ಬ್ರೇಕಿಂಗ್ ನ್ಯೂಸ್
30-01-21 10:23 am Headline Karnataka News Network ದೇಶ - ವಿದೇಶ
ನವದೆಹಲಿ,ಜ.30 : ದೆಹಲಿಯಲ್ಲಿನ ಇಸ್ರೇಲ್ ರಾಯಭಾರ ಕಚೇರಿ ಬಳಿ ಸ್ಫೋಟ ಪ್ರಕರಣ ಸಂಬಂಧ ಇದೀಗ ಸಿಸಿಟಿವಿ ದೃಶ್ಯಾವಳಿ ದೆಹಲಿ ಪೊಲೀಸರಿಗೆ ಸಿಕ್ಕಿದೆ. ಕ್ಯಾಬ್ನಲ್ಲಿ ಇಬ್ಬರು ವ್ಯಕ್ತಿಗಳು ಕಚೇರಿ ಮುಂದೆ ಬಂದಿಳಿದು, ಸ್ಫೋಟ ನಡೆದಿರುವ ಸ್ಥಳದೆಡೆಗೆ ನಡೆದು ಹೋಗಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಸ್ಫೋಟಕ್ಕೂ ಈ ವ್ಯಕ್ತಿಗಳಿಗೂ ಸಂಬಂಧವಿದೆಯಾ ಎನ್ನುವುದನ್ನು ದೆಹಲಿ ವಿಶೇಷ ಪೊಲೀಸ್ ಘಟಕ ಪತ್ತೆ ಹಚ್ಚುತ್ತಿದೆ. ಕ್ಯಾಬ್ ಚಾಲಕನನ್ನು ಸಂಪರ್ಕಿಸಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಕ್ಯಾಬ್ ಚಾಲಕ ನೀಡಿದ ಮಾಹಿತಿ ಮೇರೆಗೆ ಆ ಇಬ್ಬರು ವ್ಯಕ್ತಿಗಳ ರೇಖಾಚಿತ್ರ ಬಿಡಿಸಲಾಗುತ್ತಿದೆ. ರೇಖಾಚಿತ್ರದ ಆಧಾರದ ಮೇಲೆ ಪೊಲೀಸರು ಹೆಚ್ಚಿನ ತನಿಖೆ ನಡೆಸಲಿದ್ದಾರೆ.


ಸ್ಫೋಟಕ್ಕೆ ಅಮೋನಿಯಂ ನೈಟ್ರೇಟ್ ಬಳಸಲಾಗಿದೆ ಎಂದು ವಿಧಿವಿಜ್ಞಾನ ತಂಡ ಸ್ಪಷ್ಟಪಡಿಸಿದೆ. ಅಲ್ಲದೇ ಘಟನಾ ಸ್ಥಳದಲ್ಲಿರುವ ಮರದ ಹಿಂದೆ ಒಂದು ಕ್ಯಾಮರಾ ಕೂಡ ಸಿಕ್ಕಿದೆ.
ನಿನ್ನೆ ಸಂಜೆ ದೆಹಲಿಯ ಔರಂಗಾಜೇಬ್ ರಸ್ತೆಯಲ್ಲಿರುವ ಇಸ್ರೇಲ್ ರಾಯಭಾರ ಕಚೇರಿ ಬಳಿ ಸುಧಾರಿತ ಸ್ಫೋಟಕ ಸಾಧನ (ಐಇಡಿ) ಸ್ಫೋಟ ಸಂಭವಿಸಿದೆ. 4 ರಿಂದ 5 ಕಾರುಗಳಿಗೆ ಹಾನಿಯಾಗಿದ್ದು, ಘಟನೆಯಲ್ಲಿ ಯಾವುದೇ ಪ್ರಾಣಹಾನಿಯಾಗಿಲ್ಲ.
Read: ದೆಹಲಿ ; ಇಸ್ರೇಲ್ ರಾಯಭಾರ ಕಚೇರಿ ಆವರಣದಲ್ಲಿ ಬಾಂಬ್ ಸ್ಫೋಟ !!
A low-intensity blast took place near the Israel embassy in New Delhi around 5 pm on Friday, coinciding with the anniversary of India and Israel establishing full diplomatic relations on January 29, 1992.
17-04-26 07:27 pm
HK News Staffer
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
17-04-26 08:08 pm
HK News Staffer
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
17-04-26 10:32 pm
Mangalore Correspondent
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am