ಬ್ರೇಕಿಂಗ್ ನ್ಯೂಸ್
30-01-21 10:23 am Headline Karnataka News Network ದೇಶ - ವಿದೇಶ
ನವದೆಹಲಿ,ಜ.30 : ದೆಹಲಿಯಲ್ಲಿನ ಇಸ್ರೇಲ್ ರಾಯಭಾರ ಕಚೇರಿ ಬಳಿ ಸ್ಫೋಟ ಪ್ರಕರಣ ಸಂಬಂಧ ಇದೀಗ ಸಿಸಿಟಿವಿ ದೃಶ್ಯಾವಳಿ ದೆಹಲಿ ಪೊಲೀಸರಿಗೆ ಸಿಕ್ಕಿದೆ. ಕ್ಯಾಬ್ನಲ್ಲಿ ಇಬ್ಬರು ವ್ಯಕ್ತಿಗಳು ಕಚೇರಿ ಮುಂದೆ ಬಂದಿಳಿದು, ಸ್ಫೋಟ ನಡೆದಿರುವ ಸ್ಥಳದೆಡೆಗೆ ನಡೆದು ಹೋಗಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಸ್ಫೋಟಕ್ಕೂ ಈ ವ್ಯಕ್ತಿಗಳಿಗೂ ಸಂಬಂಧವಿದೆಯಾ ಎನ್ನುವುದನ್ನು ದೆಹಲಿ ವಿಶೇಷ ಪೊಲೀಸ್ ಘಟಕ ಪತ್ತೆ ಹಚ್ಚುತ್ತಿದೆ. ಕ್ಯಾಬ್ ಚಾಲಕನನ್ನು ಸಂಪರ್ಕಿಸಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಕ್ಯಾಬ್ ಚಾಲಕ ನೀಡಿದ ಮಾಹಿತಿ ಮೇರೆಗೆ ಆ ಇಬ್ಬರು ವ್ಯಕ್ತಿಗಳ ರೇಖಾಚಿತ್ರ ಬಿಡಿಸಲಾಗುತ್ತಿದೆ. ರೇಖಾಚಿತ್ರದ ಆಧಾರದ ಮೇಲೆ ಪೊಲೀಸರು ಹೆಚ್ಚಿನ ತನಿಖೆ ನಡೆಸಲಿದ್ದಾರೆ.


ಸ್ಫೋಟಕ್ಕೆ ಅಮೋನಿಯಂ ನೈಟ್ರೇಟ್ ಬಳಸಲಾಗಿದೆ ಎಂದು ವಿಧಿವಿಜ್ಞಾನ ತಂಡ ಸ್ಪಷ್ಟಪಡಿಸಿದೆ. ಅಲ್ಲದೇ ಘಟನಾ ಸ್ಥಳದಲ್ಲಿರುವ ಮರದ ಹಿಂದೆ ಒಂದು ಕ್ಯಾಮರಾ ಕೂಡ ಸಿಕ್ಕಿದೆ.
ನಿನ್ನೆ ಸಂಜೆ ದೆಹಲಿಯ ಔರಂಗಾಜೇಬ್ ರಸ್ತೆಯಲ್ಲಿರುವ ಇಸ್ರೇಲ್ ರಾಯಭಾರ ಕಚೇರಿ ಬಳಿ ಸುಧಾರಿತ ಸ್ಫೋಟಕ ಸಾಧನ (ಐಇಡಿ) ಸ್ಫೋಟ ಸಂಭವಿಸಿದೆ. 4 ರಿಂದ 5 ಕಾರುಗಳಿಗೆ ಹಾನಿಯಾಗಿದ್ದು, ಘಟನೆಯಲ್ಲಿ ಯಾವುದೇ ಪ್ರಾಣಹಾನಿಯಾಗಿಲ್ಲ.
Read: ದೆಹಲಿ ; ಇಸ್ರೇಲ್ ರಾಯಭಾರ ಕಚೇರಿ ಆವರಣದಲ್ಲಿ ಬಾಂಬ್ ಸ್ಫೋಟ !!
A low-intensity blast took place near the Israel embassy in New Delhi around 5 pm on Friday, coinciding with the anniversary of India and Israel establishing full diplomatic relations on January 29, 1992.
22-08-26 03:01 pm
HK News Staffer
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm