ ಮೀಟರ್ ಅಂತರದಲ್ಲಿ ಘಟನೆ ಸಂಭವಿಸಿದೆ. ಜಿಂದಾಲ್ ಹೌಸ್ ಎನ್ನುವ ಕಟ್ಟಡದ ಮುಂಭಾಗದ ಕಾರು ಪಾರ್ಕಿಂಗ್ ಏರಿಯಾದಲ್ಲಿ ಬ್ಲಾಸ್ಟ್ ಆಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.


ಐಇಡಿ ಮಾದರಿಯ ಸ್ಪೋಟಕಗಳನ್ನು ಪ್ಲಾಸ್ಟಿಕ್ ಬ್ಯಾಗಿನಲ್ಲಿ ಸುತ್ತಿಟ್ಟು ಯಾರೋ ತಂದು ಇರಿಸಿದ್ದರು. ಅದು ಬ್ಲಾಸ್ಟ್ ಆಗಿರಬೇಕೆಂದು ಪೊಲೀಸರು ಶಂಕಿಸಿದ್ದಾರೆ. ಆ ಜಾಗವನ್ನು ಸಾರ್ವಜನಿಕರಿಗೆ ನಿರ್ಬಂಧಿಸಿದ್ದು ತಪಾಸಣೆ ನಡೆಯುತ್ತಿದೆ.
ಕೆಂಪುಕೋಟೆಯಲ್ಲಿ ಪ್ರತಿಭಟನೆ, ವಿಕೃತ ಘಟನೆಯ ಬೆನ್ನಲ್ಲೇ ಈ ರೀತಿಯ ಬ್ಲಾಸ್ಟ್ ಆಗಿದ್ದು ದೆಹಲಿ ಪೊಲೀಸರು ಎಲರ್ಟ್ ಘೋಷಣೆ ಮಾಡಿದ್ದಾರೆ.
A minor blast took place outside the Israel embassy in central Delhi on Friday evening, the police have said, adding that no injuries had been reported.
22-08-26 03:01 pm
HK News Staffer
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm